ಜನರ ರಾಷ್ಟ್ರಪ್ರೇಮ ಪರೀಕ್ಷೆ ಬೇಡ: ಕಮಲ್
Team Udayavani, Oct 26, 2017, 6:35 AM IST
ಚೆನ್ನೈ: ಅನಗತ್ಯ ಸಂದರ್ಭಗಳಲ್ಲಿ ಮತ್ತು ಇಷ್ಟ ಬಂದ ಸ್ಥಳಗಳಲ್ಲಿ ಜನರ ರಾಷ್ಟ್ರಪ್ರೇಮವನ್ನು ಪರೀಕ್ಷಿಸುವ ಪದ್ಧತಿ ಸಲ್ಲದು. ಹೀಗೆಂದು ಬಹುಭಾಷಾ ತಾರೆ ಕಮಲ್ಹಾಸನ್ ಟ್ವೀಟ್ ಮಾಡಿದ್ದಾರೆ. ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮೊದಲು ರಾಷ್ಟ್ರಗೀತೆಯನ್ನು ಮೊಳಗಿಸ ಬೇಕೆಂದು ಆದೇಶ ಮರು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿರುವ ಹಿನ್ನೆಲೆಯಲ್ಲಿ ಅವರು ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ. “ಕೇಂದ್ರ ಸರಕಾರ ರಾಷ್ಟ್ರಗೀತೆಯನ್ನು ತನ್ನ ವಾಹಿನಿ ಯಾದ ದೂರದರ್ಶನದಲ್ಲಿ ಮೊಳಗಿಸಲಿ. ಆದರೆ, ಅದನ್ನು ನಾಗರಿಕರ ಮೇಲೆ ಬಲ ವಂತವಾಗಿ ಹೊರಿಸುವುದು ತಪ್ಪು. ತನ್ನ ಮಟ್ಟಿಗೆ ಹೇಳುವುದಾದರೆ ನನ್ನ ದೇಶಭಕ್ತಿಯನ್ನು ಎಲ್ಲೆಂದರಲ್ಲಿ ಪರೀಕ್ಷೆಗೊಳಪಡಿಸುವುದನ್ನು ನಾನು ಒಪ್ಪುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.
ಸ್ವಯಂಪ್ರೇರಿತ ದೂರು: ಡೆಂ à ಜ್ವರಕ್ಕೆ ಮದ್ದು ಎಂದು ಹೇಳಲಾಗಿರುವ ನಿಳವೆಂಬು ಕುಡಿನೀರ್ (ಸಿದೌœಷಧ) ಅನ್ನು ಯಾರಿಗೂ ಸಲಹೆ ನೀಡಬೇಡಿ ಎಂದು ಟ್ವೀಟ್ ಮಾಡಿದ ಕಮಲ್ ವಿರುದ್ಧ ದೂರು ದಾಖಲಿಸಲು ಮದ್ರಾಸ್ ಹೈಕೋರ್ಟ್ ಚೆನ್ನೈ ಪೊಲೀಸರಿಗೆ ಆದೇಶ ನೀಡಿದೆ. ಈ ಬಗ್ಗೆ ವ್ಯಕ್ತಿಯೊಬ್ಬರು ಹೈಕೋರ್ಟ್ಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ