ಶಾಲೆಯಲ್ಲಿ ಕಲಿತ ಮಾಹಿತಿ ಬಳಸಿ ತಂಗಿಯ ರಕ್ಷಣೆ


Team Udayavani, Oct 14, 2017, 9:40 AM IST

Nitin-13-10.jpg

ನೆಲ್ಯಾಡಿ: ಮನೆಯ ತೋಟದಲ್ಲಿ ತನ್ನ ಸಹೋದರಿಗೆ ವಿಷಯುಕ್ತ ಹಾವು ಕಡಿದಾಗ ತಾನು ಶಾಲೆಯಲ್ಲಿ ಕಲಿತ ಪ್ರಥಮ ಚಿಕಿತ್ಸಾ ವಿಧಾನವನ್ನು ಸಮಯೋಚಿತವಾಗಿ ಅನುಷ್ಠಾನಿಸಿ ರಕ್ತದಲ್ಲಿದ್ದ ವಿಷವನ್ನು ಬಾಯಲ್ಲಿ ಹೀರಿ ಸಹೋದರಿಯನ್ನು ರಕ್ಷಿಸಿದ ಘಟನೆ ಕೊಕ್ಕಡದಲ್ಲಿ ಕಣ್ಣಹಿತ್ತಿಲುವಿನಲ್ಲಿ ಸಂಭವಿಸಿದೆ. ಕಣ್ಣಹಿತ್ತಿಲು ಮನೆ ನಿವಾಸಿ ರಾಜು ಅವರ ಪುತ್ರ ನಿತಿನ್‌ ಕೆ. ಆರ್‌. ಧೈರ್ಯದಿಂದ ಪ್ರಥಮ ಚಿಕಿತ್ಸೆ ನೀಡಿ ಸಹೋದರಿಯನ್ನು ರಕ್ಷಿಸಿದ ಯುವಕ.

ಈತ ನೆಲ್ಯಾಡಿಯ ಸಂತ ಜಾರ್ಜ್‌ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ. ತನ್ನ ಮನೆಯ ತೋಟದಲ್ಲಿ ತನ್ನ ತಂಗಿ 11ರ ಹರೆಯದ ಶರಣ್ಯಾಳಿಗೆ ವಿಷ ಪೂರಿತ ಹಾವು ಕಡಿದಿತ್ತು. ಅದನ್ನು ಕಂಡ ನಿತಿನ್‌ ತಾನು ಶಾಲೆಯಲ್ಲಿ ಕಲಿತಿದ್ದ ಪ್ರಥಮ ಚಿಕಿತ್ಸಾ ವಿಧಾನವನ್ನು ಇಲ್ಲಿ ಅನುಷ್ಠಾನಿಸಿದ. ಹಾವು ಕಡಿದ ಭಾಗದ ಮೇಲ್ಭಾಗವನ್ನು ಬಟ್ಟೆಯಲ್ಲಿ ಬಲವಾಗಿ ಕಟ್ಟಿ ಹಾವು ಕಡಿದ ಭಾಗದಲ್ಲಿ ರಕ್ತವನ್ನು ತನ್ನ ಬಾಯಲ್ಲಿ ಬಲವಾಗಿ ಹೀರಿ ವಿಷ ಪೂರಿತ ರಕ್ತ ದೇಹದ ವಿವಿಧೆಡೆಗಳಿಗೆ ಪ್ರಸಹರಿಸದಂತೆ ಮುನ್ನೆಚ್ಚರಿಕೆ ವಹಿಸಿದ. 

ಹಾವು ಕಡಿದಾಕ್ಷಣ ನಡೆಸಿದ ಈ ತ್ವರಿತ ಕ್ರಮದಿಂದಾಗಿ ಶರಣ್ಯಾ ಚೇತರಿಸಿ ಬಳಿಕ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ತಂಗಿಯನ್ನು ಸಾವಿನದವಡೆಯಿಃಂದ ಪಾರು ಮಾಡುವ ಮೂಲಕ ನಿತಿನ್‌ ಅಪ್ರತಿಮ ಧೈರ್ಯ ಸಾಹಸ ಪ್ರದರ್ಶಿಸಿ ಶ್ಲಾಘನೆಗೆ ಒಳಗಾಗಿದ್ದಾರೆ.

‘ಕಲಿತದ್ದು ನೆರವಿಗೆ ಬಂತು’

ಸಂತಜಾರ್ಜ್‌ ಕಾಲೇಜಿನಲ್ಲಿ ಕಲಿಯುತ್ತಿರುವ ವೇಳೆಯಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಸಿಕ್ಕಿದ ಮಾಹಿತಿಯು ಈ ಸಂದರ್ಭದಲ್ಲಿ ನೆರವಿಗೆ ಬಂತು. ಸಹೋದರಿಯ ಪ್ರಾಣವನ್ನು ಉಳಿಸಿಕೊಳ್ಳುವಲ್ಲಿ ಶಾಲೆಯಲ್ಲಿ ಸಿಕ್ಕಿದ ಮಾಹಿತಿಯಂತೆ ಕಾರ್ಯಪ್ರವೃತ್ತನಾದೆ.  ಈ ಹಿನ್ನೆಲೆಯಲ್ಲಿ ಸಹೋದರಿಯನ್ನು ಅಪಾಯದಿಂದ ಪಾರು ಮಾಡವಲು ಸಾಧ್ಯವಾಯಿತು ಈ ಸಂದರ್ಭದಲ್ಲಿ ತಾನು ಕಲಿಯುತ್ತಿರುವ ಶಾಲೆಯನ್ನು ಹಾಗೂ ಇಂತಹ ಮಾಹಿತಿಗಳನ್ನು ಶಾಲೆಯಲ್ಲಿ ನೀಡುವ ವ್ಯವಸ್ಥೆ ಮಾಡಿದ ಅಧ್ಯಾಪಕರನ್ನು ನೆನೆಸಿಕೊಳ್ಳುತ್ತೇನೆ ಎಂದು ನಿತಿನ್‌ ತಿಳಿಸಿದ್ದಾನೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.