ಜಾನುವಾರಿಗೂ ಅತಿಥಿಗೃಹ


Team Udayavani, Oct 23, 2017, 7:10 AM IST

pg.jpg

ಚಂಡೀಗಢ: ತಮ್ಮದೇ ಜಾನುವಾರಿನ ಹಾಲು ಸೇವಿಸಲು ಬಯಸುವ ನಗರದ ಜನರಿಗಾಗಿ ಹರ್ಯಾಣ ಸರಕಾರ ವಿಶಿಷ್ಟ ಯೋಜನೆ ಯೊಂದನ್ನು ರೂಪಿಸಿದೆ. ಅದೇನೆಂದರೆ, “ಜಾನುವಾರುಗಳ ಪಿಜಿ’! ಜಾನುವಾರು ಗಳಿಗಾಗಿಸರಕಾರ ಅತಿಥಿ ಗೃಹ (ಪೇಯಿಂಗ್‌ ಗೆಸ್ಟ್‌ ಹೌಸ್‌) ನಿರ್ಮಿಸಲಿದೆ. ಇದಕ್ಕಾಗಿ ನಗರದ ಸಮೀಪದಲ್ಲಿ 50 ರಿಂದ 100 ಎಕರೆ ಜಾಗವನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಹರಿಯಾಣದ ಪಶು ಸಂಗೋಪನಾ ಸಚಿವ ಒ.ಪಿ.ಧನಕರ್‌ ಹೇಳಿದ್ದಾರೆ.

ನಗರದ ಸಮೀಪ ಭೂಮಿಯನ್ನು ಹೈನು ಗಾರಿಕೆಗಾಗಿ ಮೀಸಲಿಡಲಾಗುತ್ತದೆ. ಇದರಲ್ಲಿ ಎರಡು ವಿಭಾಗಗಳನ್ನು ಮಾಡಲಾಗುತ್ತದೆ. ಒಂದು ವಿಭಾಗದಲ್ಲಿ ಸಾಂಪ್ರದಾಯಿಕವಾದ ಜಾನುವಾರು ಸಾಕಣೆ ಮತ್ತು ಹೈನೋದ್ಯಮ ನಡೆಸಲಾಗುತ್ತದೆ. ಇನ್ನೊಂದು ಭಾಗವನ್ನು ನಗರದ ಜನರಿಗಾಗಿ ಮೀಸಲಿಡಲಾಗುತ್ತದೆ. ಶುದ್ಧ ಹಾಗೂ ಗುಣಮಟ್ಟದ ಹಾಲು ಸೇವಿಸಲು ಬಯಸುವ ನಗರದ ಜನರು, ಇಲ್ಲಿ ಬಂದು ಜಾನುವಾರು ಖರೀದಿಸಿ ಸಲಹ ಬಹುದು. ಇದಕ್ಕಾಗಿ ಜನರನ್ನು ನೇಮಿಸಲಾ ಗುತ್ತದೆ. ತಮ್ಮ ಆಕಳಿನ ಆರೋಗ್ಯ ಹಾಗೂ ಚಟುವಟಿಕೆಯನ್ನು ತಂತ್ರಜ್ಞಾನದ ಸಹಾಯ ದಿಂದ ಮನೆಯಲ್ಲಿಯೇ ಕೂತು ಗಮನಿಸಬ ಹುದು. ರಾಜ್ಯದಲ್ಲಿ ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಇದು ಉತ್ತಮ ವಿಧಾನವಾಗಿರಲಿದೆ ಎಂದು ಸಚಿವ ಧನಕರ್‌ ಹೇಳಿದ್ದಾರೆ.

ಹರಿಯಾಣದಲ್ಲಿ ಸದ್ಯ ಹಾಲು ನೀಡುವ 36 ಲಕ್ಷ ಜಾನುವಾರುಗಳಿದ್ದು, ಇವುಗಳಿಂದ 2.24 ಕೋಟಿ ಲೀ. ಹಾಲು ಲಭ್ಯ ವಾಗುತ್ತಿದೆ. ಈಗ ಕೃಷಿ ವಲಯವು ಸೇವಾ ವಲಯವಾಗಿ ಪರಿವರ್ತನೆಯಾಗ ಬೇಕಿದೆ. 50 ಜಾನು ವಾರು ಗಳನ್ನು ಹೊಂದಿರುವ ಹೈನೋದ್ಯಮ ಘಟಕ ಸ್ಥಾಪಿಸಲುಸರಕಾರ ಬಡ್ಡಿ ರಹಿತ ಸಾಲ ನೀಡು ತ್ತಿದೆ ಎಂದು ಧನಕರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.