ಐಶ್ವರ್ಯಾ ಮೇಲೂ ಕಣ್ಣು ಹಾಕಿದ್ದ ಹಾರ್ವೆ


Team Udayavani, Oct 14, 2017, 11:24 AM IST

aishwa.jpg

ನ್ಯೂಯಾರ್ಕ್‌: ಹಾಲಿವುಡ್‌ನ‌ ಘಟಾನುಘಟಿ ಮಂದಿಯನ್ನು ಬೆಚ್ಚಿಬೀಳಿಸುವ ಲೈಂಗಿಕ ಹಗರಣಗಳು ಬಯಲಾಗುತ್ತಿದ್ದು, ಅಲ್ಲಿನ 30ಕ್ಕೂ ಹೆಚ್ಚು  ನಟಿಯರು ತಮಗಾದ ಲೈಂಗಿಕ ಕಿರುಕುಳ ಅನುಭವವನ್ನು ಬಿಚ್ಚಿಡುತ್ತಿದ್ದಾರೆ. 

ಹಾಲಿವುಡ್‌ ಖ್ಯಾತ ನಿರ್ಮಾಪಕ ಹಾರ್ವೆ ವೇಯ್ನ್ ಸ್ಟೇಯ್ನ ವಿರುದ್ಧ  ಪ್ರಸಿದ್ಧ ನಟಿ ಏಂಜಲೀನಾ ಜ್ಯೂಲಿ, ಗ್ವೆಯಿ°ತ್‌ ಪೆತ್ರೋ ಸೇರಿದಂತೆ ಹಲವಾರು ಮಂದಿ ದನಿ ಎತ್ತಿದ್ದು, ಇದನ್ನು ಜೆನ್ನಿಫ‌ರ್‌ ಲಾರೆನ್ಸ್‌, ಮೆರ್ಲ್ ಸ್ಟ್ರೀಪ್‌, ಕೇಟ್‌ ವಿನ್ಸೆಟ್‌ನಂತ ನಟಿಯರು ಬೆಂಬಲಿಸುತ್ತಿದ್ದಾರೆ. 

ಇದೆಲ್ಲದಕ್ಕಿಂತ ಆಘಾತಕಾರಿ ವಿಚಾರವೆಂದರೆ, ಭಾರತದ ಖ್ಯಾತ ನಟಿ ಐಶ್ವರ್ಯಾ ರೈ ಮೇಲೂ ಹಾರ್ವೆ ಕಣ್ಣು ಹಾಕಿದ್ದ ಎಂಬುದು ಬಯಲಾಗಿದೆ. ಐಶ್ವರ್ಯಾ ರೈ ಅವರು ಕೆಲಸ ಮಾಡುತ್ತಿದ್ದ ಟ್ಯಾಲೆಂಟ್‌ ಕಂಪನಿಯ ಮ್ಯಾನೇಜರ್‌ ಸಿಮೋನ್‌ ಶೆಪಿಲ್ಡ್‌ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. 

ಹಾಲಿವುಡ್‌ ಸಿನಿಮಾವೊಂದರ ಬಗ್ಗೆ ಮಾತನಾಡುವ ಸಲುವಾಗಿ ತಾನು ಮತ್ತು  ಐಶ್ವರ್ಯಾ ಹಾರ್ವೆ ಕಚೇರಿಗೆ ಹೋಗಿದ್ದೆವು. ಆತ ಹಲವಾರು ಬಾರಿ ನನಗೆ ಆಚೆ ಹೋಗುವಂತೆ ಹೇಳಿದ. ನಾನು ಒಪ್ಪದೇ ಅಲ್ಲೇ ನಿಂತುಕೊಂಡೆ. ಕಡೆಗೆ ನಾವು ಹೊರಟಾಗ ತಡೆದು, ಐಶ್ವರ್ಯಾರನ್ನು ಏಕೆ “ಒಬ್ಬಂಟಿ’ಯಾಗಿ ನನ್ನ ಬಳಿ ಬಿಡಲಿಲ್ಲ ಎಂದು ಕೇಳಿದ ಎಂದು ಹೇಳಿದ್ದಾರೆ. 

ಆತ ಕೆಟ್ಟದಾಗಿ ಬಳಸಿಕೊಳ್ಳುತ್ತಾನೆ ಎಂಬ ಕಾರಣದಿಂದಲೇ ನಾನು ನನ್ನ ಕ್ಲೈಂಟ್‌ ಆದ ಐಶ್ವರ್ಯಾ ಅವರನ್ನು ಆತನ ಬಳಿಗೆ  ಮತ್ತೂಮ್ಮೆ ಹೋಗಲು ಬಿಡಲೇ ಇಲ್ಲ. ಆತನ ಯಾವುದೇ ಸಿನಿಮಾವನ್ನೂ ಒಪ್ಪಿಕೊಳ್ಳಲಿಲ್ಲ ಎಂದಿದ್ದಾರೆ. 

ಇದಷ್ಟೇ ಅಲ್ಲ, ನ್ಯೂಯಾರ್ಕ್‌ ಟೈಮ್ಸ್‌ಗೆ  ನಟಿ ಗ್ವೆಯಿ°ತ್‌ ಪೆತ್ರೋ ತಮ್ಮನ್ನು ಹೇಗೆ ಹಾರ್ವೆ ಲೈಂಗಿಕವಾಗಿ ಬಳಸಿಕೊಳ್ಳಲು ನೋಡಿದ್ದ ಎಂಬ ಬಗ್ಗೆ ವಿವರಿಸಿ ದ್ದಾರೆ. ಆತನ ಎಮ್ಮಾ  ಸಿನಿಮಾಗೆ ಅವಕಾಶ ನೀಡುವ ಸಲುವಾಗಿ ಹಾರ್ವೆ ತನ್ನನ್ನು ಹೋಟೆಲ್‌ಗೆ ಕರೆಸಿಕೊಂಡಿದ್ದ.

ಕೆಟ್ಟದಾಗಿ ಮುಟ್ಟಿ, ನೀನೇಕೆ ನನ್ನ ಬೆಡ್‌ ರೂಂಗೆ ಬಂದು ಮಸಾಜ್‌ ಮಾಡಬಾರದು ಎಂದು ಕೇಳಿದ್ದ ಎಂದಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.