ಸಿಂಗಾಪುರದಲ್ಲಿ ಪುತ್ತಿಗೆ ಶ್ರೀ ಪ್ರಥಮೋಪನ್ಯಾಸ


Team Udayavani, Oct 24, 2017, 1:51 PM IST

24-40.jpg

ಉಡುಪಿ: ಸಿಂಗಾಪುರದ ಶ್ರೀನಿವಾಸ ಪೆರುಮಾಳ್‌ ದೇವಸ್ಥಾನದ ಪಿಜಿಪಿ ಕಲ್ಯಾಣ ಮಂಟಪದಲ್ಲಿ ರವಿವಾರ ಗೀತಾ ಜಯಂತಿ ನಿಮಿತ್ತ ಸಿಂಗಾಪುರದ ಇಂಟರ್‌ನ್ಯಾಶನಲ್‌ ಗೀತಾ ಫೋರಂ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಇದೇ ಪ್ರಥಮ ಬಾರಿಗೆ ಭೇಟಿ ನೀಡಿ ವಿಶೇಷ ಉಪನ್ಯಾಸ ನೀಡಿದರು. 

ರಣರಂಗದಲ್ಲಿ ಅರ್ಜುನ ಹತಾಶನಾಗಿ ಕೈಚೆಲ್ಲಿ ಕುಳಿತಾಗ ಶ್ರೀಕೃಷ್ಣ ಥೆರಪಿ ರೂಪದಲ್ಲಿ ಬೋಧಿಸಿದ ಗೀತೆ ಈಗಲೂ
ಪ್ರಸ್ತುತ ಎಂದು ಸ್ವಾಮೀಜಿ ಪ್ರಥಮ ಅವಧಿಯ ಉಪನ್ಯಾಸದಲ್ಲಿ ತಿಳಿಸಿದರು. ಎರಡನೇ ಅವಧಿಯಲ್ಲಿ ಗೀತೆಯು ಮನಃಶಾಸ್ತ್ರೀಯವಾಗಿ ಹೇಗೆ ಅನ್ವಯವಾಗುತ್ತದೆ ಎಂಬುದನ್ನು ವಿವರಿಸಿದರು. ಮಕ್ಕಳು ಸಾಧನೆ ಮಾಡಿದಾಗ “ಈಗೋ’ ವನ್ನು ಪುಷ್ಟೀಕರಿಸುವಂತೆ ಬೆಳೆಸುತ್ತಿರುವುದರಿಂದ ಕೊನೆ ಕೊನೆಗೆ ಅವರು ಹಿರಿಯರಿಗೆ ಗೌರವ ಕೊಡುವ ಸ್ಥಿತಿಯಲ್ಲಿರುವುದಿಲ್ಲ ಎಂದರು.

ಸಿಂಗಾಪುರದಲ್ಲಿ ಭಾರತದ ಹೈಕಮಿಷನರ್‌ ಜಾವೇದ್‌ ಅಶ್ರಫ್ ಗೌರವ ಅತಿಥಿಯಾಗಿ ದಿಕ್ಸೂಚಿ ಭಾಷಣ ಮಾಡಿದರು. ದೇವಸ್ಥಾನದ ಉಪಾಧ್ಯಕ್ಷ ಸೋಮಶೇಖರನ್‌, ಹಿಂದೂ ಎಂಡೋಮೆಂಟ್ಸ್‌ ಬೋರ್ಡ್‌ ಅಧ್ಯಕ್ಷ ಆರ್‌. ಜಯಚಂದ್ರನ್‌, ಸಿಇಒ ರಾಜ ಸೇಗಾರ್‌, ಹಿಂದೂ ಸಲಹಾ ಮಂಡಳಿ ಅಧ್ಯಕ್ಷ ರಾಜನ್‌ ಕೃಷ್ಣನ್‌, ಜನಾರ್ದನ ಭಟ್‌, ಕನ್ನಡ ಸಂಘದ ಅಧ್ಯಕ್ಷ ವಿಜಯರಂಗ, ರಾಘವ ಪುತ್ತಿ, ಸುರೇಶ ಕಾರಂತ ಮತ್ತಿತರರು ಉಪಸ್ಥಿತರಿದ್ದರು.

ಅಬ್ಧೆàಶ್‌ ಪ್ರಸಾದ್‌ ಅವರು ಸ್ವಾಗತಿಸಿದರು. ಗೀತಾ ಫೋರಂ ಅಧ್ಯಕ್ಷ ಸ್ನೇಹ್‌ ಗುಪ್ತಾ ವಂದಿಸಿದರು.

ಟಾಪ್ ನ್ಯೂಸ್

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.