ರಾಷ್ಟ್ರಪತಿ ಭವನ, ಸಂಸತ್ ಭವನವನ್ನೂ ಧ್ವಂಸ ಮಾಡಿ: ಆಜಂ ಖಾನ್
Team Udayavani, Oct 17, 2017, 12:08 PM IST
ಹೊಸದಿಲ್ಲಿ : ”ಆಗ್ರಾದಲ್ಲಿ ತಾಜಮಹಲ್ ಭಾರತೀಯ ಸಂಸ್ಕೃತಿಯಲ್ಲಿನ ಕಪ್ಪು ಚುಕ್ಕೆ ಎಂದು ಹೇಳಬಹುದಾದರೆ ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನ ಗುಲಾಮಗಿರಿಯ ಸಂಕೇತ ಎಂದು ಹೇಳಬಹುದು. ಆದುದರಿಂದ ತಾಜಮಹಲ್ ಕಟ್ಟಡವನ್ನು ನೀವು ಧ್ವಂಸ ಮಾಡುವಿರಾದರೆ ರಾಷ್ಟಪತಿ ಭವನ, ಸಂಸತ್ ಭವನವನ್ನೂ ಧ್ವಂಸ ಮಾಡಿ” ಎಂದು ವಿವಾದಾತ್ಮಕ ಹೇಳಿಕೆಗಳಿಗೆ ಖ್ಯಾತರಾಗಿರುವ ಆಜಂ ಖಾನ್ ಸವಾಲು ಹಾಕಿದ್ದಾರೆ.
ಬಿಜೆಪಿಯ ಶಾಸಕ ಸಂಗೀತ್ ಸೋಮ್ ಅವರು “ತಾಜಮಹಲ್ ಕಟ್ಟಡ ದ್ರೋಹಿಗಳ ನಿರ್ಮಾಣ. ಅಂತೆಯೇ ಅದು ಭಾರತೀಯ ಇತಿಹಾಸದಲ್ಲಿ, ಸಂಸ್ಕೃತಿಯಲ್ಲಿನ ಕಪ್ಪು ಚುಕ್ಕೆಯಾಗಿದೆ” ಎಂದು ವಿವಾದ್ಮಾಕ ಹೇಳಿಕೆ ನೀಡಿದ್ದರು.
ಇದಕ್ಕೆ ಉತ್ತರವೆಂಬಂತೆ ಆಜಂ ಖಾನ್ ಅವರು, “ಭಾರತದಲ್ಲಿ ಬ್ರಿಟಿಷರು ನಿರ್ಮಿಸಿದ ಕಟ್ಟಡಗಳು ಮತ್ತು ಸ್ಮಾರಕಗಳು ಭಾರತೀಯರ ಗುಲಾಮಗಿರಿಯ ಸಂಕೇತಗಳಾಗಿರುವುದರಿಂದ ಅವುಗಳನ್ನು ಧ್ವಂಸ ಮಾಡಬೇಕು; ಭಾರತೀಯ ಸಂಸ್ಕೃತಿಯಲ್ಲಿನ ಕಪ್ಪು ಚುಕ್ಕೆ ಎಂಬ ಕಾರಣಕ್ಕೆ ತಾಜಮಹಲ್ ಕಟ್ಟಡವನ್ನು ಧ್ವಂಸ ಮಾಡುವುದೇ ಆದರೆ ಬ್ರಿಟಿಷ್ ಗುಲಾಮಗಿರಿಯ ಸಂಕೇತಗಳಾಗಿರುವ ರಾಷ್ಟ್ರಪತಿ ಭವನ, ಸಂಸತ್ ಭವನವನ್ನು ಕೂಡ ಧ್ವಂಸ ಮಾಡಬಹುದಾಗಿದೆ’ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ