ಬಾಲಕಿಯರ ಫುಟ್ಬಾಲ್‌: ರಾಯನ್‌ ಇಂಟರ್‌ನ್ಯಾಶನಲ್‌ಗೆ ಪ್ರಶಸ್ತಿ


Team Udayavani, Oct 25, 2017, 10:06 AM IST

24-Mum08.jpg

ಮುಂಬಯಿ: ಸೆಂಟ್ರಲ್‌ ಬೋರ್ಡ್‌ ಎಜುಕೇಶನ್‌ ವತಿಯಿಂದ ಕೇರಳದ ವಿದ್ಯಾನಿಕೇತನ ಶಾಲೆ ಕ್ರೀಡಾಂಗಣದಲ್ಲಿ ನಡೆದ 17ರ ವಯೋಮಿತಿಯ ಬಾಲಕಿಯರ ಕ್ಲಸ್ಟರ್‌ ಫುಟ್ಬಾಲ್‌ ಪಂದ್ಯಾಟದಲ್ಲಿ ಸಾನ್ಪಾಡಾದ ರಾಯನ್‌ ಇಂಟರ್‌ ನ್ಯಾಶನಲ್‌ ಶಾಲೆ ಪ್ರಶಸ್ತಿ  ಜಯಿಸಿದೆ.

ಅ. 1ರಿಂದ ಅ. 3ರವರೆಗೆ ನಡೆದ ಪಂದ್ಯಾಟದಲ್ಲಿ  ದಕ್ಷಿಣ ರಾಜ್ಯಗಳಾದ ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಶಾಲೆಗಳ ತಂಡಗಳು ಭಾಗವಹಿಸಿದ್ದು, ಫೈನಲ್‌ ಪಂದ್ಯದಲ್ಲಿ ರಾಯನ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ ಸಾನಾ³ಡ ಬಾಲಕಿಯರ ತಂಡವು ಪ್ರಶಸ್ತಿಯೊಂದಿಗೆ, ನ. 11ರಂದು ಮಧ್ಯ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಫುಟ್ಬಾಲ್‌ ಪಂದ್ಯಾವಳಿಗೆ ಆಯ್ಕೆಯಾಗಿದೆ. ಪ್ರಿಕ್ವಾಟರ್‌ ಫೈನಲ್‌ನಲ್ಲಿ ಜೈನ್‌ಪಬ್ಲಿಕ್‌ ಶಾಲೆ ತುಮಕೂರು ಕರ್ನಾಟಕ ವಿರುದ್ಧ 7-0 ಅಂತರದಿಂದ, ಕ್ವಾಟರ್‌ ಫೈನಲ್‌ನಲ್ಲಿ ಮಿಲೇನಿಯರ್‌ ನ್ಯಾಷನಲ್‌ ಸ್ಕೂಲ್‌ ಪುಣೆ ವಿರುದ್ಧ ರಾಯನ್‌ ಸಾನಾ³ಡ ಶಾಲೆಯು 5-0 ಅಂತರದಿಂದ ಜಯ ಗಳಿಸಿತು.

ಸೆಮಿಫೈನಲ್‌ ಪಂದ್ಯದಲ್ಲಿ ಭವನ್ಸ್‌ ಮುನುಷಿ ತಿರುವಂಕುಲಂ ವಿರುದ್ಧ ರಾಯನ್‌ ಶಾಲೆ 3-0 ಗೋಲುಗಳಿಂದ ಜಯಿಸಿತು. ಫೈನಲ್‌ ಪಂದ್ಯದಲ್ಲಿ ಜವಾಹರ್‌ ಹೈಯರ್‌ ಸೆಕೆಂಡರಿ ಸ್ಕೂಲ್‌ ಕುಡಲ್ಲೂರು ತಮಿಳುನಾಡು ವಿರುದ್ಧ ರಾಯನ್‌ ತಂಡವು ಟೈಬ್ರೇಕರ್‌ನಲ್ಲಿ 4-3 ಅಂತರದ ಪೆನಲ್ಟಿ ಗೋಲುಗಳ ಮುಖಾಂತರ ಜಯ ಸಾಧಿಸಿತು. ಎಲ್ಲಾ ಪಂದ್ಯಗಳಲ್ಲಿ ಎಂಟು ಗೋಲು ಬಾರಿಸಿದ ಭಾಗ್ಯಶ್ರೀ ಅವರು ಉತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದರು. ರಾಯನ್‌ ಬಾಲಕಿಯರ ತಂಡವು ಕಳೆದ ನಾಲ್ಕು ವರ್ಷಗಳಿಂದ ಸತತ ಕ್ಲಸ್ಟರ್‌ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗುತ್ತಿದೆ. ತಂಡದ ತರಬೇತುದಾರರಾಗಿ ಅಮ್ಜದ್‌ ಖಾನ್‌, ಸರಸ್ವತಿ ಮತ್ತು ರಾಜೇಂದ್ರ ರಜಪೂತ್‌ ಅವರು ಶ್ರಮಿಸುತ್ತಿದ್ದಾರೆ.

ರಾಯನ್‌ ವಿದ್ಯಾಸಂಸ್ಥೆಯ ನಿರ್ದೇಶಕಿ ಗ್ರೇಸ್‌ ಪಿಂಟೋ ಹಾಗೂ ರಾಯನ್‌ ಸಾನಾ³ಡಾ ಇದರ ಪ್ರಾಂಶುಪಾಲೆ ಮ್ಯೂರಿಯಲ್‌ ಫೆರ್ನಾಂಡಿಸ್‌ ಇವರ ಶಿಸ್ತು ಮತ್ತು ಮಕ್ಕಳಿಗೆ ನೀಡುವ ಪ್ರೋತ್ಸಾಹದಿಂದ ಶಾಲೆಯು ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತಿದೆ.  ಜಾಹ್ನವಿ ಶೆಟ್ಟಿ ಅವರ ನಾಯಕತ್ವದ ತಂಡದಲ್ಲಿ ಅತಿರಾ ರಾಜಿ, ಸಮೃದ್ಧಿ ಬೋರು, ಅನುಜಾ ಅತ್ಕಾರಿ, ಭೂಮಿತಾ ಚರ್ಕವರ್ತಿ, ನೇಹಾ ಸಾಮ್ರೆ, ಸಾಯಿಲಿ ರಾಜ್‌ಪುರೆ, ದೇವಿಕಾ ಕೊಟ್ಟೆಕೊಲ್ಲಿ, ಜೋಷ್ನಾ ಪಾಟೀಲ್‌, ಶೃದ್ಧಾ ಪವಾರ್‌, ಕೃತಿ ಮಾಧವಿ, ಭಾಗ್ಯಶ್ರೀ ದಳ್ವಿ, ಶ್ರೇಯಾ ಪ್ರಭು, ಸರಯೂ ಪೈ, ದರ್ಶನ, ಅತ್ಕಾರಿ, ರಿಯಾ ಜೈನ್‌ ಅವರು ಸಹಕರಿಸುತ್ತಿದ್ದಾರೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.