ಅಂಬೇಡ್ಕರ್‌ ಭವನ ಜಾಗಬದಲಿಗೆ ಒತ್ತಾಯ


Team Udayavani, Nov 5, 2017, 5:27 PM IST

3-bb-a.jpg

ಹಟ್ಟಿ ಚಿನ್ನದ ಗಣಿ: ಹಟ್ಟಿ ಪಟ್ಟಣಕ್ಕೆ ಅಂಬೇಡ್ಕರ್‌ ಭವನ ಮಂಜೂರಾಗಿರುವುದು ಸ್ವಾಗತಾರ್ಹ. ಆದರೆ ಭವನ ನಿರ್ಮಿಸಲು ಉದ್ದೇಶಿಸಿರುವ ಸ್ಥಳ ಬದಲಿಸಿ ಬೇರೆಡೆ ಸ್ಥಳ ಆಯ್ಕೆ ಮಾಡಿ ಜನರಿಗೆ ಅನುಕೂಲವಾಗುವ ಸ್ಥಳದಲ್ಲಿ ಭವನ ನಿರ್ಮಾಣಕ್ಕೆ ಮುಂದಾಗಬೇಕೆಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಹಟ್ಟಿಯಿಂದ ಲಿಂಗಸುಗೂರಿಗೆ ಹೋಗುವ ಮಾರ್ಗ ಮಧ್ಯೆ ಗುಡದನಾಳ ಕ್ರಾಸ್‌ ಪಕ್ಕದಲ್ಲಿರುವ ಭವನ ನಿರ್ಮಾಣಕ್ಕೆ ಆಯ್ಕೆ ಮಾಡಿರುವ ಸ್ಥಳ ಪಟ್ಟಣದಿಂದ 3 ಕಿ.ಮೀ. ಅಂತರದಲ್ಲಿದೆ. ಅಲ್ಲದೆ ಸ್ಮಶಾನ, ಜೆಸ್ಕಾಂ ಕಚೇರಿ ಹಾದು ಹೋಗಬೇಕು. ಮಾತ್ರವಲ್ಲದೆ ಸಮೀಪದಲ್ಲಿಯೇ ಗಣಿ ತ್ಯಾಜ್ಯ ಸಂಗ್ರಹಿಸಿರುವ ಸೈನೇಡ್‌ ಬೂದಿ ಸಂಗ್ರಹವಿದ್ದರೆ, ಮತ್ತೂಂದೆಡೆ ಗಣಿಯಲ್ಲಿ ಸ್ಪೂಟಿಸುವ ಮದ್ದಿನ ಮನೆ ಇದೆ. ಇಂತಹ ಭಯಾನಕ ಭಯಾನಕ ಸ್ಥಳದಲ್ಲಿ ಭವನ ನಿರ್ಮಾಣ ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

ಪಟ್ಟಣದ ರಾಘವೇಂದ್ರ ಸ್ವಾಮಿ ಮಠ ಹಾಗೂ ಬಸವ ಸೇವಾ ಸಮಿತಿ ಮಧ್ಯೆ ಇರುವ ಖಾಲಿ ಸ್ಥಳ, ಕೋ-ಅಪರೇಟಿವ್‌ ಸ್ಟೋರ್‌, ನಾಗಲಿಂಗೇಶ್ವರ ದೇವಸ್ಥಾನ ಸಮೀಪ ಹಾಗೂ ಅಬ್ದುಲ್ಲಾ ಕಿರಾಣಿ ಅಂಗಡಿ ಮುಂಭಾಗ, ಇಲ್ಲವೇ ಹೊಸ ಬಸ್‌ ನಿಲ್ದಾಣ ಹತ್ತಿರ ಹಾಗೂ ಮಳಿಗೆಗಳ ಹಿಂದೆ ಅನೇಕ ಖಾಲಿ ಸ್ಥಳಗಳಿವೆ. ಇವುಗಳನ್ನು ಪರಿಶೀಲಿಸಿ ಸೂಕ್ತ ಜಾಗೆಯಲ್ಲಿ ಭವನ ನಿರ್ಮಿಸಬೇಕು ಎಂದು ಜೈ ಭೀಮ ಯುವಸೇನೆಯ ಮಲ್ಲಿಕಾರ್ಜುನ ಚಿತ್ರನಾಳ, ಮಲ್ಲೇಶ ಹೆಮ್ಮಡಗಿ, ಸುರೇಶ ಮಾಚನೂರು, ಎಸ್‌ ಎಫ್‌ಐನ ಮಲ್ಲಿಕಾರ್ಜುನ, ದಸಂಸ ಹನುಮಂತಪ್ಪ ತವಗ, ಛಲವಾದಿ ಮಹಾಸಭಾದ ಗುಡದಪ್ಪ ಭಂಡಾರಿ, ಅಂಬೇಡ್ಕರ್‌ ಯುವಕ ಮಂಡಳಿ ಎಚ್‌.ಎ. ಲಿಂಗಪ್ಪ, ಲಿಂಗರಾಜ, ಮಂಜುನಾಥ, ಶಿವರಾಜಕುಮಾರ ಇತರರು ಹಟ್ಟಿ ಚಿನ್ನದ ಗಣಿ ಕಂಪನಿ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.