ದೇಶದ್ರೋಹಕ್ಕೂ ಎನ್ಐಎ ತನಿಖೆಯೇ ಸೂಕ್ತ
Team Udayavani, Oct 13, 2017, 9:32 AM IST
ಹೊಸದಿಲ್ಲಿ: ಭಯೋತ್ಪಾದನೆ, ದೇಶದ್ರೋಹ ಮತ್ತು ಪ್ರಮುಖ ವ್ಯಕ್ತಿಗಳ ಕೊಲೆ ಮತ್ತು ಕೊಲೆ ಯತ್ನದಂಥ ಪ್ರಕರಣಗಳನ್ನು ಸಿಬಿಐ ಅಥವಾ ಎನ್ಐಎ ತನಿಖೆ ನಡೆಸಬೇಕು ಎಂದು ನೀತಿ ಆಯೋಗ ಶಿಫಾರಸು ಮಾಡಿದೆ.
ಇಂಟರ್ನೆಟ್, ಮೊಬೈಲ್ ತಂತ್ರಜ್ಞಾನ, ಸಂಘಟಿತ ಅಪರಾಧ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವುದರಿಂದ ಪೊಲೀಸ್ ವ್ಯವಸ್ಥೆಯ ಆಧುನೀಕರಣವೂ ಬೇಕಿದೆ. ಅಗತ್ಯಬಿದ್ದರೆ ಕೇಂದ್ರ ಸರಕಾರ ಕೂಡ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸು ವಂತಾಗಬೇಕು ಎಂದು ಸಲಹೆ ಮಾಡಿದೆ. ಕೇಂದ್ರ, ರಾಜ್ಯಗಳಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಇಂಥ ಬೆಳವಣಿಗೆಗಳು ವಾಕ್ಸಮರಕ್ಕೂ ಕಾರಣವಾಗಲಿವೆ ಎಂದು ವಿಶ್ಲೇಷಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!