ಬಂಟ್ವಾಳ ಬಿಜೆಪಿ ಪರಿವರ್ತನ ಯಾತ್ರೆ ಸಮಾವೇಶ 


Team Udayavani, Nov 6, 2017, 4:09 PM IST

6Nov–14.jpg

ಬಂಟ್ವಾಳ: ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಂಟ್ವಾಳವು ಮಹತ್ವದ ಕ್ಷೇತ್ರವಾಗಿದ್ದು ಇಲ್ಲಿ ನಡೆಯಲಿರುವ ಪರಿವರ್ತನ ಯಾತ್ರೆ ಸಮಾವೇಶ ಯಶಸ್ಸಿಗೆ ಪಕ್ಷದ ಎಲ್ಲ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಶಕ್ತಿಮೀರಿ ಪ್ರಯತ್ನಿಸಬೇಕು. ಜನರಿಗೆ ಕೇಂದ್ರ ಸರಕಾರದ ಸವಲತ್ತು, ಸಾಧನೆಗಳ ಬಗ್ಗೆ ತಿಳಿಸುವ ಕೆಲಸ ಆಗಲಿ ಎಂದು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ಅವರು ಬಿ.ಸಿ.ರೋಡ್‌ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಸನಿಹ ಪರಿವರ್ತನ ಯಾತ್ರೆ ಸಮಾವೇಶದ ಮೈದಾನದಲ್ಲಿ ಚಪ್ಪರ ಮುಹೂರ್ತದ ಬಳಿಕ ಕಾರ್ಯಕರ್ತರ ಜತೆ ನಡೆದ ಸಮಾಲೋಚನ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಸಾಗುತ್ತಿರುವ ಈ ಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕುತ್ತಿದೆ. ನ. 11ರಂದು ಬೆಳಗ್ಗೆ 9 ಗಂಟೆಗೆ ಪುಂಜಾಲಕಟ್ಟೆ ಯಲ್ಲಿ ಯಾತ್ರೆಗೆ ಬಂಟ್ವಾಳ ಕ್ಷೇತ್ರದ ವತಿಯಿಂದ ಸ್ವಾಗತ ನೀಡಲಾಗುವುದು. ಅಲ್ಲಿಂದ ಸಾಗಿ ಬರುವ ಯಾತ್ರೆಯು ಬಿ.ಸಿ. ರೋಡ್‌ನ‌ ಮುಖ್ಯ ವೃತ್ತದ ಮೈದಾನದಲ್ಲಿ ಸಮಾವೇಶಗೊಳ್ಳುವುದು ಎಂದರು.

ಬೂತ್‌ ಮಟ್ಟದಿಂದ 25 ಸಾವಿರಕ್ಕೂ ಮಿಕ್ಕಿದ ಕಾರ್ಯಕರ್ತರು ಭಾಗವಹಿಸಲಿದ್ದು ವ್ಯವಸ್ಥೆಯ ದೃಷ್ಟಿಯಿಂದ ಯಾವುದೇ ಲೋಪವಾಗದಂತೆ ಕ್ರಮಕ್ಕೆ ಮುಂದಾಗಬೇಕು ಎಂದು ಕಾರ್ಯಕರ್ತರಲ್ಲಿ ವಿನಂತಿಸಿದರು.

ಬಿಜೆಪಿ ನೇತಾರ ರಾಜೇಶ್‌ ನಾೖಕ್‌ ಉಳಿಪಾಡಿಗುತ್ತು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ ಕೋಟ್ಯಾನ್‌, ಬ್ರಿಜೇಶ್‌ಚೌಟ , ಸುದರ್ಶನ್‌, ಕ್ಷೇತ್ರ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಮದಾಸ್‌ ಬಂಟ್ವಾಳ, ಕ್ಷೇತ್ರ ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಗೋವಿಂದ ಪ್ರಭು, ದಿನೇಶ್‌ ಭಂಡಾರಿ, ಮಹಾಬಲ ಶೆಟ್ಟಿ, ರೊನಾಲ್ಡ್‌ ಡಿ’ಸೋಜಾ, ವಜ್ರನಾಥ ಕಲ್ಲಡ್ಕ, ಸಂತೋಷ್‌ ರಾಯಿ, ಪುರುಷೋತ್ತಮ ಶೆಟ್ಟಿ, ವಿಜಯ ರೈ,
ನೇಮಿರಾಜ್‌ ರೈ, ಮಚ್ಛೇಂದ್ರ ಸಾಲಿಯಾನ್‌, ಆನಂದ ಎ. ಶಂಭೂರು, ಬಾಲಕೃಷ್ಣ ಸೆರ್ಕಳ, ಯಶೋಧರ ಕರ್ಬೆಟ್ಟು, ಭಾರತಿ ಎಸ್‌.ಚೌಟ, ರಂಜಿತ್‌ ಮೈರ, ಜನಾರ್ದನ ಬೊಂಡಾಲ, ಜಿನೇಂದ್ರ ಜೈನ್‌, ತನಿಯಪ್ಪ ಗೌಡ, ಕಿಶೋರ್‌ ಶೆಟ್ಟಿ, ಶಶಿಕಾಂತ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.