ಮತ್ತೊಮ್ಮೆ ಟವರ್ ಏರಿ ಪ್ರತಿಭಟಿಸಿದ ಶಿಗ್ಲಿ ಬಸ್ಯಾ !
Team Udayavani, Oct 25, 2017, 12:29 PM IST
ಹಾವೇರಿ: ಟವರ್ ಏರಿ ಪ್ರತಿಭಟಿಸುವ ಖಯಾಲಿ ಹೊಂದಿರುವ ಶಿಗ್ಲಿ ಬಸ್ಯಾ ಬುಧವಾರ ಮತ್ತೊಮ್ಮೆ ಟವರ್ ಏರಿ ಪ್ರತಿಭಟನೆ ನಡೆಸಿ ಸುದ್ದಿಯಾಗಿದ್ದಾನೆ.
2011 ರಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರ ಕೈ ಕಚ್ಚಿದ ಪ್ರಕರಣದಲ್ಲಿ ನನಗೆ ತುಂಬಾ ಅನ್ಯಾಯ ಆಗಿದೆ. ಆ ಪ್ರಕರಣವನ್ನು ನಾಲ್ಕು ಗೋಡೆಗಳ ನಡುವೆ ಇತ್ಯರ್ಥ ಮಾಡುವುದು ಬೇಡ,ಬಹಿರಂಗ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಿಳಿದಿದ್ದ.
ಸುಮಾರು 1 ಗಂಟೆಗಳ ಕಾಲ ಟವರ್ನಿಂದ ಕೆಳಗಿಳಿಯದೇ ಹಠಕ್ಕೆ ಬಿದ್ದಿದ್ದ ಬಸ್ಯಾನನ್ನು ಪೊಲೀಸರು ಸ್ಥಳಕ್ಕಾಗಮಿಸಿ ಮನವೊಲಿಸಿ ಕೆಳಗಿಳಿಯುವಂತೆ ಮಾಡಿ ಠಾಣೆಗೆ ಕರೆದೊಯ್ದಿದ್ದಾರೆ.
ಹಲವೆಡೆ ಕಳ್ಳತನ ನಡೆಸಿದ ಆರೋಪಗಳು ಬಸ್ಯಾನ ಮೇಲಿದ್ದು, ಅನೇಕ ಬಾರಿ ಧ್ವಜ ಹೀಡಿದು ವಿಭಿನ್ನವಾಗಿ ಪ್ರತಿಭಟಿಸುವುದೇ ಈತನ ಕಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು