ರಹಾನೆ 3ನೇ ಓಪನರ್‌: ಕೊಹ್ಲಿ


Team Udayavani, Oct 22, 2017, 6:45 AM IST

Virat-Kohli–800.jpg

ಮುಂಬಯಿ: ಅಜಿಂಕ್ಯ ರಹಾನೆ ನಮ್ಮ ತಂಡದ ತೃತೀಯ ಓಪನರ್‌ ಎನ್ನುವ ಮೂಲಕ ನಾಯಕ ವಿರಾಟ್‌ ಕೊಹ್ಲಿ, ಇನ್‌-ಫಾರ್ಮ್ ಬ್ಯಾಟ್ಸ್‌ಮನ್‌ ರಹಾನೆಗೆ ಪ್ರಸಕ್ತ ಸರಣಿಯಲ್ಲಿ ಯಾವ ಜಾಗ ಕಾದಿದೆ ಎಂಬುದನ್ನು ಸ್ಪಷ್ಟಪಡಿಸಿದಂತಾಗಿದೆ. ಶಿಖರ್‌ ಧವನ್‌ ಆಗಮನದಿಂದ ರಹಾನೆ ಆರಂಭಿಕನ ಸ್ಥಾನವನ್ನು ಕಳೆದುಕೊಳ್ಳಲಿದ್ದು, ಅವರಿಗೆ ಮಧ್ಯಮ ಕ್ರಮಾಂಕದಲ್ಲೂ ಜಾಗ ಇಲ್ಲ ಎಂಬುದು ಖಾತ್ರಿಯಾಗಿದೆ.

“ತೃತೀಯ ಆರಂಭಿಕನಾಗಿ ರಹಾನೆ ತಮ್ಮ ಅವಕಾಶವನ್ನು ಖಂಡಿತ ಗಳಿಸಲಿದ್ದಾರೆ. ಈ ಸ್ಥಾನಕ್ಕೆ ಕೆ.ಎಲ್‌. ರಾಹುಲ್‌ ಅವರಿಂದಲೂ ಪೈಪೋಟಿ ಇದೆ. ಆದರೆ “ಜಿಂಕ್ಸ್‌’ (ರಹಾನೆ) ಉತ್ತಮ ಪ್ರದರ್ಶನ ನೀಡಿದ್ದಾರೆ. ಒಂದೇ ಸ್ಥಾನಕ್ಕೆ 4 ಮಂದಿಯ ಸ್ಪರ್ಧೆ ಇದೆ. ಆದರೆ ರಹಾನೆ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂಬುದು ನಮ್ಮ ಉದ್ದೇಶ. ಅವರು ಅಗ್ರ ಕ್ರಮಾಂಕದಲ್ಲಿ ತಾಂತ್ರಿಕವಾಗಿ ಉತ್ತಮ ಲಯ ಕಂಡುಕೊಂಡಿದ್ದಾರೆ. ಅವರಿಗೂ ಇದು ಮನದಟ್ಟಾಗಿದೆ. ತಂಡಕ್ಕೆ ಆರಂಭಿಕನ ಅಗತ್ಯ ಬಿದ್ದಾಗ ರಹಾನೆ ಖಂಡಿತ ನೆರವಿಗೆ ನಿಲ್ಲಲಿದ್ದಾರೆ’ ಎಂದು ಕೊಹ್ಲಿ ಹೇಳಿದರು.

“ರಾಹುಲ್‌ ಅವರೂ ರಹಾನೆ ಸ್ಥಿತಿಯಲ್ಲೇ ಇದ್ದಾರೆ. ಅವರೂ ಆರಂಭಕಾರ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಡಿಸುವುದು ಸೂಕ್ತವಲ್ಲ ಎಂಬುದು ನಮ್ಮ ಅಭಿಪ್ರಾಯ. ಇಲ್ಲಿ ರಾಹುಲ್‌ ಬದಲು ದಿನೇಶ್‌ ಕಾರ್ತಿಕ್‌ ಇದ್ದಾರೆ’ ಎಂದರು.

“ವಿಶ್ವಕಪ್‌ ಮುನ್ನ ನಿಧಾನ ಗತಿಯ ಬೌಲರ್‌ಗಳ ಒಂದು ಬಲಿಷ್ಠ ಪಡೆಯನ್ನು ರಚಿಸುವುದು ನಮ್ಮ ಉದ್ದೇಶ. ಅಶ್ವಿ‌ನ್‌-ಜಡೇಜ ಸತತವಾಗಿ ಕಳೆದ ಆರೇಳು ವರ್ಷಗಳಿಂದ ಆಡುತ್ತಲೇ ಇದ್ದಾರೆ. ಈಗ ಯುವ ಬೌಲರ್‌ಗಳ ಸರದಿ…’ ಎಂದು ಕೊಹ್ಲಿ ಬೌಲಿಂಗ್‌ ವಿಭಾಗವನ್ನು ಸಮರ್ಥಿಸಿದರು.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.