ಫಿಲಿಪ್ಪೀನ್ಸ್‌ನಲ್ಲಿ ಅಮೆರಿಕದ ಮೋಸ್ಟ್‌ ವಾಂಟೆಡ್‌ ಉಗ್ರನ ಹತ್ಯೆ


Team Udayavani, Oct 16, 2017, 11:50 AM IST

Bomb-Blast-generic1-700.jpg

ಮನಿಲಾ : ಅಮೆರಿಕದ ‘ಮೋಸ್ಟ್‌ ವಾಂಟೆಡ್‌ ಟೆರರಿಸ್ಟ್‌’ ಪಟ್ಟಿಯಲ್ಲಿರುವ, ಐಸಿಸ್‌ ಉಗ್ರ ಸಂಘಟನೆ ಆಗ್ನೇಯ ಏಶ್ಯ ಘಟಕದ 51ರ ಹರೆಯದ ಮುಖ್ಯಸ್ಥ ಇಸ್ನಿಲಾನ್‌ ಹ್ಯಾಪಿಲಾನ್‌ ನನ್ನು ಫಿಲಿಪ್ಪೀನ್ಸ್‌ ನಗರದಲ್ಲಿ ನಡೆದ ಮಾರವಿ ಪಟ್ಟಣದ ಮರುವಶ ಕಾಳಗದಲ್ಲಿ  ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ದೇಶದ ರಕ್ಷಣಾ ಸಚಿವರು ಇಂದು ಸೋಮವಾರ ಪ್ರಕಟಿಸಿದ್ದಾರೆ.

ಹತ ಐಸಿಸ್‌ ಆಗ್ನೇಯ ಏಶ್ಯ ಘಟಕದ ಮುಖ್ಯಸ್ಥ  ಹ್ಯಾಪಿಲಾನ್‌ ನನ್ನು “ಮಾರವಿ ಪಟ್ಟಣವನ್ನು ಮರು ವಶಪಡಿಸಿಕೊಳ್ಳುವ ನಾಲ್ಕು ತಿಂಗಳ ಕಾಳಗದ ಅಂತ್ಯದಲ್ಲಿ ಹತ್ಯೆ ಮಾಡಲಾಯಿತು; ಈ ಕಾಳಗದಲ್ಲಿ ಸಾವಿರಕ್ಕೂ ಅಧಿಕ ಜನರು ಹತರಾಗಿದ್ದರು ಮತ್ತು ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ಪ್ರಾದೇಶಿಕ ನೆಲೆಯೊಂದನ್ನು ನಿರ್ಮಿಸುವತ್ತ ಐಸಿಸ್‌ ಸಾಗುತ್ತಿದೆ ಎಂಬ ಭಯ ಹುಟ್ಟಿಕೊಂಡಿತ್ತು’ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ಇರಾಕ್‌ ಮತ್ತು ಸಿರಿಯದಲ್ಲಿನ ಕಾಳಗದಲ್ಲಿ ಐಸಿಸ್‌ ನಿರ್ಣಾಯಕ ಸೋಲನ್ನು ಅನುಭವಿಸಿದ ಬಳಿಕ ಅದು ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ತನ್ನ ನೆಲೆಯನ್ನು ಕಾಣುವ ಯತ್ನದಲ್ಲಿ ಐಸಿಸ್‌ನ ದಕ್ಷಿಣ ಏಶ್ಯ ಘಟಕದ ಮುಖ್ಯಸ್ಥ, ಉಗ್ರ ಇಸ್ನಿಲಾನ್‌ ಹ್ಯಾಪಿಲಾನ್‌ ಪ್ರಧಾನ ಪಾತ್ರ ವಹಿಸುತ್ತಿದ್ದ ಎಂದು ಸಚಿವರು ಹೇಳಿದ್ದಾರೆ. 

ಉಗ್ರ ಹ್ಯಾಪಿಲಾನ್‌ನ ಬಂಧನಕ್ಕೆ ಕಾರಣವಾಗುವ ನಿರ್ಣಾಯಕ ಮಾಹಿತಿ ನೀಡಿದವರಿಗೆ 50 ಲಕ್ಷ ಡಾಲರ್‌ ಇನಾಮನ್ನು ನೀಡಲಾಗುವುದು ಎಂದು ಅಮೆರಿಕ ಸರಕಾರ ಈ ಮೊದಲು ಪ್ರಕಟಿಸಿತ್ತು. 

ಟಾಪ್ ನ್ಯೂಸ್

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.