ಇಂದಿರಾ ಕ್ಯಾಂಟೀನ್ ಮಾದರಿ ಯೋಜನೆ ಜಾರಿಗೆ ಆಂಧ್ರ ಸಿದ್ಧತೆ
Team Udayavani, Nov 5, 2017, 3:16 PM IST
ಬೆಂಗಳೂರು: ರಾಜ್ಯ ಸರಕಾರದ ಇಂದಿರಾ ಕ್ಯಾಂಟೀನ್ ಮಾದರಿಯ ಯೋಜನೆಯ ಜಾರಿಗೆ ಆಂಧ್ರ ಪ್ರದೇಶ
ಮುಂದಾಗಿದ್ದು, ಯೋಜನೆಯ ಕುರಿತ ಸಂಪೂರ್ಣ ಮಾಹಿತಿಯನ್ನು ಪಾಲಿಕೆಯ ಅಧಿಕಾರಿಗಳಿಂದ ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಜಾರಿಗೊಳಿಸಲಾಗಿರುವ ಇಂದಿರಾ ಕ್ಯಾಂಟೀನ್ಗಳಿಗೆ ಜನರಿಗೆ ಉತ್ತಮ ಸ್ಪಂದನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಅದೇ ಮಾದರಿಯ ಯೋಜನೆಯನ್ನು ತಾವು ಜಾರಿಗೊಳಿಸಲು ಆಂಧ್ರ ಪ್ರದೇಶದ ಸರಕಾರ ಉತ್ಸಾಹ ತೋರಿದೆ ಎನ್ನಲಾಗಿದೆ. ಆಂಧ್ರ ಸರಕಾರದ ಪೌರಾಡಳಿ ನಿರ್ದೇಶನಾಲಯದ ಕನ್ನಬಾಬು ನೇತೃತ್ವದಲ್ಲಿ ಅನಂತಪುರ,
ಕರ್ನೂಲು, ಚಿತ್ತೂರು ಜಿಲ್ಲೆಗಳ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ