ಚಿರು-ಮೇಘನಾ ಎಂಗೇಜ್‌ಡ್‌! ;ಲೀಲಾ ಪ್ಯಾಲೇಸ್‌ನಲ್ಲಿ ಸಂಭ್ರಮ


Team Udayavani, Oct 22, 2017, 11:15 AM IST

6.jpg

 ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್‌ ಅವರ ನಿಶ್ಚಿತಾರ್ಥ ಭಾನುವಾರ ನಗರದ ಲೀಲಾ ಪ್ಯಾಲೇಸ್‌ ಹೊಟೇಲ್‌ನಲ್ಲಿ ಅದ್ದೂರಿಯಾಗಿ ಗಣ್ಯರು ಮತ್ತು ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆಯುತ್ತಿದೆ. 

ಎರಡೂ ಕುಟುಂಬ ಹಾಗೂ ಆಪ್ತ ವರ್ಗದ ಸಮ್ಮುಖದಲ್ಲಿ ಚಿರು ಹಾಗೂ ಮೇಘನಾ ರಾಜ್‌ ಅವರ ನಿಶ್ಚಿತಾರ್ಥ ನಡೆಯುತ್ತಿದೆ.

ವರ ಚಿರಂಜೀವಿ,ಸಹೋದರ ಧ್ರುವ ಸೇರಿದಂತೆ ಅರ್ಜುನ್‌ ಸರ್ಜಾ ಕುಟುಂಬ ಸದಸ್ಯರು ಮೇಘನಾ ರಾಜ್‌ ಅವರ ನಿವಾಸಕ್ಕೆ ಆಗಮಿಸಿ ನಿಶ್ಚಿತಾರ್ಥ ಸಂಪ್ರದಾಯಗಳನ್ನು ನೇರವೇರಿಸಿದ್ದಾರೆ. ತಾಂಬೂಲ ಬದಲಾವಣೆ ಸೇರಿದಂತೆ ವಿವಿಧ ಸಂಪ್ರದಾಯಗಳು ಪುರೋಹಿತರ ನೇತೃತ್ವದಲ್ಲಿ ನಡೆದಿವೆ. 

ಸಂಜೆ ಲೀಲಾ ಪ್ಯಾಲೇಸ್‌ನಲ್ಲಿ ನಡೆಯುವ ಸಮಾರಂಭಕ್ಕೆ ಚಿತ್ರರಂಗದ ಕೆಲ ಗಣ್ಯರು ಮತ್ತು ಕುಟುಂಬ ಸದಸ್ಯರು ಮತ್ತು ಆತ್ಮೀಯರಿಗೆ ಮಾತ್ರ ಆಮಂತ್ರಿಸಿರುವ ಬಗ್ಗೆ ವರದಿಯಾಗಿದೆ. ರೆಬೆಲ್‌ ಸ್ಟಾರ್‌ ಅಂಬರೀಷ್‌, ಜಗ್ಗೇಶ್‌ಸೇರಿದಂತೆ ಸ್ಯಾಂಡಲ್‌ವುಡ್‌ನ‌ ಯುವ ನಟ , ನಟಿಯರು ಮಾತ್ರವಲ್ಲದೆ ಮಲಾಯಳಂ ಚಿತ್ರರಂಗದ ಕೆಲ ಗಣ್ಯರು ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ. 

ಔತಣಕ್ಕಾಗಿ ವಿವಿಧ ಬಗೆಯ ಖಾದ್ಯಗಳನ್ನು ಸಿದ್ದಪಡಿಸಲಾಗುತ್ತಿದೆ. ವಿವಾಹ ಡಿಸೆಂಬರ್‌ 6 ರಂದು ನಡೆಯಲಿದೆ ಎಂದು ಹೇಳಲಾಗಿದೆ. 

ಕನ್ನಡದ ಚಿತ್ರರಂಗದ ಹಿರಿಯ ಕಲಾವಿದರಾದ ಸುಂದರ್‌ ರಾಜ್‌ ಹಾಗೂ ಪ್ರಮೀಳಾ ಜೋಷಾಯ್‌ ಅವರ ಪುತ್ರಿಯಾಗಿರುವ ಮೇಘನಾ ರಾಜ್‌, ಕನ್ನಡ, ಮಲಯಾಳಂ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಚಿರಂಜೀವಿ ಕೂಡಾ “ವಾಯುಪುತ್ರ’ ಚಿತ್ರ ಮೂಲಕ ಎಂಟ್ರಿಕೊಟ್ಟು, ಇಲ್ಲಿವರೆಗೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಚಿರು ಹಾಗೂ ಮೇಘನಾ “ಆಟಗಾರ’ ಎಂಬ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.