ಮಳೆಗೆ ಮನೆಗಳು ಜಲಾವೃತ: ಪರದಾಟ


Team Udayavani, Oct 20, 2017, 12:02 PM IST

rain-home.jpg

ಮಹದೇವಪುರ: ಸುಮಾರು 17 ವರ್ಷಗಳಿಂದ ಕೆರೆಯಂಚಿನಲ್ಲಿ ಜೀವಿಸುತ್ತಿದ್ದ 150ಕ್ಕೂ ಹೆಚ್ಚು ಬಡ ಕುಟುಂಬಗಳ ಮನೆಗಳು ಮಳೆಯಿಂದ ಸಂಪೂರ್ಣ ಜಲವೃತ್ತವಾಗಿದ್ದು ಮೂಲಭೂತ ಸೌಲಭ್ಯಗಳಿಲ್ಲದೆ ಬೀದಿ ಪಾಲಾಗಿವೆ, ಕೆರೆಯಂಚಿನಲ್ಲಿ ನೆಲೆಸಿರುವ ಹಿನ್ನೆಲೆ ಸರ್ಕಾರವೂ ಸಹ ಕೈಬಿಟ್ಟಿರುವುದು ಕಂಟಕವಾಗಿದೆ.

ಕ್ಷೇತ್ರದ ದೊಡ್ಡಬನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕಬನಹಳ್ಳಿ ಕಾಲೋನಿಯು ಕೆರೆಯಂಚಿನಲ್ಲಿದ್ದು ಕಳೆದ 17 ವರ್ಷಗಳಿಂದ 300 ಕ್ಕೂ ಹೆಚ್ಚು ಬಡ ಕುಟುಂಬಗಳು ಇಲ್ಲಿ ನೆಲೆಸಿವೆ, ಆಗಸ್ಟ್‌ನಿಂದ ಎರಡು ತಿಂಗಳ ಕಾಲ ಸುರಿದ ಬಾರಿ ಮಳೆಗೆ ಕಾಲೋನಿಯ 150ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿದ್ದು ಗಂಜಿ ಕೆಂದ್ರಗಳಲ್ಲಿ ನೆಲೆಸುವಂತಹ ಸ್ಥಿತಿ ಇದೆ.

ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಹೇಳಿದ ನಂತರ ಗಂಜಿ ಕೇಂದ್ರ ನಿರ್ಮಿಸಿದೆ. ಮೂಲಸೌಲಭ್ಯವಿಲ್ಲದೆ ಜನರು ಶೌಚಾಲಯಕ್ಕೆ ಹೋಗಲೂ ಪರದಾಡುವ ಸ್ಥಿತಿಯಿದೆ. ಹಲವಾರು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರೂ ಯಾರೂ ಕ್ರಮ ಕೈಗೊಂಡಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಂಡರು.

ಸುಮಾರು 17ವರ್ಷದ ಹಿಂದೆ ಕೆರೆ ಪ್ರದೇಶವೆಂದು ತಿಳಿಯದೆ ವಾಸಿಸುತ್ತಿದ್ದೇವೆ. ಶಾಲಾ ಮಕ್ಕಳು ತಿಂಗಳಿಂದ ಶಾಲೆಗೆ ಹೋಗುವುದು ಅಸಾಧ್ಯವಾಗಿದೆ ಮಹಿಳೆಯರು, ವೃದ್ಧರಿಗೆ ತೀವ್ರ ಸಂಕಷ್ಟವಾಗಿದೆ ತಾಲೂಕು ಕಚೇರಿ ಮುಂದೆ ಸಮೂಹಿಕ ಅತ್ಮಹತ್ಯಯೇ ಒಂದೆ ಇರುವುದು ನಮ್ಮಗೆ ಬೇರೆ ದಾರಿ ಕಾಣುತ್ತಿಲ್ಲ ಎಂದು ಚಿಕ್ಕಬನಹಳ್ಳಿ ಕಾಲೋನಿ ಸ್ಥಳೀಯರಾದ ವಸಂತ ಅಳಲುತೋಡಿಕೊಂಡರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.