ಕ್ಯಾಲಿಫೋರ್ನಿಯ ಕಾಡ್ಗಿಚ್ಚು: 33ಕ್ಕೇರಿದ ಬಲಿ, ನಿಲ್ಲದ ಬಿರುಗಾಳಿ


Team Udayavani, Oct 14, 2017, 11:04 AM IST

California Wild Fire-700.jpg

ಸೊನೋಮಾ : ಕಳೆದ 84 ವರ್ಷಗಲ್ಲೇ ಅತ್ಯಂತ ಭೀಕರ ಹಾಗೂ ಘೋರ ಎನಿಸಿರುವ ಕ್ಯಾಲಿಫೋರ್ನಿಯ ಕಾಡ್ಗಿಚ್ಚಿಗೆ ಕನಿಷ್ಠ 33 ಮಂದಿ ಬಲಿಯಾಗಿದ್ದಾರೆ. 

ಬೆಂಕಿಯನ್ನು ಹತೋಟಿಗೆ ತರಲು ಶತಾಯ ಗತಾಯ ಹೋರಾಡುತ್ತಿರುವ ಅಗ್ನಿ ಶಾಮಕಗಳಿಗೆ ಸ್ವಲ್ಪ ಮಟ್ಟಿನ ಯಶಸ್ಸು ಸಿಕ್ಕಿದೆ. “ಆದರೆ ನಾವಿನ್ನೂ ತುರ್ತು ಪರಿಸ್ಥಿತಿಯಿಂದ ಹೊರಬಂದಿಲ್ಲ; ಅಥವಾ ಅದರ ಸನಿಹಕ್ಕೂ ತಲುಪಿಲ್ಲ’ ಎಂದು ಕ್ಯಾಲಿಫೋರ್ನಿಯ ಗವರ್ನರ್‌ ಕಾರ್ಯಾಲಯದ ತುರ್ತು ಸೇವಾ ದಳ ನಿರ್ದೇಶಕ ಮಾರ್ಕ್‌ ಗಿಲಾರ್ಡುಸ್ಸಿ ಹೇಳಿದ್ದಾರೆ. 

ಬೆಂಕಿಗೆ ಈ ತನಕ 5,700 ಕಟ್ಟಡಗಳು ಹಾಗೂ ರಚನೆಗಳು ನಾಶವಾಗಿವೆ; ಈ ಮೊದಲು ಇವುಗಳ ಸಂಖ್ಯೆಯನ್ನು 3,500 ಎಂದು ತಿಳಿಯಲಾಗಿತ್ತು ಎಂದು “ಕಾಲ್‌ ಫ‌ಯರ್‌’ ಟ್ವಿಟರ್‌ ಹೇಳಿದೆ.

ಬೆಂಕಿ ಅವಘಡದಿಂದಾಗಿ ನೂರಾರು ಜನರು ನಾಪತ್ತೆಯಾಗಿದ್ದಾರೆ; ಭಾರೀ ದೊಡ್ಡ ಸಂಖ್ಯೆಯಲ್ಲಿ  ಸಂತ್ರಸ್ತರ ಸ್ಥಳಾಂತರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.

ಕಾಡ್ಗಿಚ್ಚು ಆರಂಭವಾಗಿ 5 ದಿನ ಕಳೆದರೂ ಇನ್ನೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ; ಸುಮಾರು ಎಂಟು ಸಾವಿರ ಅಗ್ನಿ ಶಾಮಕಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸುಮಾರು ಎಂಟು ಕೌಂಟಿಗಳಲ್ಲಿ ಕನಿಷ್ಠ 20 ಕಡೆಗಳಲ್ಲಿ ಬೆಂಕಿಯು ವ್ಯಾಪಿಸುತ್ತಿದೆ. ಸೊನೋಮಾ ಕೌಂಟಿಯೊಂದರಲ್ಲಿ ನೂರಾರು ಜನರು ನಾಪತ್ತೆಯಾಗಿದ್ದಾರೆ. ಹಲವಾರು ಕಟ್ಟಡಗಳು, ಮೋಟಾರು ವಾಹನಗಳು ಸುಟ್ಟು ಕರಕಲಾಗಿವೆ. 

ಬೆಂಕಿಯನ್ನು ನಿಯಂತ್ರಿಸಲು ಹೆಣಗುತ್ತಿರುವ ಅಗ್ನಿ ಶಾಮಕಗಳು ತಮ್ಮ ಕಾರ್ಯಾಚರಣೆಯಲ್ಲಿ ಪ್ರಗತಿ ಸಾಧಿಸುತ್ತಿವೆ; ಆದರೂ ಬೆಂಕಿಯನ್ನು ಪೂರ್ತಿಯಾಗಿ ನಂದಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ರಾಜಧಾನಿ ಸ್ಯಾಕ್ರಮೆಂಟೋದಲ್ಲಿನ ಪತ್ರಿಕಾಗೋಷ್ಠಿಯಲ್ಲಿ  ಕ್ಯಾಲಿಫೋರ್ನಿಯದ ಅರಣ್ಯ ಮತ್ತು ಅಗ್ನಿ ಸಂರಕ್ಷಣೆ ಇಲಾಖೆಯ ನಿರ್ದೇಶಕ ಕೆನ್‌ ಪಿಮ್‌ಲೋಟ್‌ ಹೇಳಿದರು. 

ಟಾಪ್ ನ್ಯೂಸ್

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Pakistan; ತಾಪ 52 ಡಿಗ್ರಿ: ಆರ್ಥಿಕ ಸಂಕಷ್ಟದ ನಡುವೆ ಏರಿದ ಬಿಸಿಲು

1-qweqweqw

Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್‌ ಜಾಮ್‌

nawaz sharif

India ಜತೆಗಿನ ಒಪ್ಪಂದ ಉಲ್ಲಂಘನೆ: ನವಾಜ್‌ ಶ‌ರೀಫ್ ತಪ್ಪೊಪ್ಪಿಗೆ

1-eqweeweqwe

LGBT ಅವಹೇಳನ: ಪೋಪ್‌ ಫ್ರ್ಯಾನ್ಸಿಸ್‌ ಕ್ಷಮಾಪಣೆ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

9-kodachadri

Kodachadri: ಮಳೆಯಲಿ ಕೊಡಚಾದ್ರಿ ಮಡಿಲಲಿ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

8-ipl

IPL: ಸನ್‌ ರೈಸರ್ಸ್‌ ಆದ ಡೆಕ್ಕನ್‌ ಚಾರ್ಜಸ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.