ಗಂಗಾವತೀಲಿ ಡೆಂಘೀಗೆ ಇಬ್ಬರು ಮಕ್ಕಳು ಬಲಿ
Team Udayavani, Oct 13, 2017, 7:00 AM IST
ಗಂಗಾವತಿ: ಡೆಂಘೀ ಜ್ವರಕ್ಕೆ ಇಬ್ಬರು ಮಕ್ಕಳು ಬಲಿಯಾದ ಘಟನೆ ನಗರದ ಉಪ್ಪಾರ ಓಣಿಯಲ್ಲಿ ಸಂಭವಿಸಿದೆ.
ಅರ್ಚನಾ ಚಳ್ಳಾರಿ (11) ಹಾಗೂ ಉಜ್ವಲ್ (8) ಮೃತ ದುರ್ದೈವಿಗಳು. ಇಬ್ಬರು ಅಕ್ಕಪಕ್ಕದ ಮನೆಗಳ ಮಕ್ಕಳಾಗಿದ್ದು, 10 ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದರು. ಅರ್ಚನಾಳನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆ ಹಾಗೂ ಪ್ರಜ್ವಲ್ನನ್ನು ಬಳ್ಳಾರಿ ವಿಮ್ಸ್ಗೆ ದಾಖಲಿಸಲಾಗಿತ್ತು. ಇಬ್ಬರಿಗೂ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ತಾಲೂಕಿನಾದ್ಯಂತ ಡೆಂಘೀ ಜ್ವರ ಉಲ್ಬಗೊಂಡಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಡೆಂಘೀ ಪೀಡಿತರಿಂದ ತುಂಬಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ
Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ
“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್. ಅಶೋಕ್