ಗ್ರಾಮೀಣ ಪ್ರದೇಶದಲ್ಲಿ ಅರಳಿದ ಕಲಾ ಕುಸುಮ: ಅನಾರು ನಾರಾಯಣ ರಾವ್‌


Team Udayavani, Nov 10, 2017, 11:09 AM IST

10-17.jpg

ಗ್ರಾಮೀಣ ಪ್ರದೇಶಗಳಲ್ಲಿ ಹಗಲಿರುಳು ಎನ್ನದೆ ಮೈಲುಗಟ್ಟಲೆ ಕಾಲ್ನಡಿಗೆಯಲ್ಲಿ ಸಾಗಿ, ಸ್ವಂತ ಬಂಡವಾಳ ಹೂಡಿ ಕಲೆಗಾಗಿ ಜೀವನ ಮುಡಿಪಾಗಿಟ್ಟವರು ಯಕ್ಷಗಾನ ಅರ್ಥಧಾರಿ, ಸಂಘಟಕ ಅನಾರು ಎಸ್‌. ನಾರಾಯಣ ರಾವ್‌. ವಿದ್ಯುದ್ದೀಪದ ವ್ಯವಸ್ಥೆ ಇಲ್ಲದ ಕಾಲದಲ್ಲಿ ಗ್ಯಾಸ್‌ಲೈಟ್‌ ಮಂದಬೆಳಕಲ್ಲೇ ಅರ್ಥ ಹೇಳುತ್ತ ಯಕ್ಷ ಹವ್ಯಾಸ ಬೆಳೆಸಿಕೊಂಡವರು. 

ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಅನಾರು ಎ.ಎನ್‌.ಸುಬ್ಬ ರಾವ್‌ -ಸೀತಮ್ಮ ದಂಪತಿಯ ಪುತ್ರ. ತನ್ನ ವಿದ್ಯಾಭ್ಯಾಸವನ್ನು 5ನೇ ತರಗತಿ ಯಲ್ಲೇ ಮೊಟಕುಗೊಳಿಸಿ ಮನೆಯ ಜವಾಬ್ದಾರಿಯನ್ನು ಹೊತ್ತರು. ಜತೆಗೆ ಕಲಾವಲಯ ದಲ್ಲಿ ಅಭಿರುಚಿಯನ್ನು  ತೋರಿಸುತ್ತಾ ಮುಂದು ವರಿದರು. ಅನೇಕ ಯಕ್ಷಗಾನ ತಾಳಮದ್ದಳೆಗಳನ್ನು ಸಂಘಟಿಸುತ್ತಾ ತಾನೂ ಅರ್ಥಧಾರಿಯಾಗಬೇಕೆನ್ನುವ ಹಂಬಲದೊಂದಿಗೆ ವೇದಿಕೆ ಏರಿದರು. ಇವರ ಅರ್ಥಧಾರಿಕೆಯಲ್ಲಿ ಬಹುತೇಕ ಹಾಸ್ಯದ ಛಾಯೆ ಇರುತ್ತಿತ್ತು. ಆದ್ದರಿಂದಲೇ “ಶರಸೇತು ಬಂಧನ’ದ ಕೃಷ್ಣ, “ಸಂಧಾನ’ದ ಕೃಷ್ಣ, “ಸುಭದ್ರಾರ್ಜುನ’ದ ಬಲರಾಮ, “ವೀರಮಣಿ’ಯ ಹನುಮಂತ, “ದಕ್ಷಾಧ್ವರ’ದ ಬ್ರಾಹ್ಮಣ, “ಕರ್ಣಾರ್ಜುನ’ದ ಶಲ್ಯ ಮುಂತಾದ ಪಾತ್ರಗಳು ಇವರಿಗೆ ಪ್ರಸಿದ್ಧಿ ತಂದವು. 

ಪುರಾಣ ಲೋಕದ ಸತ್ವ, ತಣ್ತೀ, ಸತ್ಯಗಳನ್ನು ಜನಮಾನಸಕ್ಕೆ ತಲುಪಿಸುವ ಸಂಘಟನೆಯಲ್ಲಿ ಉತ್ಸಾಹದಿಂದ, ಆ ಕಾಲದ ಕಲಾವಿದರಿಗೆ ವೇದಿಕೆ ಒದಗಿಸುತ್ತ ಅವರ ಕಷ್ಟದ ದಿನಗಳಲ್ಲಿ ತನ್ನ ಮನೆ ಯನ್ನೇ ಅನ್ನ ಛತ್ರವಾಗಿಸಿದ ಶ್ರಿಧೀಮಂತ ಹೃದಯಿ ನಾರಾಯಣ ರಾಯರು. ಅವರು ಬಹುಭಾವ ಪ್ರಕಟನಾವಕಾಶವುಳ್ಳ ಸುಪುಷ್ಟ ಸಾಹಿತ್ಯ, ಪ್ರಯೋಗ, ಪರಿಣಾಮದ ಪೂರ್ವದೃಷ್ಟಿಯುಳ್ಳ ಅಪರಿಮಿತ ಬದ್ಧತೆಯ ಅಪ್ಪಟ ಪ್ರತಿಭಾಶಾಲಿ ಕಲಾಕಾರ. ರಸಿಕ ಪ್ರೇಕ್ಷಕರನ್ನು ರಸವಾಹಿನಿಯಲ್ಲಿ ಕೊಂಡೊಯ್ಯುತ್ತಲೇ ತಾನು ಬೆಳೆದು, ಕಲೆ ಬೆಳಗಬಹುದು ಎಂಬುದಕ್ಕಾಗಿ ಸದಾ ಚಿಂತನಶೀಲ ರಾಗಿ, ಕಲೆಗಾಗಿ ಜೀವ ತೇದವರು.

ಆ ಕಾಲಘಟ್ಟದಲ್ಲಿ ಕೇಳುಗನ ಕಿವಿ, ವಿಮಶಾìತ್ಮಕವಾದ ಮನಸ್ಸು, ದೂರದೃಷ್ಟಿಯನ್ನು ಹೊಂದಿದ ವಿವೇಚನೆ ಆರೋಗ್ಯಪೂರ್ಣವಾಗಿ ಇದ್ದುದರಿಂದ ಮತ್ತು ಮುಂದಿನ ಪೀಳಿಗೆಗೆ ಸರಿಯಾದದ್ದನ್ನೇ ಕೊಡ ಬೇಕು ಮತ್ತು ಕಲೆ ಉಳಿದು ಬೆಳೆಯ ಬೇಕು ಎಂಬ ಆಶಯವನ್ನು ಹೊಂದಿದ್ದ ಕಲಾವಿದ ರಿಂದಾಗಿ ಕಲೆ ಸುಲಲಿತವಾಗಿ ಬೆಳಗಿತು; ನಾರಾಯಣ ರಾಯರಂತಹ ನೂರಾರು ಹವ್ಯಾಸಿ ಕಲಾವಿದರಿಂದ ಮುಂದಿನವರಿಗೆ ಸ್ಫೂರ್ತಿ ದೊರಕಿದಂತಾಯಿತು.

ಅನೇಕ ಸಮಾಜಮುಖೀ ಸಂಘಟನೆಗಳಲ್ಲೂ ಮುಂಚೂಣಿಯಲ್ಲಿದ್ದು ಸಹಕಾರಿಗಳಾಗಿದ್ದ ನಾರಾಯಣ ರಾವ್‌, ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಯಕ್ಷಗಾನ ತರಬೇತಿ ಆರಂಭಗೊಂಡು ಅನೇಕ ಕಲಾವಿದರು ರೂಪುಗೊಳ್ಳುವುದಕ್ಕೆ ಕಾರಣರಾದರು. ದೇವಳದ ಜೀಣೊìàದ್ಧಾರ ಸಮಿತಿ ಕಾರ್ಯದರ್ಶಿಯಾಗಿ, ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್‌.ಡಿ.ಎಂ.ಸಿ. ಅಧ್ಯಕ್ಷರಾಗಿಯೂ ಹಲವರು ವರ್ಷ ಸೇವೆ ಸಲ್ಲಿಸಿದ್ದರು. ಕಳೆದ ಅಕ್ಟೋಬರ್‌ 11ರಂದು ನಾರಾಯಣ ರಾವ್‌ ನಿಧನ ಹೊಂದಿದರು. 

ಎಂ. ದೇವಾನಂದ ಭಟ್‌

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.