ಮನೆ ದುರಸ್ತಿಗೆ ಶೀಘ್ರ ಸ್ಪಂದಿಸಲು ಸೂಚನೆ


Team Udayavani, Oct 14, 2017, 11:52 AM IST

14-Mng—-5.jpg

ಲಿಂಗಪ್ಪಯ್ಯಕಾಡು : ಆಕಸ್ಮಿಕವಾಗಿ ಪ್ರಕೃತಿ ವಿಕೋಪದಿಂದ ಮನೆಗಳಿಗೆ ಹಾನಿಯಾದಲ್ಲಿ ಕಂದಾಯ ಇಲಾಖೆಯು ಶೀಘ್ರವಾಗಿ ಸ್ಪಂದಿಸಬೇಕು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರರಿಗೆ ತಲುಪಿಸಿದಲ್ಲಿ ಸರಕಾರದ ನೆರವಿನ ಹಣವು
ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಕೈ ಸೇರುವಂತಾಗಲು ಪ್ರಾಮಾಣಿಕ ಪ್ರಯತ್ನ ನಡೆಸಿ ಎಂದು ಶಾಸಕ ಕೆ.ಅಭಯಚಂದ್ರ ಜೈನ್‌ ಹೇಳಿದರು.

ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ಲಿಂಗಪ್ಪಯ್ಯ ಕಾಡಿನ ನಿವಾಸಿ ಸಿದ್ದಮ್ಮ ಎಂಬವರ ಮನೆಯು ಇತ್ತೀಚೆಗೆ ಮಳೆಯಿಂದ ಹಾನಿಯಾದ ಹಿನ್ನೆಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಂದಾಯ ಇಲಾಖೆಯ ಅಧಿ ಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಬಡವರ್ಗದ ಕಾರ್ಮಿಕರೇ ಇರುವ ಈ ಪ್ರದೇಶದಲ್ಲಿ ಸರಕಾರದಿಂದ ಹಲವಾರು ಯೋಜನೆಗಳ ಅನುದಾನವು ಈಗಾಗಲೇ ಬಿಡುಗಡೆಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಸಹ ಇಲ್ಲಿನ ಸಮಸ್ಯೆಗಳಿಗೆ ಧ್ವನಿಯಾಗಿ ಅದನ್ನು ನಿವಾರಿಸುವಲ್ಲಿ ಶ್ರಮಿಸಬೇಕು ಎಂದರು.

ಕಾಂಗ್ರೆಸ್‌ ಸೇವಾದಳದ ನಾಯಕ ಭೀಮಾಶಂಕರ್‌ ಆರ್‌.ಕೆ., ಕಾಂಗ್ರೆಸ್‌ನ ಸ್ಥಳೀಯ ನಾಯಕರಾದ ಮಂಜುನಾಥ ಕಂಬಾರ, ಬಸವರಾಜ ಹರವಾಳ, ವೀರೇಸ್ವಾಮೀ ಹಿರೇಮಠ್, ಉದ್ಯಮಿ ಶರವು, ಅಜೀಜ್‌ ಕೆ.ಎಸ್‌.ರಾವ್‌.ನಗರ, ಸಾಮಾಜಿಕ ಕಾರ್ಯಕರ್ತ ಮಂಜುನಾಥ ಆರ್‌.ಕೆ., ಮೂಲ್ಕಿ ವಿಶೇಷ ತಹಶೀಲ್ದಾರ್‌ ಕಚೇರಿಯ ಕಂದಾಯ ನಿರೀಕ್ಷಕ ದಿಲೀಪ್‌ ರಾಥೋಡ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Mangaluru: ಆಸ್ಪತ್ರೆಯಲ್ಲೇ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ! ಜಿಮ್ ಟ್ರೈನರ್‌ ಬಂಧನ

Mangaluru: ಆಸ್ಪತ್ರೆಯಲ್ಲೇ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ! ಜಿಮ್ ಟ್ರೈನರ್‌ ಬಂಧನ

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!

Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.