ನನ್ನ ನಂಬಿಕೆ ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ:ಗುಡುಗಿದ ಯೋಗಿ


Team Udayavani, Oct 20, 2017, 1:27 PM IST

yogi.jpg

ಲಕ್ನೋ: “ರಾಮ ಜನ್ಮಭೂಮಿಗೆ ಭೇಟಿ ನೀಡುವುದು ತಮ್ಮ ವೈಯಕ್ತಿಕ ನಂಬಿಕೆಯಾಗಿದ್ದು, ಇದನ್ನು ಪ್ರಶ್ನಿಸುವ ಹಕ್ಕು ವಿರೋಧ ಪಕ್ಷಗಳಿಗೆ ಇಲ್ಲ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗುಡುಗಿದ್ದಾರೆ. 

ಅಯೋಧ್ಯೆಯಲ್ಲಿ ಈ ಬಾರಿಯ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಯೋಧ್ಯೆ ಬಳಿ ಯ ಸರಯೂ ನದಿಯಲ್ಲಿ ಸುಮಾರು 1.75 ಲಕ್ಷ ಹಣತೆಗಳ ದೀಪೋತ್ಸವ ನಡೆಯುತ್ತಿದೆ. ರಾಮ, ಸೀತೆ, ಲಕ್ಷ್ಮಣರ ವೇಷ ಧರಿಸಿದ್ದ ಕಲಾವಿದರು “ಪುಷ್ಪಕ ವಿಮಾನ'(ಹೆಲಿಕಾಪ್ಟರ್‌)ನಲ್ಲಿ ಆಗಮಿಸಿ  ರಾಮಕಥಾ ಪಾರ್ಕ್‌ನಲ್ಲಿ ಲ್ಯಾಂಡಿಂಗ್‌ ಆದ ದೃಶ್ಯ ಎಲ್ಲರ ಗಮನ ಸೆಳೆಯಿತು. ರಾಮ, ಸೀತೆ, ಲಕ್ಷ್ಮಣರು ಬಂದಿಳಿ ಯುತ್ತಿದ್ದಂತೆ ಅವರಿಗೆ ಸಿಎಂ ಯೋಗಿ ಅವರೇ ಸ್ವತಃ ಹಾರ ಹಾಕಿ ಬರಮಾಡಿಕೊಂಡರು.

 ತದನಂತರ ರಾಮಾಯಣಕ್ಕೆ ಸಂಬಂಧಿಸಿದ 22 ನಿಮಿಷಗಳ ಲೇಸರ್‌ ಶೋ, ಸರಯೂ ನದಿಗೆ ಮಹಾ ಆರತಿ ಹಾಗೂ ಅನೇಕ ಧಾರ್ಮಿಕ ಆಚರಣೆ ಗಳನ್ನು ಅದ್ದೂರಿ ಯಾಗಿ ಆಚರಿಸಲಾ ಯಿತು. ಮುಸ್ಲಿಂ ಸಮುದಾಯದವರು ಆಗಮಿಸಿ ರಾಮ್‌ಲೀಲಾ ಕಾರ್ಯ ಕ್ರಮ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿವಿಧ ರಾಜ್ಯಗಳ ಸಾವಿ ರಾರು ಕಲಾವಿದರು ಆಗಮಿಸಿದ್ದರು.  

 ಇದೇ ವೇಳೆ, ಯೋಗಿ ಅವರ ಅಯೋಧ್ಯೆ ಭೇಟಿಯನ್ನು  ಟೀಕಿಸಿರುವ ವಿರೋಧ ಪಕ್ಷಗಳು, ತಮ್ಮ ಸರಕಾರದ ವೈಫ‌ಲ್ಯಗಳು ಜನರ ಕಣ್ಣಿಗೆ ರಾಚದಿರುವಂತೆ ಮಾಡಲು ಸಿಎಂ ಯೋಗಿ ಅವರು ಜನರ ಗಮನವನ್ನು ಅಯೋಧ್ಯೆ ಕಡೆಗೆ ಹರಿಸಿದ್ದಾರೆ ಎಂದಿವೆ.  ಈ ಟೀಕೆಗಳಿಗೆ, ಪ್ರತ್ಯುತ್ತರ ನೀಡಿದ ಯೋಗಿ, ಅಯೋಧ್ಯೆ ವಿಚಾರ ದಲ್ಲಿ ತಾವು ಹಿಂದಿನಿಂದ ನಂಬಿಕೆ ಇಟ್ಟುಕೊಂಡಿದ್ದು ಇದನ್ನು ಪ್ರಶ್ನಿಸುವ ಹಕ್ಕು ವಿರೋಧ ಪಕ್ಷಗಳಿಗೆ ಇಲ್ಲ. ಅಯೋಧ್ಯೆಯಲ್ಲಿ ಅನಾದಿ ಕಾಲ ದಿಂದಲೂ ದೀಪಾವಳಿಯನ್ನು ಸಡಗರ ದಿಂದ ಆಚರಿಸಲಾಗುತ್ತಿದೆ ಎಂಬ ಸ್ಪಷ್ಟನೆಯನ್ನೂ ನೀಡಿದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.