ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ


Team Udayavani, Nov 10, 2017, 2:20 PM IST

10-Nov-11.jpg

ಸುರತ್ಕಲ್‌: ಕರಾವಳಿಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಸ್ವ ರಕ್ಷಣೆಗಾಗಿ ಕರಾಟೆ ಕಲಿಸುವ ಯೋಜನೆಯನ್ನು ಸರಕಾರ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹೆಣ್ಮಕ್ಕಳಿಗಾಗಿ ಇದನ್ನು ಆರಂಭಿಸಿದ್ದು, ಒಟ್ಟು 18 ಗಂಟೆಗಳ ತರಬೇತಿಯನ್ನು 8, 9 ಹಾಗೂ 10ನೇ ತರಗತಿಯವರಿಗೆ ನೀಡಲಾಗುವುದು. ಇದರಲ್ಲಿ ಸ್ವರಕ್ಷಣೆಗೆ ಅಗತ್ಯವಿರುವ ಮುಖ್ಯ ಅಂಶಗಳನ್ನು ಕಲಿಸಲಾಗುತ್ತಿದೆ.

ಪಠ್ಯೇತರ ಚಟುವಟಿಕೆಗಳ ಪೈಕಿ ಕರಾಟೆ ಕಲಿಕೆಯನ್ನು ಸೇರಿಸಿರುವುದು ಶಾಲಾ ಬಾಲಕಿಯರಲ್ಲಿ ಹೊಸ ಹುಮ್ಮಸ್ಸುಮೂಡಿಸಿದೆ. ಸ್ವರಕ್ಷಣೆ, ಏಕಾಗ್ರತೆ ಹೆಚ್ಚಲು ಹಾಗೂ ನಾಯಕತ್ವ ಗುಣವನ್ನು ಬೆಳೆಸಲು ಕೂಡ ಕರಾಟೆ ಸಹಕಾರಿಯಾಗಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಕರಾಟೆ ಕಲಿಕೆಗೆ ಪೂರ್ವ ತಯಾರಿ ಬೇಕಿಲ್ಲ. 14 ವರ್ಷದೊಳಗಿನ ವಿದ್ಯಾರ್ಥಿನಿಯರನ್ನು ಕೇಂದ್ರೀಕರಿಸಿ ಕರಾಟೆ ಕಲಿಸಲಾಗುತ್ತಿದೆ. ಶಾಲಾ ಅವಧಿಯ ಅನುಕೂಲಕರವಾದ ಯಾವುದೇ ಸಮಯದಲ್ಲಿ ತರಗತಿ ನಡೆಸಬಹುದಾಗಿದ್ದು, ಒಂದೆರಡು ಶಾಲೆಯ ವಿದ್ಯಾರ್ಥಿಗಳ ಸಂಖ್ಯೆಗೆ ಸರಿಯಾಗಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಕನಿಷ್ಠ ವಾರದ ಎರಡು ತರಗತಿಗೆ ವಿದ್ಯಾರ್ಥಿನಿಯರು ಹಾಜರಾಗಬೇಕಿದೆ.

ಪ್ರತಿ ವಿದ್ಯಾರ್ಥಿನಿಗೆ 200 ಖರ್ಚು
ಸ್ವ ರಕ್ಷಣಾತ್ಮಕ ಶಿಕ್ಷಣಕ್ಕಾಗಿ ಪ್ರತಿ ವಿದ್ಯಾರ್ಥಿನಿಗೆ ಸರಕಾರ 200 ರೂ. ವ್ಯಯಿಸುತ್ತಿದೆ. ಸರಕಾರೇತರ ಸಂಸ್ಥೆಗಳ ಮೂಲಕ ಕರಾಟೆ ಶಿಕ್ಷರನ್ನು ನೇಮಿಸಲಾಗುತ್ತದೆ. ಕೃಷ್ಣಾಪುರ ಹೈಸ್ಕೂ ಲೊಂದರಲ್ಲೇ 50ಕ್ಕೂ ಮಿಕ್ಕಿ ವಿದ್ಯಾರ್ಥಿನಿಯರು ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

‌ಕಲಿಕೆಗೆ ಪೂರಕ
ಕರಾಟೆ ತರಬೇತಿ ವಿದ್ಯಾರ್ಜನೆಗೆ ಪೂರಕ. ಸ್ವ ರಕ್ಷಣೆಯ ಜತೆಗೆ ಏಕಾಗ್ರತೆ, ಹುಮ್ಮಸ್ಸು ಅವಶ್ಯವಾಗಿದ್ದು, ಇದನ್ನು ಕರಾಟೆಯಿಂದ ಪಡೆಯಬಹುದು. ಸರಕಾರ 18 ಗಂಟೆಯ ಅವಧಿಯ ಬೇಸಿಕ್‌ ಶಿಕ್ಷಣ ಮಾತ್ರ ನೀಡುತ್ತಿದ್ದು, ವಿದ್ಯಾರ್ಥಿನಿಯರು ಇಚ್ಛಿಸಿದಲ್ಲಿ ಉಚಿತವಾಗಿ ಹೆಚ್ಚುವರಿ ತರಬೇತಿ ನೀಡಲು ಸಿದ್ದ.
– ಭರತ್‌ ರಾಜ್‌ಧನ್‌,
  ಕರಾಟೆ ಶಿಕ್ಷಕರು 

ಟಾಪ್ ನ್ಯೂಸ್

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.