ಬಂಟ್ವಾಳ : ಮಿನಿವಿಧಾನ ಸೌಧ ಇಂದು ಲೋಕಾರ್ಪಣೆ


Team Udayavani, Oct 22, 2017, 9:45 AM IST

22-Mng-1.jpg

ಬಿ.ಸಿ.ರೋಡ್‌: ಬಿ.ಸಿ.ರೋಡ್‌ನಲ್ಲಿ ನಿರ್ಮಾಣಗೊಂಡಿರುವ ಬಂಟ್ವಾಳ ತಾಲೂಕು ಮಿನಿವಿಧಾನಸೌಧವನ್ನು ಅ.22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಲಿದ್ದಾರೆ.

1ನೇ ಹಂತ ಮತ್ತು 2ನೇ ಹಂತದಲ್ಲಿ ಒಟ್ಟು 998 ಲ.ರೂ. ವೆಚ್ಚದಲ್ಲಿ ಈ ಮಿನಿ ವಿಧಾನ ಸೌಧ ನಿರ್ಮಿಸಲಾಗಿದ್ದು, ಪ್ರಮುಖ ಇಲಾಖೆಗಳು ಒಂದೇ ಸೂರಿನಡಿ ಕಾರ್ಯ ನಿರ್ವಹಿಸಲಿವೆ. ಈ ಕಟ್ಟಡ ನೆಲ ಅಂತಸ್ತು, 1ನೇ ಅಂತಸ್ತು ಮತ್ತು 2ನೇ ಅಂತಸ್ತು ಸಹಿತ ಒಟ್ಟು 3,225 ಚ.ಮೀ. ವಿಸ್ತೀರ್ಣವನ್ನು ಹೊಂದಿದೆ.

ನೆಲ ಅಂತಸ್ತಿನಲ್ಲಿ ತಹಶೀಲ್ದಾರರ ಕೊಠಡಿ, ತಾಲೂಕು ಕಚೇರಿ, ಮೀಟಿಂಗ್‌ ಹಾಲ್‌, ನಗರ ನೀರು ಸರಬರಾಜು ಒಳಚರಂಡಿ ಇಲಾಖೆ, ಉಪಖಜಾನೆ, 1ನೇ ಮಹಡಿಯಲ್ಲಿ ಕಂದಾಯ ನಿರೀಕ್ಷಕರ ಕೊಠಡಿ, ಉಪನೋಂದಣಾಧಿಕಾರಿ ಕಚೇರಿ, ಭೂಮಿ ಕೇಂದ್ರ, ಇತರ ಅಧೀನ ಕಚೇರಿಗಳು, 2ನೇ ಮಹಡಿಯಲ್ಲಿ ಆಹಾರ ಶಾಖೆ, ಚುನಾವಣಾ ಮೀಟಿಂಗ್‌ ಹಾಲ್‌, ಅಭಿಲೇಖಾಲಯ, ವಾಣಿಜ್ಯ ತೆರಿಗೆ ಇಲಾಖೆ ಕಚೇರಿಗಳು ಕಾರ್ಯಾರಂಭಗೊಳ್ಳಲಿವೆ.  ಮಿನಿ ವಿಧಾನಸೌಧವು ವಿಶಾಲ ಪಾರ್ಕಿಂಗ್‌ ವ್ಯವಸ್ಥೆ , ಜನರೇಟರ್‌ ವ್ಯವಸ್ಥೆ , ಲಿಫ್ಟ್‌ ವ್ಯವಸ್ಥೆಯನ್ನು ಹೊಂದಿದೆ. 

ನೂತನ ಪ್ರವಾಸಿ ಮಂದಿರಕ್ಕೆ 3 ಕೋಟಿ ರೂ. ವೆಚ್ಚ
ನೇತ್ರಾವತಿ ನದಿ ಕಿನಾರೆಯ ಪರಿಸರದಲ್ಲಿ ನೂತನ ನಿರೀಕಣ ಮಂದಿರ 3 ಕೋ. ರೂ. ವೆಚ್ಚದಲ್ಲಿ ನಿಮಾರ್ಣವಾಗಿದೆ. ಇದನ್ನು ಕೂಡ ಅ.22ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ.

ನೆಲ ಅಂತಸ್ತು ಒಟ್ಟು 660 ಚ.ಮೀ. ವಿಸ್ತೀರ್ಣವಿದ್ದು, 2 ವಿಐಪಿ ಕೊಠಡಿಗಳು, 2 ಸಾಮಾನ್ಯ ಕೊಠಡಿಗಳು, 1 ಮೀಟಿಂಗ್‌ ಹಾಲ್‌, ತಳ ಅಂತಸ್ತು (1)ರಲ್ಲಿ 580 ಚ.ಮೀ.ವಿಸ್ತೀರ್ಣವಿದ್ದು 3 ಸಾಮಾನ್ಯ ಕೊಠಡಿಗಳು, 1 ಅಡುಗೆಕೋಣೆ, 1ಡೈನಿಂಗ್‌ ರೂಂ, ತಳ ಅಂತಸ್ತು (2)ರಲ್ಲಿ 270 ಚ.ಮೀ.ವಿಸ್ತೀರ್ಣದಲ್ಲಿ ಎರಡು ಸಾಮಾನ್ಯ ಕೊಠಡಿ ಹಾಗೂ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ತೀರಾ ಹಳೆಯದಾದ ನಿರೀಕ್ಷಣ ಮಂದಿರದ ಕಟ್ಟಡದ ಬದಲಿಗೆ ನೂತನ ಪ್ರವಾಸಿ ಮಂದಿರ ನಿರ್ಮಾಣವಾಗಿದೆ. ಇದಕ್ಕೆ ಲೋಕೋಪಯೋಗಿ ಇಲಾಖೆ ಅನುದಾನದಿಂದ 2014-15ನೇ ಸಾಲಿನ ಅಪೆಂಡಿಕ್ಸ್‌ -ಇನಲ್ಲಿ ಸೇರ್ಪಡೆಗೊಳಿಸಿ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿತ್ತು. 2015ರ ಎ. 30ರಂದು ರಾಜ್ಯದ ಲೋಕೋಪಯೋಗಿ ಸಚಿವ ಡಾ| ಎಚ್‌.ಸಿ. ಮಹಾದೇವಪ್ಪ ಅವರಿಂದ ಶಿಲಾನ್ಯಾಸಗೊಂಡಿದ್ದು, ಇದೀಗ ಕಾಮಗಾರಿಯು ಮುಕ್ತಾಯಗೊಂಡಿದೆ. ನಿರೀಕ್ಷಣ ಮಂದಿರದ ಸಮೀಪದಲ್ಲಿ 35ಲಕ್ಷ ರೂ. ವೆಚ್ಚದಲ್ಲಿ ಟ್ರೀಪಾರ್ಕ್‌ ಕೂಡಾ ನಿರ್ಮಿಸಲಾಗಿದೆ.

ಮೇಲ್ದರ್ಜೆಗೇರಿಸಿರುವ ಸರಕಾರಿ ಆಸ್ಪತ್ರೆ
ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳಿಂದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದ್ದು, ಇದು ಕೂಡ ಅ.22ರಂದು ಲೋಕಾರ್ಪಣೆಗೊಳ್ಳಲಿದೆ.

 ಬಂಟ್ವಾಳ ತಾಲೂಕಿನ ಬಂಟ್ವಾಳ ಕಸ್ಬಾ ಗ್ರಾಮದಲ್ಲಿ ಅಂದಾಜು 615.47 ಲ.ರೂ. ವೆಚ್ಚದಲ್ಲಿ ನೂತನ ಆಸ್ಪತ್ರೆ ಕಟ್ಟಡವನ್ನು ನಿರ್ಮಿಸಲಾಗಿದೆ. ಈ ಆಸ್ಪತ್ರೆಯ ನೆಲಮಹಡಿ ಕ್ಯಾಸುವಲ್ಟಿ, ಒಪಿಡಿ, 40 ಬೆಡ್‌ಗಳ ವಾರ್ಡ್‌, ಪ್ರಸೂತಿ ವಿಭಾಗ ಇತ್ಯಾದಿ ಹೊಂದಿದ್ದು, ಮೊದಲನೇ ಮಹಡಿಯಲ್ಲಿ 2 ಶಸ್ತ್ರ ಚಿಕಿತ್ಸಾ ಕೊಠಡಿ, 1 ಬೆಡ್‌ನ‌ 3 ವಿಶೇಷ ವಾರ್ಡ್‌ಗಳು, 2 ಬೆಡ್‌ನ‌ 2 ವಿಶೇಷ ವಾರ್ಡ್‌ಗಳು, 40 ಬೆಡ್‌ಗಳ ಜನರಲ್‌ ವಾರ್ಡ್‌ ಇತ್ಯಾದಿ ಸೌಲಭ್ಯಗಳನ್ನು ಹೊಂದಿದೆ. ಸಿಎಸ್‌ಆರ್‌ ನಿಧಿಗಳಾದ ದೇರಳಕಟ್ಟೆ ಕೆ.ಎಸ್‌.ಹೆಗ್ಡೆ ಚಾರಿಟೇಬಲ್‌ ಟ್ರಸ್ಟ್‌ನಿಂದ 5 ಲ.ರೂ. ವೆಚ್ಚದಲ್ಲಿ ಅಡುಗೆ ಕೋಣೆ, ಎಂಆರ್‌ ಪಿಎಲ್‌ ಸಿಎಸ್‌ಆರ್‌ ನಿಧಿಯಿಂದ 6 ಲ.ರೂ. ವೆಚ್ಚದಲ್ಲಿ ಡಯಾಲಿಸಿಸ್‌ ಸೆಂಟರ್‌, ಎನ್‌ಎಂಪಿಟಿ ಸಿಎಸ್‌ಆರ್‌ ನಿಧಿಯಿಂದ 12 ಲ.ರೂ. ವೆಚ್ಚದಲ್ಲಿ ಹೆಚ್ಚುವರಿ ಶವಾಗಾರ ವ್ಯವಸ್ಥೆಯನ್ನು ಮಾಡಲಾಗಿದೆ.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.