ಸಹಕಾರ ಸಿಬಂದಿಗೆ ತರಬೇತಿ


Team Udayavani, Nov 9, 2017, 4:55 PM IST

9-Nov-17.jpg

ನಗರ: ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರ ನಿಯಮಿತ ಸಂಘ ಇದರ ಆಶ್ರಯದಲ್ಲಿ ನಗರದ ರೋಟರಿ ಬ್ಲಡ್ ಬ್ಯಾಂಕ್‌ ಸಭಾಭವನದಲ್ಲಿ ಪರಿಣಾಮಕಾರಿ ವ್ಯಕ್ತಿತ್ವ ನಿರ್ಮಾಣ ಎಂಬ ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ತರಬೇತಿ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿದ ವೆಲ್ತ್‌ ವಿಷನ್‌ ಮತ್ತು ಸತ್ವಂ ಸಂಸ್ಥೆಯ ಮಾಲಕ ಮುರಳೀಧರ ಶುಭ ಹಾರೈಸಿದರು.

ಸದುಪಯೋಗಪಡಿಸಿ
ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರದ ಉಪಪ್ರಧಾನ ವ್ಯವಸ್ಥಾಪಕ ಭವಾನಿ ಪ್ರಭು ಮಾತನಾಡಿ, ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡು ಸಮಾಜಕ್ಕೆ ಕೊಡುಗೆ ನೀಡುವಂತಹ ವ್ಯಕ್ತಿಗಳಾಗಿ ನಿರ್ಮಾಣಗೊಳ್ಳಲಿ ಎಂದು ಶುಭ ಹಾರೈಸಿದರು.

ನಾವು ಬದಲಾಗಬೇಕು
ಸಂಪನ್ಮೂಲ ವ್ಯಕ್ತಿಯಾಗಿ ನಬಾರ್ಡ್‌ನ ನಿವೃತ್ತ ಅಧಿಕಾರಿ, ವೈ.ವಿ. ಗುಂಡೂರಾವ್‌ ಅವರು ತಮ್ಮ ತರಬೇತಿ ಕಾರ್ಯಕ್ರಮದಲ್ಲಿ ಸ್ವತಃ ನಾವು ಬದಲಾಗುವುದರೊಂದಿಗೆ ಸಮಾಜವನ್ನು ಬದಲಾವಣೆಯೆಡೆಗೆ ಕೊಂಡೊಯ್ಯುವಂತವರಾಗಬೇಕು, ಇತರರನ್ನು ಟೀಕಿಸುವ, ಅರ್ಥೈಸಿಕೊಳ್ಳುವ ಭರದಲ್ಲಿ ನಮ್ಮನ್ನು ನಾವು ಅರ್ಥ ಮಾಡಿಕೊಳ್ಳದೆ ಗೊಂದಲಗಳಿಗೆ, ಕಷ್ಟಗಳಿಗೆ ಸಿಲುಕಿಕೊಳ್ಳುವಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿಕೊಳ್ಳುತ್ತಿದ್ದೇವೆ. ಜನರು ಸಾತ್ವಿಕ ರಾಜಸಿಕ ತಾಮಸಿಕ ಗುಣಗಳ ಮಿಶ್ರಣವಾಗಿದ್ದು, ಇದಕ್ಕೆ ಸಾರ್ವತ್ರಿಕ ಮೌಲ್ಯಗಳ ದ್ಯೋತಕವಾಗಿರುವ ಆಧ್ಯಾತ್ಮಿಕತೆಯನ್ನು ಬೆರೆಸಿದರೆ ವ್ಯಕ್ತಿಯು ಶಕ್ತಿಯಾಗಿ ನಿರ್ಮಾಣಗೊಳ್ಳುತ್ತಾನೆ ಎಂದರು.

ಸಮಾರೋಪದ ಮುಖ್ಯ ಅತಿಥಿ ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ| ಶ್ರೀಶಕುಮಾರ್‌ ಮಾತನಾಡಿ, ವೃತ್ತಿಯಲ್ಲಿ ಪ್ರೌಢಿಮೆಯನ್ನು ಸಾಧಿಸುವ ಜತೆಗೆ ನಮ್ಮ ಸಮಾಜದ ಅಭ್ಯುದಯಕ್ಕೆ ಕೊಡುಗೆ ನೀಡುವಂತಹ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಸಮಾಜಕ್ಕೆ ಕೊಡುಗೆ ನೀಡಿ
ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ವಿನಯ ಕುಮಾರ್‌ ಕಂದಡ ಮಾತನಾಡಿ, ತರಬೇತಿ ಕಾರ್ಯಕ್ರಮದಲ್ಲಿನ ವಿಷಯಗಳನ್ನು ದಿನನಿತ್ಯದ ಜೀವನದಲ್ಲಿ ಅನುಷ್ಠಾನಗೊಳಿಸಿದಾಗ ಸಫಲತೆಯನ್ನು ಪಡೆಯಲು ಸಾಧ್ಯವಾಗುತ್ತದೆ ಮತ್ತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಹಕಾರ ಸಿಬಂದಿ ರಶ್ಮಿ ಸಾಕಳ್ಕರ್‌ ಪ್ರಾರ್ಥಿಸಿ, ಸಹಕಾರದ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಅಧಿಕಾರಿ ಪ್ರೇಮಚಂದ್ರ ನಾಯಕ್‌ ಸ್ವಾಗತಿಸಿದರು. ಸುಕನ್ಯಾ ಎಸ್‌.ಆರ್‌. ವಂದಿಸಿದರು. ಸುಧೀರ್‌ ಬಿ. ನಿರ್ವಹಿಸಿದರು. ಮಂಜುನಾಥ್‌ ಭಂಡಾರ್ಕರ್‌ ಅವರು ಕಾರ್ಯಕ್ರಮದಲ್ಲಿ ಸಹಕರಿಸಿದರು.

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.