ಐಪಿಎಸ್‌ ಅಧಿಕಾರಿ ರೂಪಾರಿಂದ “ಉಡಾಫೆ’ ಕಿರುಚಿತ್ರ ಬಿಡುಗಡೆ


Team Udayavani, Oct 28, 2017, 4:16 PM IST

udhafe-film.jpg

ಬೆಂಗಳೂರು: ಕಾಕ್‌ಟೇಲ್‌ ಸ್ಟುಡಿಯೋ ತಂಡ ಸಿದ್ಧಪಡಿಸಿರುವ ಹೆಲ್ಮೆಟ್‌ ಹಾಗೂ ರಸ್ತೆ ಸುರಕ್ಷೆತೆ ಕುರಿತ “ಉಡಾಫೆ!’ ಕಿರುಚಿತ್ರವನ್ನು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಹಾಗೂ ಉಪ ಪೊಲೀಸ್‌ ಮಹಾನಿರೀಕ್ಷಕಿ ಡಿ. ರೂಪಾ ಶುಕ್ರವಾರ ಯುಟ್ಯೂಬ್‌ ಚಾನಲ್‌ ಮೂಲಕ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ರೂಪಾ ಅವರು, ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಯಾವುದೇ ಸಂದರ್ಭದಲ್ಲೂ ಉಡಾಫೆ ಮಾಡಬಾರದು. ಹೆಲ್ಮೆಟ್‌ ಧರಿಸುವುದರಿಂದ ಹೇರ್‌ಸ್ಟೈಲ್‌ ಹಾಳಾಗುತ್ತದೆ ಎಂದು ನಿರ್ಲಕ್ಷಿಸಬಾರದು.

ಇದು ನಿಮ್ಮ ಜೀವಕ್ಕೆ ತುತ್ತಾಗಬಹುದು. ಇದನ್ನೇ ಕಥಾವಸ್ತುವನ್ನಾಗಿ ಇಟ್ಟುಕೊಂಡು ಕಾಕ್‌ಟೇಲ್‌ ಸ್ಟುಡಿಯೋ ತಂಡ ಸಿದ್ಧಪಡಿಸಿರುವ ಕಿರುಚಿತ್ರ “ಉಡಾಫೆ!’ ಉತ್ತಮವಾಗಿದೆ. ಪೊಲೀಸ್‌ ಇಲಾಖೆಯಿಂದಾಗಲಿ, ಸರ್ಕಾರದಿಂದಾಗಲಿ ಯಾವುದೇ ಸೂಚನೆ ಇಲ್ಲದೆಯೇ ಸ್ವಯಂ ಪ್ರೇರಿತವಾಗಿ ರಸ್ತೆ ಸುರಕ್ಷತೆ ಬಗ್ಗೆ ಕಿರುಚಿತ್ರ ನಿರ್ಮಾಣ ಮಾಡಿರುವುದು ಸಂತೋಷಕರ ವಿಚಾರ ಎಂದರು.

ಕಾಕ್‌ಟೇಲ್‌ ಸ್ಟುಡಿಯೋ ತಂಡ
ವಕೀಲರಾದ ಬಿ.ಆರ್‌.ಶಿವರಾಮ್‌ ಕಥೆ, ಚಿತ್ರಕಥೆ ಬರೆದಿದ್ದು, ಪ್ರಶಾಂತ್‌ ಕೆ. ಎಳ್ಳಂಪಳ್ಳಿ ನಿರ್ದೇಶಿಸಿರುವ “ಉಡಾಫೆ’ಯಲ್ಲಿ ಕಿರುತೆರೆ ನಟ ಸುನೀಲ್‌, ನಟಿ ಸೃಷ್ಟಿ ಶೃಂಗೇರಿ ಹಾಗೂ ಬೇಬಿ ಆರ್ವಿ ಅಜಿತ್‌ ನಟಿಸಿದ್ದಾರೆ. ಹಾಗೆಯೇ ಪ್ರಿಯಾ ಶಿವರಾಮ್‌ ನಿರ್ಮಾಣ ಮಾಡಿದ್ದಾರೆ. ರೋಶನ್‌ ಕೆಸರೆ ಛಾಯಾಗ್ರಹಣ ಮಾಡಿದ್ದು, ಮಹೇಶ್‌ರಾಜ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ಇನ್ನು ಉದಯ್‌ ಜಗಳೂರು ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.