20 ಲಕ್ಷ ರೂ.ಗಳ 201 ಕಿಲೋ ಗಾಂಜಾ ವಶ; ಇಬ್ಬರ ಬಂಧನ
Team Udayavani, Oct 27, 2017, 3:30 PM IST
ರಾಜಾಮಹೇಂದ್ರವರಂ : ಕಂದಾಯ ಗುಪ್ತಚರ ವಿಭಾಗದವರು ಇಲ್ಲಿಗೆ ಸಮೀಪ ಕಾರೊಂದನ್ನು ತಡೆದು ತಪಾಸಣೆ ನಡೆಸಿದಾಗ 201 ಕಿಲೋ ಗಾಂಜಾ ಪತ್ತೆಯಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.
ನಿನ್ನೆ ಗುರುವಾರ ವಿಜಯವಾಡ ಮತ್ತು ಕಾಕಿನಾಡ ಡಿಆರ್ಐ ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಶೋಧ ಕಾರ್ಯಾಚರಣೆ ನಡೆಸಿ ರಾಜಾಮಹೇಂದ್ರವರಂ ಸಮೀಪ ಶಂಕಿತ ಕಾರನ್ನು ತಡೆದು ಅದರೊಳಗಿದ್ದ 201.35 ಕಿಲೋ ಗಾಂಜಾವನ್ನು ವಶಪಡಿಸಿಕೊಂಡರು.
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಟುನಿ ಸಮೀಪದ ಕಾಟನಂದೂರು ಗ್ರಾಮದಿಂದ ಈ ಗಾಂಜಾವನ್ನು ತರಲಾಗಿದ್ದು ಅದನ್ನು ಪಶ್ಚಿಮ ಗೋದಾವರಿಯ ದೇವರಪಲ್ಲಿ ಪಟ್ಟಣಕ್ಕೆ ಒಯ್ಯಲಾಗುತ್ತಿತ್ತು.
ಈ ಗಾಂಜಾದ ಬೆಲೆ ಅಂದಾಜು 20 ಲಕ್ಷ ರೂ. ಇದೆ. ಕಾರನ್ನು ವಶಪಡಿಸಿಕೊಂಡ ಚಾಲಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಡಿಆರ್ಐ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್