ಶ್ರೀನಿವಾಸ ಮಂಗಲ ಮಹೋತ್ಸವದ ಪೂರ್ವಭಾವಿ ಸಭೆ


Team Udayavani, Nov 7, 2017, 3:21 PM IST

5.jpg

ಬೊಯಿಸರ್‌: ವಿರಾರ್‌ ಸಾಯಿಧಾಮ ಮಂದಿರ ಟ್ರಸ್ಟ್‌ ವತಿಯಿಂದ ನ. 11ರಂದು ನಲಸೋಪರ ಪಶ್ಚಿಮದಲ್ಲಿ ನಡೆಯಲಿರುವ ಐದನೇ ವಾರ್ಷಿಕ ಶ್ರೀನಿವಾಸ ಮಂಗಲ ಮಹೋತ್ಸವದ ಸಮಾಲೋಚನ ಸಭೆಯು ಪಾಲ^ರ್‌ ಜಿಲ್ಲಾ ಭಕ್ತಾದಿಗಳ ವತಿಯಿಂದ ಬೊಯಿಸರ್‌ ಪಶ್ಚಿಮದ ಹೊಟೇಲ್‌ ಸರೋವರ ಸಭಾಗೃಹದಲ್ಲಿ ಜರಗಿತು.

ಕಳೆದ ಸಾಲಿನಲ್ಲಿ ಬೊಯಿಸರ್‌ನಲ್ಲಿ ಜರಗಿದ 4ನೇಮಂಗಲ ಮಹೋತ್ಸವದ ಅಧ್ಯಕ್ಷ ಸ್ಥಳೀಯರಾದ ಡಾ| ನಂದಕುಮಾರ್‌ ವರ್ತಕ್‌, ಸ್ಥಳೀಯ ಉದ್ಯಮಿ ಅವಿನಾಶ್‌ ಚುರಿ, ಪಾಲ^ರ್‌ ತಾಲೂಕು ಹೊಟೇಲ್‌ ಓನರ್ ಅಸೋಸಿಯೇಶನ್‌ ಅಧ್ಯಕ್ಷ ಕೆ. ಭುಜಂಗ ಶೆಟ್ಟಿ, ಉದ್ಯಮಿ ರಘುರಾಮ ರೈ ಹಾಗೂ ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಐದನೇ ವರ್ಷದ ಉತ್ಸವದ ಮುಂದಾಳತ್ವ ವಹಿಸಿರುವ ನಗರದ ಉದ್ಯಮಿ, ಸೌತ್‌ ಇಂಡಿಯನ್‌ ಫೆಡರೇಶನ್‌ ಇದರ ಅಧ್ಯಕ್ಷ ವಿರಾರ್‌ ಶಂಕರ್‌ ಬಿ. ಶೆಟ್ಟಿ ಅವರು ಮಾತನಾಡಿ, ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಸಿರುವ ಸಾಯಿಧಾಮ್‌ ಟ್ರಸ್ಟ್‌ ಇನ್ನಿತರರು ನಿಮಿತ್ತ ಮಾತ್ರವಿದ್ದು, ಈ ಉತ್ಸವವು ಪಶ್ಚಿಮ ರೈಲ್ವೇಯ ಉದ್ದಗಲಕ್ಕೂ ನೆಲೆಸಿರುವ ಭಕ್ತಾದಿಗಳೆಲ್ಲರೂ ಸೇರಿ ಆಯೋಜಿಸುವ ಸೇವಾ ಕಾರ್ಯಕ್ರಮವಾಗಿದೆ. ವೆಂಕಟೇಶ್ವರನ ಭಕ್ತರಲ್ಲಿ ಜಾತಿ, ಭಾಷೆಯ ಭೇದವಿಲ್ಲ. ಇಲ್ಲಿ ನೆಲೆಸಿರುವ ಸ್ಥಳೀಯರೆಲ್ಲರೂ ಆಸ್ಥೆಯಿಂದ ಭಾಗವಹಿಸಿ, ಉತ್ಸವದ ಯಶಸ್ಸಿಗೆ ಸಹಕರಿಸಬೇಕು. ಕಳೆದ ಸಾಲಿನಲ್ಲಿ ಉತ್ಸವವು ಬೊಯಿಸರ್‌ನಲ್ಲಿ ಅದ್ದೂರಿಯಾಗಿ ನಡೆದಿದೆ. 

ಪಾಲ^ರ್‌ ಜಿಲ್ಲೆಯ ಇತಿಹಾಸದಲ್ಲಿಯೇ ಜರಗಿದ ಅಪೂರ್ವ ಉತ್ಸವ ಇದಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಜನಸಾಗರವೇ ಹರಿದು ಬಂದಿತ್ತು. ಶೋಭಾಯಾತ್ರೆಯ ಮುಂದಾಳತ್ವ ವಹಿಸಿದ್ದ ಮಹಿಳಾ ಸ್ವಯಂ ಸೇವಕಿಯರ ಕಾರ್ಯ ಅಭಿನಂದನೀಯವಾಗಿತ್ತು. ಮುಂದಾಳತ್ವ ವಹಿಸಿದ್ದ 
ಉಷಾ ರಘುರಾಮ ರೈ ಅವರ ಸೇವೆ ಅಪಾರವಾಗಿತ್ತು. ಈ 
ವರ್ಷದ ಉತ್ಸವದಲ್ಲಿ ವಿಶೇಷ ತುಲಾಭಾರ ಸೇವೆಯು ಆಕರ್ಷಣೆಯಾಗಲಿದೆ ಎಂದು ನುಡಿದರು.

ಉತ್ಸವದಲ್ಲಿ  ಪಾಲ್ಗೊಳ್ಳುವ ಭಕ್ತಾದಿಗಳಿಗೆ ಸಾರಿಗೆ ವ್ಯವಸ್ಥೆಯ ಬಗ್ಗೆ ಮಹಿಳಾ ಪ್ರತಿನಿಧಿಗಳು ಹಲವು ಸೂಚನೆಗಳನ್ನು 
ನೀಡಿದರು. ನ. 11ರಂದು ನಡೆಯಲಿರುವ ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಪಾಲ^ರ್‌ನಿಂದ 
ಮೈನ್‌ರೋಡ್‌ ಐಸಿಐಸಿಐ ಬ್ಯಾಂಕ್‌ ಬಳಿ, ಬೊಯಿಸರ್‌ನಿಂದ ಹೊಟೇಲ್‌ ಪಂಚಮಿ ಸಮೀಪದಿಂದ ಮಧ್ಯಾಹ್ನ 12ಕ್ಕೆ
ಬಸ್‌ ಸೌಕರ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಪಾಲ^ರ್‌ನಿಂದ ತಾರಾನಾಥ ಅಡಪ (9921240015), ಸತೀಶ್‌ ಶೆಟ್ಟಿ (9960124655), ವಿಶಾಲಾ ರವೀಂದ್ರ ಶೆಟ್ಟಿ (9423354777), ಅವಿನಾಶ್‌ ಚುರಿ (9923106517), ಶಕುಂತಳಾ ವಿಟuಲ್‌ ಶೆಟ್ಟಿ (7875851288) ಮತ್ತು ಕೆ. ಭುಜಂಗ ಶೆಟ್ಟಿ (9890620330) ಇವರನ್ನು ಸಂಪರ್ಕಿಸುವಂತೆ ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.