ಬೈಕ್ ಹಿಂಬದಿ ಸವಾರಿ ನಿಷೇಧ: ಶೀಘ್ರ ಅರ್ಜಿ
Team Udayavani, Nov 2, 2017, 7:10 AM IST
ರಾಯಚೂರು: 100 ಸಿಸಿಗಿಂತ ಕಡಿಮೆ ಸಾಮರ್ಥ್ಯದ ಬೈಕ್ಗಳಲ್ಲಿ ಹಿಂಬದಿ ಸವಾರಿ ನಿಷೇಧಿಸಿ ಹೈಕೋರ್ಟ್
ಆದೇಶ ಹೊರಡಿಸಿದ್ದು, ಈ ತೀರ್ಪು ಮರು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವುದಾಗಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪಘಾತ ವಾದಾಗ ಬೈಕ್ ಸವಾರನಿಗೆ ವಿಮೆ ಹಣ ಪಾವತಿಸುವ ಬದಲು ವಿಮಾ ಸಂಸ್ಥೆ ನ್ಯಾಯಾಲಯದ ಎದುರು 100 ಸಿಸಿ ಬೈಕ್ನಲ್ಲಿ ಇಬ್ಬರು ಓಡಾಡುವಂತಿಲ್ಲ ಎಂಬ ಕಾಯ್ದೆ ಉಲ್ಲೇಖೀಸಿ ವಾದಿಸಿತ್ತು. ಇದರಿಂದ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಕರ್ನಾಟಕ ಹೊರತಾಗಿಸಿ ದೇಶದ ಬೇರೆ ಯಾವ ರಾಜ್ಯದಲ್ಲೂ ಇಂಥ ಕಾನೂನು ಇಲ್ಲ ಎಂದರು.
ಖಾಸಗಿ ಬಸ್ಗಳ ಹಾವಳಿಯಿಂದ ಸರ್ಕಾರಿ ಬಸ್ಗಳ ಸಂಚಾರಕ್ಕೆ ಧಕ್ಕೆಯಾಗಿದೆ. ಖಾಸಗಿಯವರು ಪ್ರಯಾಣಿಕರಿಂದ ಬೇಕಾ ಬಿಟ್ಟಿ ಹಣ ಪಡೆಯುತ್ತಿರುವ ವಿಚಾರ ಗಮನಕ್ಕಿದೆ. ದರ ನೀತಿಗೆ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಅಂಗಡಿ… ಲಕ್ಷಾಂತರ ರೂ. ನಷ್ಟ
ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ
Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು
Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ
ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು
MUST WATCH
ಹೊಸ ಸೇರ್ಪಡೆ
Raichur: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಅಂಗಡಿ… ಲಕ್ಷಾಂತರ ರೂ. ನಷ್ಟ
ರಹಸ್ಯವಾಗಿ 2ನೇ ಮದುವೆಯಾದ್ರಾ ಬಿಗ್ ಬಾಸ್ ಖ್ಯಾತಿಯ ಮುನಾವರ್? ಫೋಟೋ ವೈರಲ್
ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ
Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು
Anant-Radhika 2nd Pre-wed: ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?