ನೇಕಾರರಿಗೆ ಸಾಲಮನ್ನಾ ಭಾಗ್ಯ ಘೋಷಿಸಿದ ರಾಜ್ಯ ಸರ್ಕಾರ
Team Udayavani, Nov 6, 2017, 4:54 PM IST
ಹಾವೇರಿ; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭಾಗ್ಯಗಳ ಸರಮಾಲೆ ಮುಂದುವರಿದಿದ್ದು, ಇದೀಗ ನೇಕಾರರಿಗೆ ಸಾಲಮನ್ನಾ ಭಾಗ್ಯ ದೊರಕಿದೆ. ನೇಕಾರರು ವಿವಿಧ ಯೋಜನೆಗಳಡಿ ಮನೆ ನಿರ್ಮಾಣ ಹಾಗೂ ನೇಕಾರ ವೃತ್ತಿಗಾಗಿ ಪಡೆದಿರುವ ಸಾಲ ಮನ್ನಾ ಮಾಡುವುದಾಗಿ ಸಚಿವ ರುದ್ರಪ್ಪ ಲಮಾಣಿ ಸೋಮವಾರ ತಿಳಿಸಿದ್ದಾರೆ.
ಸೋಮವಾರ ಜವಳಿ, ಮುಜರಾಯಿ ಖಾತೆ ಸಚಿವ ಲಮಾಣಿ ಅವರು ಸುದ್ದಿಗಾರರ ಜತೆ ಮಾತನಾಡುತ್ತ, ನೇಕಾರ ವೃತ್ತಿಗಾಗಿ ಪಡೆದ 50ಸಾವಿರವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ ಮನೆ ನಿರ್ಮಾಣಕ್ಕಾಗಿ ಪಡೆದ 33 ಕೋಟಿ 41 ಲಕ್ಷ ರೂಪಾಯಿ ಸಾಲ, ಬಡ್ಡಿ ಮನ್ನಾ ಮಾಡುವುದಾಗಿ ವಿವರಿಸಿದರು.
ಸಾಲಮನ್ನಾ ಲಾಭ ಪಡೆದ ನೇಕಾರರಿಗೆ ಋಣಮುಕ್ತ ಪತ್ರವನ್ನು ನೀಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್