ಹಿಂದೂ ಉಗ್ರವಾದ ಇಲ್ಲ ಎನ್ನಲಾಗದು : ಕಮಲ್ ಹಾಸನ್
Team Udayavani, Nov 2, 2017, 11:50 AM IST
ಚೆನ್ನೈ: ರಾಜಕೀಯ ಪ್ರವೇಶಿಸಲು ಸಿದ್ದತೆ ನಡೆಸುತ್ತಿರುವ ಮೇರು ನಟ ಕಮಲಹಾಸನ್ ಅವರು ‘ಹಿಂದೂ ಉಗ್ರವಾದವನ್ನು ತಳ್ಳಿ ಹಾಕುವಂತಿಲ್ಲ’ ಎಂದು ಇನ್ನೊಂದು ವಿವಾದ ಸೃಷ್ಟಿಸಿದ್ದಾರೆ.
ತಮಿಳು ವಾರಪತ್ರಿಕೆ ಆನಂದ ವಿಕಟನ್ನನಲ್ಲಿ ತಮ್ಮ ಸರಣಿ ಅಂಕಣದಲ್ಲಿ ಈ ಬಗ್ಗೆ ಬರೆದಿದ್ದು, ‘ಹಿಂದೂ ಉಗ್ರವಾದ ಇಲ್ಲ ಎಂದು ನೀವು ಹೇಳಲಾಗದು. ಹಿಂದೂ ಉಗ್ರವಾದ ಅಸ್ಥಿತ್ವದಲ್ಲಿತ್ತು, ಅವರು ಈಗ ಹಿಂಸಾಚಾರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದಿದ್ದಾರೆ.
‘ಜನರು ಈಗ ”ಸತ್ಯ ಮೇವ ಜಯತೆ”ಯಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ. ಸತ್ಯಕ್ಕೆ ಬೆಲೆ ಇಲ್ಲವಾಗಿದ್ದು, ಶಕ್ತಿ ಮಾತ್ರ ಜಯಗಳಿಸುತ್ತಿದೆ’ ಎಂದಿದ್ದಾರೆ.
ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುವುದಕ್ಕಾಗಿ ಕಮಲಹಾಸನ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Uppinangady: ತೀವ್ರ ಜ್ವರ; ಅರ್ಚಕ ಸಾವು