ಅನಿತಾ ಭಟ್‌ ಈಗ ವೈಶಾಖಿಣಿ


Team Udayavani, Nov 8, 2017, 10:27 AM IST

Vaishaakini.jpg

ಅನಿತಾ ಭಟ್‌ ಖುಷಿಯಾಗಿದ್ದಾರೆ. ಅವರ ಖುಷಿಗೆ ಕಾರಣ “ವೈಶಾಖಿಣಿ’. ಯಾರೀ ವೈಶಾಖಿನಿ ಎಂದರೆ ಸಿನಿಮಾ ಬಗ್ಗೆ ಹೇಳಬೇಕು. ಹೌದು, ಅನಿತಾ ಭಟ್‌ ವೈಶಾಕಿನಿ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಇಡೀ ಸಿನಿಮಾ ಅವರ ಸುತ್ತವೇ ಸಾಗುವುದರಿಂದ ಈ ಅವಕಾಶಕ್ಕಾಗಿ ಖುಷಿಯಾಗಿದ್ದಾರೆ. ಅಂದಹಾಗೆ, ವೈಶಾಕಿನಿ ಪೌರಾಣಿಕ ಹಿನ್ನೆಲೆಯಲ್ಲಿ ಸಾಗುವ ಸಿನಿಮಾ. ಅನಿತಾ ಇಲ್ಲಿ ರಾಣಿಯಾಗಿ ಕಾಣಿಸಿಕೊಂಡಿದ್ದಾರೆ.

ತೆರೆಮೇಲೆ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಳ್ಳುವ ಜೊತೆಗೆ ಚಿತ್ರದ ನಾಯಕನ ಜೊತೆ ರೊಮ್ಯಾನ್ಸ್‌ ಕೂಡಾ ಮಾಡಿದ್ದಾರಂತೆ. “ನಾನು ಯಾವ ಹೀರೋ ಜೊತೆಯೂ ರೊಮ್ಯಾನ್ಸ್‌ ಮಾಡಿಲ್ಲ. ಆದರೆ, ಈ ಸಿನಿಮಾದಲ್ಲಿ ಸಾಕಷ್ಟು ರೊಮ್ಯಾಂಟಿಕ್‌ ದೃಶ್ಯಗಳಿವೆ. ಒಳ್ಳೆಯ ಪಾತ್ರ ಸಿಕ್ಕಿದೆ’ ಎಂದು ಖುಷಿಯಿಂದ ಹೇಳಿಕೊಂಡರು. ಚಿತ್ರದಲ್ಲಿ ಅನಿತಾ ಭಟ್‌ ರಾಣಿಯಾಗಿ ಕಾಣಿಸಿಕೊಂಡಿದ್ದಾರೆ.

ರಾಜ-ರಾಣಿ ಮಧುಚಂದ್ರಕ್ಕೆ ತೆರಳಿದ ವೇಳೆ ರಾಣಿಯ ಮೇಲೆ ಆಸೆ ಬೀಳುವ ರಿಷಿ ಕುಮಾರ್‌ ಎಲ್ಲರನ್ನು ಸಾಯಿಸುತ್ತಾ ಬರುತ್ತಾನಂತೆ. ಆ ನಂತರದ ಸೇಡಿನ ಕಥೆಯನ್ನು ಇಲ್ಲಿ ಹಾರರ್‌ ಹಿನ್ನೆಲೆಯಲ್ಲಿ ತೋರಿಸಲಾಗಿದೆ. ಬಿ.ಎಸ್‌.ಸಂಜಯ್‌ ಈ ಚಿತ್ರದ ನಿರ್ದೇಶಕರು. ಹಾರರ್‌ ಚಿತ್ರ ಇದಾಗಿರುವುದರಿಂದ ಇಲ್ಲಿ ಗ್ರಾಫಿಕ್‌ಗೂ ಹೆಚ್ಚು ಕೊಡಲಾಗಿದೆಯಂತೆ. ಅಂದಹಾಗೆ, ಈ ಚಿತ್ರ ಮರಾಠಿಯಲ್ಲೂ ತಯಾರಾಗುತ್ತಿದೆ.

ವಿನ್ಸೆಂಟ್‌ ಎನ್ನುವವರು ಮರಾಠಿಯಲ್ಲಿ ಸಿನಿಮಾ ಮಾಡಲಿದ್ದಾರೆ. ಅನಿತಾ ಭಟ್‌ ಎರಡೂ ಭಾಷೆಯಲ್ಲೂ ಇರಲಿದ್ದಾರಂತೆ.  ಇನ್ನು, ಬಾಡಿ ಬಿಲ್ಡರ್‌ ಆಗಿ ಮಿಸ್ಟರ್‌ ವರ್ಲ್ಡ್, ಮಿಸ್ಟರ್‌ ಇಂಡಿಯಾ, ಮಿಸ್ಟರ್‌ ಕರ್ನಾಟಕ ಆಗಿ ಮಿಂಚಿರುವ ಪವನ್‌ ಶೆಟ್ಟಿ ಈ ಸಿನಿಮಾದ ನಾಯಕ. ಮೊದಲ ಸಿನಿಮಾದಲ್ಲೇ ಒಳ್ಳೆಯ ಪಾತ್ರ ಸಿಕ್ಕ ಖುಷಿ ಅವರಿಗಿದೆ. ಚಿತ್ರದಲ್ಲಿ ವಿಶಾಲ್‌, ಶಾಕೂರ್‌ ರಾಣಾ ಸೇರಿದಂತೆ ಅನೇಕರು ನಟಿಸಿದ್ದಾರೆ. 

ಟಾಪ್ ನ್ಯೂಸ್

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Letter to Son: ಪ್ರೀತಿಯ ಕಂದನಿಗೆ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.