ಮೆರುಗು ತಂದ ನಾರಿಯರ ಸೀರೆ ಸೌಂದರ್ಯ


Team Udayavani, Nov 6, 2017, 11:04 AM IST

171105kpn97.jpg

ಹಂಪಿ: ವಿಶ್ವ ವಿಖ್ಯಾತ ಹಂಪಿ ಉತ್ಸವದ 2017ನೇ ಸಾಲಿನ ಅವತರಣಿಕೆ ಸಾಕಷ್ಟು ವಿಶೇಷಗಳಿಂದ ಕೂಡಿದ್ದು, ಶನಿವಾರ ತಡ ರಾತ್ರಿ ಗಾಯತ್ರಿ ಪೀಠದ ವೈಭವಯುತ ವೇದಿಕೆಯಲ್ಲಿ ಬೆಂಗಳೂರಿನ ಖ್ಯಾತ ವಸ್ತ್ರ ವಿನ್ಯಾಸಗಾರ ಅಶೋಕ್‌ ಮನ್ನೇ ಸೃಷ್ಟಿಸಿದ ಹಾಗೂ ವಿನ್ಯಾಸ ಮಾಡಿದ ಉಡುಪು, ಸೀರೆಗಳನ್ನು ಧರಿಸಿದ 120ಕ್ಕೂ ಅಧಿಕ ರೂಪದರ್ಶಿಯರು ಮಾರ್ಜಾಲ ನಡಿಗೆಯ ಮೂಲಕ ತಮ್ಮ ಬೆಡಗು-ಬಿನ್ನಾಣಗಳನ್ನು ಪ್ರದರ್ಶಿಸಿದರು.

ಕಾರ್ತಿಕ ಹುಣ್ಣಿಮೆಯ ಬೆಳದಿಂಗಳಿನಲ್ಲಿ ನೂರಾರು ಸುರಸುಂದರಿಯರು ಅಶೋಕ್‌ಮನ್ನೇ ಅವರು ವಿನ್ಯಾಸಗೊಳಿಸಿದ ಸೀರೆಗಳನ್ನು ಧರಿಸಿ ತಮ್ಮ ಬಳುಕಿನ ನಡೆಯ ಮೂಲಕ ನಡೆದರು. ನೆರೆದಿದ್ದ ಸಹಸ್ರಾರು ಮಹಿಳೆಯರು, ಗಣ್ಯ ಕುಟುಂಬದ ಮಹಿಳೆಯರು ಸೀರೆಗಳ ವಿನ್ಯಾಸಕ್ಕೆ ಮನಸೋತರು. ಬೆಂಗಳೂರಿನ ವೈಬ್‌ ಫ್ಯಾಶನ್‌ ಸಂಸ್ಥೆ ಈ ಫ್ಯಾಶನ್‌ ಶೋ ನಿರ್ವಹಿಸಿದ್ದು, ರ್‍ಯಾಂಪ್‌ ಮೇಲೆ ಇರಿಸಿದ್ದ ಕಾರ್ತಿಕ ಮಾಸದ ಸಾಂಪ್ರದಾಯಿಕ ದೀಪಗಳು ಮೆರುಗನ್ನು ಹೆಚ್ಚಿಸಿದವು. ಪಾಶ್ಚಾತ್ಯ ಶೈಲಿಯ ಫ್ಯಾಶನ್‌ ಶೋಗೆ ಭಾರತೀಯ ವಸ್ತ್ರ ವೈವಿಧ್ಯತೆಯ ಮೇರು ಸ್ಥಾನದಲ್ಲಿರುವ ಸೀರೆಗಳು ಹೊಸ ಆಯಾಮ ನೀಡುವುದರ ಜೊತೆಗೆ ಆಧುನಿಕತೆಗೆ ಸಂಪ್ರದಾಯಿಕ ಸ್ಪರ್ಶ ನೀಡಿದವು.

ದಿಗಂತ್‌-ಐಂದ್ರತಾ ರೈ: ಅಶೋಕ್‌ ಮನ್ನೇ ಅವರ ವಸ್ತ್ರ ವಿನ್ಯಾಸದ ಬೆಡಗಿಗೆ ನಟ ದಿಗಂತ್‌ ಹಾಗೂ ಕರಾವಳಿ ಬೆಡಗಿ ಐಂದ್ರಿತಾ ರೈ ಕಳೆ ತಂದರು. ಮೊದಲಿಗೆ ಕರಾವಳಿಯ ಯಕ್ಷಗಾನ ವೇಷಧಾರಿಗಳೊಂದಿಗೆ ರ್‍ಯಾಂಪ್‌ ವಾಕ್‌ ಮಾಡಿದ ದಿಗಂತ್‌ ಮಿರುಗುವ ಜರಿಯ ಕುಸುರಿಯಿದ್ದ ಕೆಂಪು ಬಣ್ಣದ ರೇಷ್ಮೆ ವಸ್ತ್ರದಲ್ಲಿ ರೂಪಿಸಿದ ಮಹಾರಾಜ ಪೋಷಾಕು ಹಾಗೂ ವಿಜಯನಗರ ಮಹಾರಾಜರ ಪೇಟಾ ಧರಿಸಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು. ನಟಿ ಐಂದ್ರಿತಾ ರೈ ಕನಕಾಂಬರ ಬಣ್ಣದ ರೇಶ್ಮೆ ಸೀರೆಯಲ್ಲಿ ತಳುಕು-ಬಳುಕಿನ ನಡೆಯೊಂದಿಗೆ ಆಗಮಿಸಿ ನೆರೆದಿದ್ದ ಪ್ರೇಕ್ಷಕರ ಶಿಳ್ಳೆ, ಕರತಾಡನಗಳಿಸಿದರು.
ಎಂ. ಮುರಳಿಕೃಷ

ಉತ್ತರ ಕರ್ನಾಟಕದ ಪ್ರಖ್ಯಾತ ಇಳಕಲ್‌ ಸೀರೆ ಹಾಗೂ ಮುದುಗಲ್‌ ಸೀರೆ ನೇಯುವ ನೇಕಾರರ ಸಹಸ್ರಾರು ಕುಟುಂಬಗಳು ಇಂದು ಸಂಕಷ್ಟದಲ್ಲಿವೆ. ವಿಶ್ವ ಮಟ್ಟದಲ್ಲಿ ಅವರ ಕುಶಲ ಕಲೆಗಳಿಗೆ ವೇದಿಕೆ ನೀಡಬೇಕು ಎನ್ನುವ
ಚಿಂತನೆಯೊಡನೆ ಈ ವಸ್ತ್ರ ವಿನ್ಯಾಸ ಪ್ರದರ್ಶನ ಏರ್ಪಡಿಸಿದ್ದೆವು. 
ಸಂತೋಷ್‌ ಲಾಡ್‌, ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ. 

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.