ಜಿಎಸ್ಟಿ ಉತ್ತಮ ಕಲ್ಪನೆ, ಆದರೆ ಮೋದಿ ಹಾಳು ಮಾಡಿದರು!
Team Udayavani, Oct 31, 2017, 6:35 AM IST
ಹೊಸದಿಲ್ಲಿ: ಜಿಎಸ್ಟಿ ಉತ್ತಮ ಯೋಜನೆ. ಆದರೆ ಇದನ್ನು ನರೇಂದ್ರ ಮೋದಿ ಸರಕಾರ ಹಾಳು ಮಾಡಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸೋಮವಾರ ಕಾಂಗ್ರೆಸ್ ಮುಖಂಡರ ಜತೆ ಸಭೆ ನಡೆಸಿದ ನಂತರ ರಾಹುಲ್, ಮೋದಿ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ನೋಟು ಅಮಾನ್ಯ ಮತ್ತು ಜಿಎಸ್ಟಿ ಎಂಬ 2 ಕ್ಷಿಪಣಿಗಳ ಮೂಲಕ ದೇಶವನ್ನು ಪ್ರಧಾನಿ ಮೋದಿ ಘಾಸಿಗೊಳಿಸಿದ್ದಾರೆ. ನ.8 ರಂದು ನೋಟು ಅಮಾನ್ಯದ ವರ್ಷಾಚರಣೆಯನ್ನು ಸರಕಾರ ಆಚರಿಸುತ್ತಿದೆಯಂತೆ. ಆದರೆ ಅದರಲ್ಲಿ ಆಚರಣೆ ಮಾಡುವಂಥದ್ದೇನಿದೆ ಎಂದು ಅರ್ಥವಾಗುತ್ತಿಲ್ಲ.
ಈಗ ಆರ್ಥಿಕತೆ ಐಸಿಯುನಲ್ಲಿದೆ ಎಂದಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಗಿರಿರಾಜ್ ಸಿಂಗ್, ರಾಹುಲ್ ಐಸಿಯುನಲ್ಲಿ ಇರುವವರಂತೆ ಯೋಚಿಸುತ್ತಿದ್ದಾರೆ. ನೋಟು ಬ್ಯಾನ್ ಅನ್ನು ಉತ್ತರ ಪ್ರದೇಶದ ಜನ ಚುನಾವಣೆಯಲ್ಲಿ ಅನುಮೋದಿಸಿ ದ್ದಾರೆ. ಇದು ರಾಹುಲ್ಗೆ ಕಾಣಿಸುತ್ತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
MUST WATCH
ಹೊಸ ಸೇರ್ಪಡೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ