ಹಿಂದುಸ್ಥಾನ ಎಲ್ಲರಿಗೂ ಸೇರಿದ ಹಿಂದೂ ದೇಶ : ಮೋಹನ್‌ ಭಾಗವತ್‌


Team Udayavani, Oct 28, 2017, 11:47 AM IST

Mohan-Bhagwat-700.jpg

ಇಂದೋರ್‌ : ”ಹಿಂದುಸ್ಥಾನವು ಹಿಂದುಗಳ ದೇಶ; ಹಾಗೆಂದ ಮಾತ್ರಕ್ಕೆ ಅದು ಬೇರೆಯವರಿಗೆ ಸೇರಿದ್ದಲ್ಲ ಎಂದು ಅರ್ಥವಲ್ಲ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

“ಜರ್ಮನಿ ಯಾರ ದೇಶ ? ಜರ್ಮನರ ದೇಶ. ಬ್ರಿಟನ್‌ ಬ್ರಿಟಿಷರ ದೇಶ; ಅಮೆರಿಕ ಅಮೆರಿಕನ್ನರ ದೇಶ. ಇದೇ ರೀತಿ ಹಿಂದುಸ್ಥಾನ ಹಿಂದುಗಳ ದೇಶ; ಹಾಗೆಂದ ಮಾತ್ರಕ್ಕೆ ಹಿಂದುಸ್ಥಾನ ಇತರ ಜನರ ದೇಶ ಅಲ್ಲ ಎಂದು ತಿಳಿಯಬಾರದು” ಎಂದು ಭಾಗವತ್‌  ಹೇಳಿದರು. 

“ಹಿಂದು ಎನ್ನುವ ಪದ ಭಾರತ ಮಾತೆಯ ಎಲ್ಲ ಮಕ್ಕಳನ್ನು ಒಳಗೊಳ್ಳುತ್ತದೆ; ಇವರೆಲ್ಲ ಭಾರತೀಯ ಪೂರ್ವಜರ ಸಂತಾನ ಮತ್ತು ಅವರೆಲ್ಲರೂ ಭಾರತೀಯ ಸಂಸ್ಕೃತಿ, ಪರಂಪರೆಗೆ ಅನುಗುಣವಾಗಿ ಜೀವಿಸುವವರು’ ಎಂದವರು ಹೇಳಿದರು. 

“ಯಾವುದೇ ಒಂದು ಪಕ್ಷ  ಅಥವಾ ನಾಯಕ ದೇಶವನ್ನು ಮಹೋನ್ನತ ರಾಷ್ಟ್ರವನ್ನಾಗಿ ಮಾಡಲಾರ. ಅದನ್ನು ದೇಶದ ಒಟ್ಟು ಜನರು ಮಾತ್ರವೇ ಮಾಡಲು ಸಾಧ್ಯ. ಜನರೇ ಒಗ್ಗೂಡಿ ಈ ಬದಲಾವಣೆಯನ್ನು ತರಲು ಸಮಾಜವನ್ನು ಸಿದ್ಧಪಡಿಸಬೇಕಾಗಿದೆ’ ಎಂದವರು ಹೇಳಿದರು. 

‘ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಲು, ಬಲಿಷ್ಠ ಮತ್ತು ಶ್ರೀಮಂತ ರಾಷ್ಟ್ರವನ್ನಾಗಿ ರೂಪಿಸಲು ದೇಶ ಬಾಂಧವರೆಲ್ಲರೂ ಎಲ್ಲ ಬಗೆಯ ತಾರತಮ್ಯಗಳನ್ನು ನಿರ್ಮೂಲನ ಮಾಡಬೇಕು’ ಎಂದವರು ಹೇಳಿದರು. 

ಕಾಲೇಜು ವಿದ್ಯಾರ್ಥಿಗಳಾಗಿರುವ ಆರ್‌ಎಸ್‌ಎಸ್‌ ಸ್ವಯಂಸ್ವೇಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಭಾಗವತ್‌ , ಸರಕಾರವೊಂದರಿಂದಲೇ ದೇಶದ ಅಭಿವೃದ್ಧಿಯನ್ನು ಮಾಡಲಾಗದು; ಎಲ್ಲರೂ ಒಗ್ಗೂಡಿ ದೇಶದಲ್ಲಿ ಬದಲಾವಣೆಯನ್ನು ತರಬೇಕಿದೆ ಎಂದು ಹೇಳಿದರು. 

ಟಾಪ್ ನ್ಯೂಸ್

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

covid

BHU; ಕೊವ್ಯಾಕ್ಸಿನ್‌ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

bjpಮೇಲ್ಮನೆ ಚುನಾವಣೆ: ಬಿಜೆಪಿ ಪ್ರಭಾರಿಗಳ ನೇಮಕ

ಮೇಲ್ಮನೆ ಚುನಾವಣೆ: ಬಿಜೆಪಿ ಪ್ರಭಾರಿಗಳ ನೇಮಕ

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid

BHU; ಕೊವ್ಯಾಕ್ಸಿನ್‌ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

covid

BHU; ಕೊವ್ಯಾಕ್ಸಿನ್‌ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

bjpಮೇಲ್ಮನೆ ಚುನಾವಣೆ: ಬಿಜೆಪಿ ಪ್ರಭಾರಿಗಳ ನೇಮಕ

ಮೇಲ್ಮನೆ ಚುನಾವಣೆ: ಬಿಜೆಪಿ ಪ್ರಭಾರಿಗಳ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.