ಚೀನಾ ಸ್ಪೈ ಡ್ರೋನ್‌ ಪರೀಕ್ಷೆ


Team Udayavani, Nov 1, 2017, 6:00 AM IST

spy-drone.jpg

ಬೀಜಿಂಗ್‌: ಚೀನಾ ತನ್ನ ಮಿಲಿಟರಿ ಗುಪ್ತಚರ ಕಾರ್ಯಾಚರಣೆಗೆ ಉಪಯೋಗವಾಗುವಂತ ಸ್ಪೈ ಡ್ರೋನ್‌ ಒಂದನ್ನು ಸಮುದ್ರ ಮಟ್ಟದಿಂದ 20 ಕಿಲೋ ಮೀಟರ್‌ ಎತ್ತರದಲ್ಲಿ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಬೇಹುಗಾರಿಕೆಗೆ ಸಂಬಂಧಿಸಿ ಹದ್ದಿನ ಕಣ್ಣಿಡುವ ಹಿನ್ನೆಲೆಯಲ್ಲಿ ಚೀನಾ ಇಂಥ ಪ್ರಯತ್ನ ಮಾಡಿದೆ.

ಸಮುದ್ರ ಮಟ್ಟದಿಂದ 20 ಕಿಲೋ ಮೀಟರ್‌ ಎತ್ತರದ ಪ್ರದೇಶದಲ್ಲಿ ಅತೀ ಕಡಿಮೆ ಉಷ್ಣತೆ ಹಾಗೂ ತೆಳುವಾದ ಗಾಳಿ ಇರುವ ಹಿನ್ನೆಲೆಯಲ್ಲಿ  ಇದನ್ನು “ಸಾವಿನ ವಲಯ’ ಎಂದೇ ಪರಿಗಣಿಸಲಾಗುತ್ತದೆ. ಇದೀಗ ಚೀನಾ ಇಂಥ ವಲಯದಲ್ಲಿ ಸ್ಪೈ ಡ್ರೋನ್‌ ಪರೀಕ್ಷೆಗೊಳಪಡಿಸುವ ಮೂಲಕ ಸಂಚಲನ ಮೂಡಿಸುವಂತೆ ಮಾಡಿದೆ. ಚೀನಾ ಮಾಧ್ಯಮಗಳ ಪ್ರಕಾರ ಚೀನಾ ತನ್ನ ಮಿಲಿಟರಿ ಗುಪ್ತಚರ ಉದ್ದೇಶಕ್ಕಾಗಿಯೇ ಇದನ್ನು ಪರೀಕ್ಷೆಗೊಳಪಡಿಸಿದೆ.

ಉಷ್ಣತೆ ಕಡಿಮೆ ಇರುವ ಪ್ರದೇಶದಲ್ಲಿ ಬ್ಯಾಟರಿಯಂತಹ ಎಲೆಕ್ಟ್ರಾನಿಕ್‌ ಉಪಕರಣ ಗಳು ಸ್ಪಂದಿಸುವ ಸಾಧ್ಯತೆಗಳೂ ಕಡಿಮೆ ಇರುವ ಹಿನ್ನೆಲೆಯಲ್ಲಿ ಇದಕ್ಕೆ ಪೂರಕವಾಗಿ ಸ್ಪಂದಿಸುವ ಮಾದರಿಯ ಡ್ರೋನ್‌ ಅಭಿವೃದ್ಧಿಪಡಿಸಿ ಪರೀಕ್ಷಿಸಿದ್ದಾಗಿ ಹಾಂಕಾಂಗ್‌ ಮೂಲದ ದಕ್ಷಿಣ ಚೀನಾ ಮಾರ್ನಿಂಗ್‌ ಪೋಸ್ಟ್‌ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೀಜಿಂಗ್‌ನ ಚೀನಾ ಅಕಾಡೆಮಿ ಆಫ್ ಸೈನ್ಸಸ್‌ನ ವಿಜ್ಞಾನಿ ಯಾಂಗ್‌ ಯಾಂಚು, “ಡ್ರೋನ್‌ ಬುಲೆಟ್‌ ಚಿಮ್ಮುವ ರೀತಿ ತೆರೆದುಕೊಂಡಿದೆ. ಇಂಥ ನೂರಾರು ಡ್ರೋನ್‌ಗಳನ್ನು ಅಭಿವೃದ್ಧಿ ಗೊಳಿ ಸುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಅದು ನಮ್ಮ ಗುರಿ’ ಎಂದಿ ದ್ದಾರೆ. ಕಳೆದ ತಿಂಗಳಷ್ಟೇ ಮಂಗೋಲಿಯಾ ಅಧ್ಯಯನ ಉದ್ದೇಶದಿಂದ 25 ಕಿ. ಮೀ. ಎತ್ತರದಲ್ಲಿ ಡ್ರೋನ್‌ ಅನ್ನು ಪರೀಕ್ಷೆಗೊಳಪಡಿಸಿತ್ತು.

ಟಾಪ್ ನ್ಯೂಸ್

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.