ಮದನ್‌ ಪಟೇಲ್‌ ಕಾದಂಬರಿ ಬರೆದಿದ್ದಾರೆ


Team Udayavani, Oct 19, 2017, 3:28 PM IST

madan-patel.jpg

ಇದುವರೆಗೂ ಚಿತ್ರಗಳಿಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆಯುತ್ತಿದ್ದ ಮದನ್‌ ಪಟೇಲ್‌, ಈಗ ಕಾದಂಬರಿಕಾರರಾಗಿದ್ದಾರೆ. ಮದನ್‌ ಪಟೇಲ್‌ ಅವರು “ತಮಟೆ’ ಎಂಬ ಕಾದಂಬರಿಯನ್ನು ಬರೆದಿದ್ದು, ಅಕ್ಟೋಬರ್‌ 25ರ ಭಾನುವಾರದಂದು ಸಂಜೆ ಕಬ್ಬನ್‌ ಪಾರ್ಕ್‌ನಲ್ಲಿರುವ ಎನ್‌.ಜಿ.ಓ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ.

ಗೃಹ ಸಚಿವ ರಾಮಲಿಂಗಾರೆಡ್ಡಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಇನ್ನು ಸಚಿವರಾದ ಡಿ.ಕೆ. ಶಿವಕುಮಾರ್‌, ಎಚ್‌.ಎಂ. ರೇವಣ್ಣ ಮುಂತಾದವರು ಹಾಜರಿರಲಿದ್ದಾರೆ. ಮದನ್‌ ಪಟೇಲ್‌ ಅವರು ರಾತ್ರೋರಾತ್ರಿ ಕಾದಂಬರಿಕಾರರಾಗಿದ್ದು ಹೇಗೆ ಎಂಬ ಪ್ರಶ್ನೆ ಬೇಡ. ಇದು ರಾತ್ರೋರಾತ್ರಿ ಆಗಿದ್ದಲ್ಲ. ಇದು ಸುಮಾರು ಎರಡು ವರ್ಷಗಳ ಕನಸಂತೆ. ಎರಡು ವರ್ಷಗಳ ಕನಸು ಇದೀಗ ನನಸಾಗುತ್ತಿದೆ.

ಬರವಣಿಗೆಯ ಕೃಷಿಗೆ ನೀರೆರೆಡು ಪೋಷಿಸಿದ್ದು ಕಾದಂಬರಿಕಾರರಾದ ಕುಂ. ವೀರಭದ್ರಪ್ಪ. ಪೋಷಿಸುವುದರ ಜೊತೆಗೆ ಕಾದಂಬರಿಗೆ ಮುನ್ನುಡಿಯನ್ನೂ ಅವರೇ ಬರೆದುಕೊಟ್ಟಿದ್ದಾರೆ. ಇನ್ನು ಬೆನ್ನುಡಿಯನ್ನು ಬರೆದುಕೊಟ್ಟಿರುವುದು ಡಾ. ಸಿದ್ಧಲಿಂಗಯ್ಯ. ಈ ಕಾದಂಬರಿಯಿಂದ ಬರುವ ಆದಾಯವನ್ನು ಅವರು ಸಮೃದ್ಧಿ ಟ್ರಸ್ಟಿಗೆ ಸಮರ್ಪಿಸುತ್ತಿದ್ದಾರೆ. ಪುಸ್ತಕ ಬಿಡುಗಡೆಯ ದಿನ ಪುಸ್ತಕ 75 ರೂಪಾಯಿಗೆ ಸಿಗಲಿದೆ.

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.