ಭೂಗ್ರಹದ ಸಮೀಪವೇ ಹಾದು ಹೋಗುತ್ತೆ ಕ್ಷುದ್ರ ಗ್ರಹ


Team Udayavani, Oct 12, 2017, 7:35 AM IST

ksudra.jpg

ಲಂಡನ್‌: ಒಂದು ಮನೆಯಷ್ಟು ದೊಡ್ಡ ಗಾತ್ರದ ಕ್ಷುದ್ರಗ್ರಹವೊಂದು ಈ ವಾರ ಭೂಮಿಯ ಸಮೀಪ  ಅಪ್ಪಳಿಸಲಿದೆ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಆದರೆ ಇದು ಭೂಮಿಯ ಮೇಲ್ಪದರದಿಂದ ಸಾಕಷ್ಟು ದೂರದಲ್ಲಿ ಹಾದುಹೋಗಲಿರುವುದರಿಂದ ಯಾವುದೇ ಅಪಾಯವಿಲ್ಲ. 2012 ಟಿಸಿ4 ಎಂಬ ಹೆಸರಿನ ಈ ಕ್ಷುದ್ರಗ್ರಹ 44 ಸಾವಿರ ಕಿ.ಮೀ. ದೂರದಲ್ಲಿ ಹಾದುಹೋಗಲಿದೆ. ಇಲ್ಲಿಂದ ಸ್ವಲ್ಪವೇ ದೂರದಲ್ಲಿ ಎಂದರೆ 36 ಸಾವಿರ ಕಿ.ಮೀ. ದೂರದಲ್ಲಿ ಸಾಕಷ್ಟು ಪ್ರಮಾಣದ ಸ್ಯಾಟಲೈಟ್‌ಗಳು ಪರಿಭ್ರಮಿಸುತ್ತಿರುತ್ತವೆ. ಆದರೆ ಸ್ಯಾಟಲೈಟ್‌ಗಳಿಗೂ ಈ ಕ್ಷುದ್ರಗ್ರಹದಿಂದ ಯಾವುದೇ ಅಪಾಯವಿಲ್ಲ ಎಂದು ನಾಸಾದ ವಿಜ್ಞಾನಿ ಮೈಕ್‌ ಕೆಲ್ಲಿ ಹೇಳಿದ್ದಾರೆ. ಕಳೆದ ಎರಡು ತಿಂಗಳಿಂದ ನಾಸಾ ಈ ಕ್ಷುದ್ರಗ್ರಹದ ಅಧ್ಯಯನ ನಡೆಸುತ್ತಿದೆ. ಆಸ್ಟ್ರೇಲಿಯಾ ಭಾಗದಲ್ಲಿ ಇದು ಹಾದುಹೋಗಲಿದೆ ಎನ್ನಲಾಗಿದೆ.

2070ರಲ್ಲಿ ಅಪ್ಪಳಿಸಲಿದೆ ಈ ಕ್ಷುದ್ರಗ್ರಹ: ಈ ಕ್ಷುದ್ರಗ್ರಹವು ಭೂಮಿಯನ್ನಾಗಲೀ ಅಥವಾ ಸ್ಯಾಟಲೈಟ್‌ಗಳನ್ನಾಗಿ ಹಾದು ಹೋಗುವ ಸಾಧ್ಯತೆಯಿಲ್ಲ. ಆದರೆ ಇದು ಇನ್ನೊಮ್ಮೆ 2050ರಲ್ಲಿ ಭೂಮಿಗೆ ಸಮೀಪದಲ್ಲಿ ಹಾದುಹೋಗಲಿದೆ. ಸದ್ಯದ ಅಂಕಿ ಅಂಶದ ಪ್ರಕಾರ ಇದು 2050ರಲ್ಲೂ ಭೂಮಿಗೆ ಅಪ್ಪಳಿಸುವುದಿಲ್ಲ. ಆದರೆ ಮತ್ತೂಂದು ಬಾರಿ, ಅಂದರೆ 2070ರಲ್ಲಿ ಭೂಮಿಯನ್ನು ಹಾದು ಹೋಗುವಾಗ ಅಪ್ಪಳಿಸುವ ಸಾಧ್ಯತೆಯಿದೆ.

ವಿಜ್ಞಾನಿಗಳಿಗೆ ಸವಾಲು: ಟಿಸಿ4 ಕ್ಷುದ್ರಗ್ರಹದ ಬಗ್ಗೆ ಅಧ್ಯಯನ ನಡೆಸುವುದಕ್ಕೆ ವಿಜ್ಞಾನಿಗಳಿಗೆ ಇದು ಸೂಕ್ತ ಕಾಲವಾಗಿದೆ. ವೈಜ್ಞಾನಿಕ ವಿಶ್ಲೇ ಷಣೆಯ ನಿಖರತೆ ಸಾಬೀತುಪಡಿಸಲೂ ಇದು ಪ್ರಮುಖವಾಗಿದೆ. ಅಲ್ಲದೆ ಇದರಿಂದ ಕ್ಷುದ್ರ ಗ್ರಹದ‌ ರಚನೆಗೆ ಕಾರಣವಾದ ಅಂಶವನ್ನು ಕಂಡುಹಿಡಿಯ ಬಹುದಾಗಿದೆ.

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.