ಯೇನಪೊಯ ವಿ.ವಿ.: 7ನೇ ಘಟಿಕೋತ್ಸವ


Team Udayavani, Oct 22, 2017, 11:13 AM IST

2110ul1.jpg

ಉಳ್ಳಾಲ, ಅ. 21: ಭಾರತದ ವೈದ್ಯಕೀಯ ಕ್ಷೇತ್ರ ಗುಣಮಟ್ಟದಲ್ಲಿ ಆಮೂಲಾಗ್ರ ಅಭಿವೃದ್ಧಿಯಾಗಿದ್ದು, ಈ ನಿಟ್ಟಿನಲ್ಲಿ ಯುವ ವೈದ್ಯರು ಕ್ಲಿನಿಕಲ್‌ ಸಂಶೋಧನೆಯತ್ತ ಹೆಚ್ಚಿನ ಗಮನಹರಿಸುವ ಅಗತ್ಯವಿದೆ ಎಂದು ಹೊಸದಿಲ್ಲಿಯ ಕ್ಯಾನ್ಸರ್‌ ಇನ್‌ ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ಮುಖ್ಯಸ್ಥ ಹಾಗೂ ಅಖೀಲ ಭಾರತ ವೈದ್ಯಕೀಯ ಶಿಕ್ಷಣ ಸಂಸ್ಥೆಯ ರೇಡಿಯೇಶನ್‌ ಆಂಕೋಲಜಿ ವಿಭಾಗ ಪ್ರಾಧ್ಯಾಪಕ ಡಾ| ಜಿ.ಕೆ. ರತ್‌ ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ಯೇನಪೊಯ ವಿ.ವಿ. ಕ್ಯಾಂಪಸ್‌ನ “ಯೆಂಡ್ನೂರೆನ್ಸ್‌’ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ ನಡೆದ ಯೇನಪೊಯ ವಿಶ್ವವಿದ್ಯಾನಿಲಯದ 7ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿ ಘಟಿಕೋತ್ಸವ ಭಾಷಣ ಮಾಡಿದರು.

ಮುಖ್ಯ ಅತಿಥಿಯಾಗಿದ್ದ ದುಬಾೖಯ ಕೆಇಎಫ್‌ ಹೋಲ್ಡಿಂಗ್ಸ್‌ನ ಚೇರ್‌ಮನ್‌ ಪೈಝಲ್‌ ಕೊಟ್ಟಿಕೋಲನ್‌ ವೈದ್ಯಕೀಯ
ಕ್ಷೇತ್ರದಲ್ಲೂ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು. ಯೇನಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಯೇನಪೊಯ ಅಬ್ದುಲ್ಲ ಕುಂಞಿ ಅಧ್ಯಕ್ಷತೆ ವಹಿಸಿದ್ದರು. 421 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಬಿಡಿಎಸ್‌ನ ವೋಂಗ್‌ ಜಿಯಾ ಹುಯ್‌, ಎಂಬಿಬಿಎಸ್‌ನ ಸಂಪ್ರಿತಾ ಯು.ಸಿ., ಬಿಎಸ್ಸಿ ನರ್ಸಿಂಗ್‌ ಪೋಸ್ಟ್‌ ಬೇಸಿಕ್‌ನ ಮೆರಿನ್‌ ಜೋಸೆಫ್‌, ಬಿಎಸ್ಸಿ ನರ್ಸಿಂಗ್‌ನ ನಿಜಿತಾ ಕುಮಾರಿ ಕೆ., ಫಿಸಿಯೋಥೆರಪಿಯ ಯಾಸಿರ್‌ ಕೆ.ಅವರಿಗೆ ಬಂಗಾರದ ಪದಕ ನೀಡಿ ಗೌರವಿಸಲಾಯಿತು.

ಕುಲಸಚಿವ ಡಾ| ಜಿ. ಶ್ರೀಕುಮಾರ್‌ ಮೆನನ್‌, ಸಹಾಯಕ ಪರೀಕ್ಷಾಂಗ ನಿಯಂತ್ರಣಾಧಿಕಾರಿ ಡಾ| ಬಿ.ಟಿ. ನಂದೀಶ್‌, ಇಸ್ಲಾಮಿಕ್‌ ಅಕಾಡೆಮಿ ಆಫ್‌ ಎಜುಕೇಶನ್‌ ಚೇರ್‌ಮನ್‌ ಯೇನಪೊಯ ಮಹಮ್ಮದ್‌ ಕುಂಞಿ, ಕಾರ್ಯದರ್ಶಿ ಡಾ| ಅಖ್ತರ್‌ ಹುಸೈನ್‌, ಟ್ರಸ್ಟಿಗಳಾದ ಡಾ| ಸಿ.ಪಿ. ಹಬೀಬ್‌ ರಹಿಮಾನ್‌, ಖಾಲಿದ್‌ ಬಾವಾ, ಯೇನಪೊಯ ದಂತ ವಿದ್ಯಾಲಯದ ಡೀನ್‌ ಡಾ| ಬಿ.ಎಚ್‌. ಶ್ರೀಪತಿ ರಾವ್‌, ಯೇನಪೊಯ ವೈದ್ಯಕೀಯ ವಿದ್ಯಾಲಯದ ಡೀನ್‌ ಡಾ| ಗುಲಾಂ ಜಿಲಾನಿ ಖಾದಿರಿ, ಯೇನೆಪೊಯ ನರ್ಸಿಂಗ್‌ ಕಾಲೇಜು ಪ್ರಾಂಶುಪಾಲೆ ಡಾ| ಡೆವಿನಾ ಇ. ರೋಡ್ರಿಗಸ್‌, ಯೇನಪೊಯ ಅಲೈಡ್‌ ಆ್ಯಂಡ್‌ ಹೆಲ್ತ್‌ ಸೈನ್ಸಸ್‌ ಡೀನ್‌ ಡಾ| ಪದ್ಮಕುಮಾರ್‌ ಎಸ್‌., ಬಿಒಎಂ ಸದಸ್ಯರಾದ ಡಾ| ವೇದಪ್ರಕಾಶ್‌ ಮಿಶ್ರಾ, ಪ್ರೊ| ಬಿ.ಎ. ವಿವೇಕ್‌ ರೈ, ಸಂಪತ್ತಿಲ ಪದ್ಮನಾಭ, ಎರಿಕ್‌ ಸಿ. ಲೋಬೊ ಉಪಸ್ಥಿತರಿದ್ದರು. ಯೇನಪೊಯ ವಿ.ವಿ. ಕುಲಪತಿ ಡಾ| ವಿಜಯ ಕುಮಾರ್‌ ಸ್ವಾಗತಿಸಿದರು. ಡಾ| ರೋಶೆಲ್‌ ಟೆಲ್ಲಿಸ್‌ ಹಾಗೂ ಸುನೀತಾ ಪ್ರಭು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.