ಮಂಚದ ಕೆಳಗೆ ಯಾರಲ್ಲಿ?


Team Udayavani, Nov 2, 2017, 1:44 PM IST

02-29.jpg

ಒಂದು ದಿನ ಗುಂಡಪ್ಪ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಎದುರಿನಿಂದ ಒಬ್ಟಾತ ಬರುತ್ತಿದ್ದ. ಅವನ ಮುಖದಲ್ಲಿ ಚಿಂತೆ ಕಾಣಿಸುತ್ತಿತ್ತು. ನಸ್ರುದ್ದೀನ್‌ ಸುಮ್ಮನಿರಲಾರದೆ ಅವನನ್ನು ನಿಲ್ಲಿಸಿ ಕೇಳಿಯೇಬಿಟ್ಟ “ಏನಪ್ಪಾ ನಿನ್ನ ಚಿಂತೆ? ಅದ್ಯಾಕೆ ಮುಖ ಇಂಗು ತಿಂದ ಮಂಗನಂತಾಗಿದೆ?’ ಅಂತ. ಅದಕ್ಕೆ ಆ ವ್ಯಕ್ತಿ, “ಏನು ಹೇಳ್ಳೋದು… ತುಂಬಾ ದಿನದಿಂದ ನನಗೊಂದು ಕೆಟ್ಟ ಕನಸು ಬೀಳುತ್ತಿದೆ. ನನ್ನ ಮಂಚದ ಅಡಿ ಯಾರೋ ಅಡಗಿ ಕುಳಿತಂತೆ ಕನಸು. ಎದ್ದು ನೋಡಿದರೆ ಅಲ್ಲಿ ಯಾರೂ ಇರುವುದಿಲ್ಲ. ರಾತ್ರಿಯಿಡೀ ನಿದ್ರೆ ಇಲ್ಲದೆ ನೆಮ್ಮದಿ ಹಾಳಾಗಿಹೋಗಿದೆ. ಇಲ್ಯಾರೋ ಒಬ್ಬರು ನೂರು ನಾಣ್ಯಗಳನ್ನು ಕೊಟ್ಟರೆ ಇಂಥ ಸಮಸ್ಯೆಗಳನ್ನೆಲ್ಲ ಪರಿಹರಿಸುತ್ತಾರಂತೆ. ಅವರಲ್ಲಿಗೇ ಹೋಗುತ್ತಿದ್ದೇನೆ. ಆದರೂ ನೂರು ನಾಣ್ಯ ಬಹಳ ಜಾಸ್ತಿಯಾಯ್ತು’ ಅಂತ ಗೊಣಗಿದ. ಸಮಸ್ಯೆ ಕೇಳಿದ ಗುಂಡಪ್ಪ “ತಮ್ಮಾ, ಕೇವಲ ಇಪ್ಪತ್ತು ನಾಣ್ಯಗಳಿಗೆ ನಿನ್ನ ಸಮಸ್ಯೆಗೆ ಪರಿಹಾರ ನೀಡುತ್ತೇನೆ’ ಎಂದ. ಆ ವ್ಯಕ್ತಿ ತಕ್ಷಣ ಜೇಬಿನಿಂದ ನಾಣ್ಯಗಳನ್ನು ತೆಗೆದು ಗುಂಡಪ್ಪನಿಗಿತ್ತ. ಹಣವನ್ನು ಕಿಸೆಗಿಳಿಸಿ ಗುಂಡಪ್ಪ, “ನೀನು ಇವತ್ತಿನಿಂದ ಚಾಪೆ ಹಾಸಿಕೊಂಡು ನೆಲದ ಮೇಲೆ ಮಲಗು ತಮ್ಮಾ, ಅದ್ಯಾರು ನುಸುಳುತ್ತಾರೆ ನೋಡಿಯೇ ಬಿಡೋಣ!’ ಎಂದು ಕೈಬೀಸಿಕೊಂಡು ಹೋದ.

ಗುಣಗಾನದಿಂದಾದ ನಷ್ಟ
ಗುಂಡಪ್ಪನ ಬಳಿ ಕತ್ತೆಯೊಂದಿತ್ತು. ಹೂಜಾನಿಗೆ ಅದರ ಮೇಲೆ ಅಸಡ್ಡೆ. ಈ ಸೋಮಾರಿ ಕತ್ತೆಯನ್ನು ಸಾಕುವುದಕ್ಕಿಂತ ಮಾರುವುದು ಲೇಸು ಅಂದುಕೊಂಡು ಅದನ್ನು ಸಂತೆಗೆ ಹೊಡೆದುಕೊಂಡು ಹೋದ. ಅಲ್ಲಿ ವ್ಯಾಪಾರಿಯೊಬ್ಬನಿಗೆ 3000 ರೂ.ಗಳಿಗೆ ಕತ್ತೆಯನ್ನು ಮಾರಿದ. ಆ ವ್ಯಾಪಾರಿ ಕತ್ತೆಯನ್ನು ಹರಾಜಿಗೆ ಇಟ್ಟು, ಕತ್ತೆಯ ಗುಣಗಳನ್ನು ಹಾಡಿ ಹೊಗಳತೊಡಗಿದ. “ಇದು ಅಂತಿಂಥ ಕತ್ತೆಯಲ್ಲ. ಕತ್ತೆಗಳಲ್ಲೇ ಅತ್ಯುತ್ತಮ ಕತ್ತೆ. ಇದರ ಬಲಿಷ್ಠವಾದ ಕಾಲುಗಳನ್ನು ನೋಡಿ. ಇದು ಮೂರು ಕತ್ತೆಗಳ ಕೆಲಸವನ್ನು ಮಾಡುತ್ತದೆ’. ಕತ್ತೆಯ ಗುಣಗಾನ ಗುಂಡಪ್ಪನ ಕಿವಿಗೆ ಬಿತ್ತು! ಅರೇ, ನನ್ನ ಸೋಮಾರಿ ಕತ್ತೆ ಇಷ್ಟೊಂದು ಶ್ರೇಷ್ಠವೇ ಎಂದು ಆತ ಚಕಿತನಾದ. ಹರಾಜಿನಲ್ಲಿ ಕತ್ತೆ ಎಷ್ಟು ಬೆಲೆಗೆ ಹೋಗಬಹುದೆಂದು ಅಲ್ಲಿಯೇ ನಿಂತು ಕುತೂಹಲದಿಂದ ಗಮನಿಸತೊಡಗಿದ. ಜನರೆಲ್ಲ ಕತ್ತೆಯನ್ನು ಮೆಚ್ಚಿದರು. ಒಬ್ಬ “4,000′ ಎಂದು ಕೂಗಿದ, ಇನ್ನೊಬ್ಬ “5,000′ ಎಂದ, ಮತ್ತೂಬ್ಬ “5,500’…ಹೀಗೆ ಕತ್ತೆಯ ಬೆಲೆ ಏರತೊಡಗಿತು. ಗುಂಡಪ್ಪ ನಿಂತಲ್ಲೇ ಚಡಪಡಿಸಿದ. ಇಷ್ಟು ಒಳ್ಳೆಯ ಕತ್ತೆಯನ್ನು ಮಾರಿಬಿಟ್ಟೆನಲ್ಲ ಎಂದು ಪಶ್ಚಾತ್ತಾಪಪಟ್ಟ. ಇನ್ನೇನು 6000 ರೂ.ಗಳಿಗೆ ಕತ್ತೆ ಮಾರಾಟವಾಗುವುದರಲ್ಲಿತ್ತು. ಆಗ ಗುಂಡಪ್ಪನೇ “7,000 ರೂ.’ ಎಂದು ಜೋರಾಗಿ ಕೂಗಿ, ದುಡ್ಡು ತೆತ್ತು ಕತ್ತೆಯನ್ನು ವಾಪಸ್‌ ಕರೆದುಕೊಂಡು ಹೊರಟ!

ಪ್ರಿಯಾ

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.