ದತ್ತಮಂದಿರ ಕೆಡವಲು ಬಂದ ಅಧಿಕಾರಿಗಳ ಬೆವರಿಳಿಸಿದ ಸಂಸದ


Team Udayavani, Nov 9, 2017, 3:34 PM IST

08-Mum08.jpg

ಮುಂಬಯಿ: ಬೊರಿವಲಿಯ ಎಂಎಚ್‌ಬಿ ಕಾಲನಿಯಲ್ಲಿರುವ ಶ್ರೀ ದತ್ತಮಂದಿರವನ್ನು ಧರೆಗುರು ಳಿಸಲು ಬಂದ ಬೊರಿವಲಿ ನಗರ ಪಾಲಿಕೆಯ ಅಧಿಕಾರಿಗಳನ್ನು ತಡೆದು ಸಂಸದ ಗೋಪಾಲ್‌ ಶೆಟ್ಟಿ  ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಶ್ರೀ ದತ್ತಮಂದಿರವು ಅನಧಿಕೃತ ವಾಗಿರುವುದರಿಂದ ಅದನ್ನು ಧರೆಗುರುಳಿಸಲಾಗುವುದೆಂದು ತಿಳಿಸಿ, ಬುಧವಾರ ಬೆಳ್ಳಂಬೆಳಗ್ಗೆ ಪಾಲಿಕೆಯ ಅಧಿಕಾರಿಗಳು ಜೆಸಿಬಿಯೊಂದಿಗೆ ಬಂದು ಮಂದಿರವನ್ನು ಕೆಡವಲು ಮುಂದಾಗಿದ್ದರು. ಸುದ್ದಿ ತಿಳಿದು  ತತ್‌ಕ್ಷಣ ಘಟನಾ ಸ್ಥಳಕ್ಕಾಗಮಿಸಿದ ತುಳು-ಕನ್ನಡಿಗ ಗೋಪಾಲ್‌ ಶೆಟ್ಟಿ ಅವರು ಜೆಸಿಬಿಯ ಮುಂದೆ ನಿಂತು ಮಂದಿರವನ್ನು ಕೆಡವುದಕ್ಕಿಂತ ಮುಂಚೆ ತನ್ನನ್ನು ಕೆಡವಿ ಹಾಕುವಂತೆ ಜೆಸಿಬಿ ಚಾಲಕನಿಗೆ ಹಾಗೂ ಅಧಿಕಾರಿಗಳಿಗೆ  ತಿಳಿಸಿ ಪ್ರತಿಭಟನೆ ನಡೆಸಿದರು.

ದತ್ತಮಂದಿರವು ಧಾರ್ಮಿಕ ಸ್ಥಳವಾಗಿ ರಾರಾಜಿಸುತ್ತಿದೆ. ಅಲ್ಲದೆ ಮಂದಿರವು ಕಂಪೌಂಡ್‌ನ‌ ಒಳಗಿದ್ದು, ಯಾವುದೇ  ರೋಡ್‌ ಅಥವಾ ಫುಟ್‌ಪಾತ್‌ ಮೇಲಿಲ್ಲ. ಮಂದಿರ ನಿರ್ಮಾಣದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗುತ್ತಿಲ್ಲ. ಇದ್ದಕ್ಕಿದ್ದ ಹಾಗೆ ಇದು ಹೇಗೆ ಅಕ್ರಮವಾಗುತ್ತದೆ ಎಂದು ಸಂಸದ ಗೋಪಾಲ್‌ ಶೆಟ್ಟಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿನೋದ್‌ ಗೋನ್ಸಾಲ್ಕರ್‌, ನಗರ ಸೇವಕ ಶಿವಾನಂದ ಶೆಟ್ಟಿ, ಸ್ಥಳೀಯ ನಗರ ಸೇವಕಿ ಅಂಜಲಿ ಕೇಡೆಕರ್‌, ಉದ್ಯಮಿ, ಸಮಾಜ ಸೇವಕ ಎರ್ಮಾಳ್‌ ಹರೀಶ್‌ ಶೆಟ್ಟಿ, ಆಹಾರ್‌ನ ಮಾಜಿ ಅಧ್ಯಕ್ಷ  ಚಂದ್ರಹಾಸ್‌ ಶೆಟ್ಟಿ, ಹೊಟೇಲ್‌ ಉದ್ಯಮಿ 
ರವೀಂದ್ರ ಶೆಟ್ಟಿ    ಹಾಗೂದತ್ತಮಂದಿರದ ನೂರಾರು ಭಕ್ತಾದಿ ಗಳು, ಗೋಪಾಲ್‌ ಶೆಟ್ಟಿ ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಜನದಟ್ಟಣೆಯನ್ನು ಕಂಡು ಪಾಲಿಕೆಯ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.