ಶಾ ಪುತ್ರನ ವ್ಯವಹಾರ ಕುರಿತು ರಾಹುಲ್ ವ್ಯಂಗ್ಯ
Team Udayavani, Oct 21, 2017, 6:45 AM IST
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಮತ್ತೂಂದು ಸುತ್ತಿನ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್ ಉಪಾ ಧ್ಯಕ್ಷ ರಾಹುಲ್ ಗಾಂಧಿ ಅವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ಗುರಿಯಾಗಿಸಿ ವ್ಯಂಗ್ಯಭರಿತವಾಗಿ ಮಾತನಾಡಿದ್ದಾರೆ.
ಜಯ್ ಶಾ ಅವರು ಮಾನಹಾನಿ ಕೇಸು ದಾಖಲಿಸಿದ ಬಳಿಕ, ಅಹಮದಾಬಾದ್ನ ನ್ಯಾಯಾಲಯವು ಆರೋಪಗ ಳಿಗೆ ಸಂಬಂಧಿಸಿ ಮಧ್ಯಂತರ ಪ್ರತಿಬಂಧಕಾಜ್ಞೆ ಹೊರಡಿಸಿದೆ. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್, “ಮಿತ್ರೋಂ, ನಾನು ಇನ್ನು ಶಾ-ಜಾದಾ ವಿರುದ್ಧ ಮಾತಾಡು ವುದಿಲ್ಲ, ಬೇರೆಯವರಿಗೂ ಮಾತನಾಡಲು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಭ್ರಷ್ಟಾಚಾರಕ್ಕೆ ಸಂಬಂಧಿಸಿ ಈ ಹಿಂದೆ ಹೇಳಿದ್ದ, “ನಾನೂ ತಿನ್ನುವುದಿಲ್ಲ, ಇನ್ನೊಬ್ಬರಿಗೂ ತಿನ್ನಲು ಬಿಡುವುದಿಲ್ಲ’ ಎಂಬ ಹೇಳಿಕೆಗೆ ಅಣಕವಾಡಿ ಈ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ರಾಹುಲ್, “ಶಾ-ಜಾದಾಗೆ ಸರ್ಕಾರದಿಂದಲೇ ಕಾನೂನು ನೆರವು? ವೈ ದಿಸ್ ಕೊಲವೆರಿ ಡಾ,’ ಎಂದು ಟ್ವೀಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು