ಶ್ರೀಲಂಕಾದಲ್ಲಿ ಎರಡು ಕಂಚಿನ ಪದಕ ಗೆದ್ದ ಶಿವಾನಂದ ಶೆಟ್ಟಿ


Team Udayavani, Oct 26, 2017, 12:19 PM IST

25-Mum06.jpg

ಮುಂಬಯಿ,: ಶ್ರೀಲಂಕಾದ ದಿಯಗಾಮದ ಮಹಿಂದ ರಾಜಪಕ್ಷ ಸ್ಫೋರ್ಟ್ಸ್ ಕಾಂಪ್ಲೆಕ್ಸ್‌ ಕ್ರೀಡಾಂಗಣದಲ್ಲಿ ಅ. 20ರಿಂದ ಅ. 21ರವರೆಗೆ  ನಡೆದ 34ನೇ ಮರ್ಕಂಟೈಲ್‌ ಆ್ಯತ್ಲೆಟಿಕ್‌ ಫೆಡರೇಷನ್‌ ಚಾಂಪಿಯನ್‌ಶಿಪ್‌-2017ರಲ್ಲಿ ತುಳು-ಕನ್ನಡಿಗ ಶಿವಾನಂದ ಶೆಟ್ಟಿ ಅವರು ಎರಡು ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

5 ಸಾವಿರ ಮೀ. ಹಾಗೂ 1,500 ಮೀ.  ಟ್ರ್ಯಾಕ್‌ ಸ್ಪರ್ಧೆಗಳಲ್ಲಿ ತೃತೀಯ ಸ್ಥಾನದೊಂದಿಗೆ ಎರಡು ಕಂಚಿನ ಪದಕಗಳನ್ನು ತನ್ನದಾಗಿಸಿ ಕೊಂಡಿದ್ದಾರೆ. ಅಲ್ಲದೆ 800 ಮೀ. ಟ್ರ್ಯಾಕ್‌ ಈವೆಂಟ್‌ನಲ್ಲಿ ನಾಲ್ಕನೇ ಸ್ಥಾನ, 400 ಮೀ. ರಿಲೇ ಓಟದಲ್ಲಿ 5ನೇ ಸ್ಥಾನ ಗಳಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮರ್ಕಂಟೈಲ್‌ ಆ್ಯತ್ಲೆಟಿಕ್‌  ಫೆಡರೇಷನ್‌ನ ಅಧ್ಯಕ್ಷ ಸಿಡ್ನಿ ರತ್ನಾಯಕೆ, ಗೌರವ ಪ್ರಧಾನ ಕಾರ್ಯದರ್ಶಿ ಟೊರ್ನಾಡೋ ಜಯಸುಂದರ ಹಾಗೂ ಗಣ್ಯರು ಶಿವಾನಂದ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನಿಸಿ ಶುಭ ಹಾರೈಸಿದರು.

ಕಳೆದ ಮೂರು ವರ್ಷಗಳಿಂದ ಸತತ ಮೂರನೇ ಬಾರಿ ಅಂತಾರಾಷ್ಟ್ರೀಯ ಮಾಸ್ಟರ್‌ ಆ್ಯತ್ಲೆಟಿಕ್‌ ನಲ್ಲಿ ಶಿವಾನಂದ ಶೆಟ್ಟಿ ಅವರು ಭಾಗ ವಹಿಸಿರುವುದು ತುಳು-ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ವಸಾಯಿಯ ಡಿಸಿ ಕ್ಲಬ್‌ ಆಯೋಜನೆಯಲ್ಲಿ ಅ. 15ರಂದು ಬೆಳಗ್ಗೆ ವಸಾಯಿಯಲ್ಲಿ ಆಯೋಜಿಸಿದ್ದ 35-45 ವರ್ಷ ವಯೋಮಿತಿಯ ವಿಭಾಗದಲ್ಲಿ “ರನ್‌ ಫಾರ್‌ ಹೆಲ್ತ್‌ ರನ್‌ ಫಾರ್‌ ಫಿಟೆ°ಸ್‌’ 10 ಕಿ. ಮೀ. ಮ್ಯಾರಥಾನ್‌ನಲ್ಲಿ ಶಿವಾನಂದ ಶೆಟ್ಟಿ ಅವರು ದ್ವಿತೀಯ ಪ್ರಶಸ್ತಿಗೆ ಭಾಜನರಾಗಿದ್ದರು. ಸೆಪ್ಟೆಂಬರ್‌ 17 ರಂದು ತಿರುಪತಿಯಲ್ಲಿ ನಡೆದ ತಿರುಪತಿ ಹಾಫ್‌ ಮ್ಯಾರಥಾನ್‌ನ  21 ಕಿ. ಮೀ. ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು.

ಅ. 8ರಂದು ನಾಸಿಕ್‌ನಲ್ಲಿ ನಡೆದ ಲೋಕಸತ್ತ ಮಹಾ ಮ್ಯಾರಥಾನ್‌ನಲ್ಲಿ 18ರಿಂದ 45 ವರ್ಷದೊಳಗಿನ ವಿಭಾಗದಲ್ಲಿ 18ನೇ ಸ್ಥಾನವನ್ನು ಪಡೆದಿದ್ದರು. ಅ. 1ರಂದು ಇಂಧೋರ್‌ನಲ್ಲಿ ನಡೆದ ಟೆನ್‌ಕೆ ಸಿಟಿ  ಮ್ಯಾರಥಾನ್‌ನಲ್ಲಿ 5ನೇ ಸ್ಥಾನ, ಸೆ. 24ರಂದು ಪುಣೆಯಲ್ಲಿ ನಡೆದ ಇಂಟರ್‌ಸಿಟಿ ಮ್ಯಾರಥಾನ್‌ನಲ್ಲಿ 3ನೇ ಸ್ಥಾನ, ಸೆ. 10 ರಂದು ಸಯಾನ್‌ನಲ್ಲಿ ನಡೆದ ರಿವರ್ಸ್‌ ರನ್‌ ಮ್ಯಾರಥಾನ್‌ಲ್ಲಿ ಮೊದಲನೇ  ಸ್ಥಾನವನ್ನು ಪಡೆದಿದ್ದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.