ಪೋಸ್ಟರ್‌ನಲ್ಲಿ ಶಾಸಕ ಬಿಜೆಪಿಗೆ ಮುಜುಗರ


Team Udayavani, Nov 11, 2017, 11:17 AM IST

poster-satish.jpg

ಬೆಂಗಳೂರು: ರಾಜ್ಯಾದ್ಯಂತ ಬಿಜೆಪಿ ಟಿಪ್ಪು ಜಯಂತಿ ವಿರೋಧಿಸುತ್ತಿದ್ದರೆ, ನಗರದ ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಟಿಪ್ಪು ಜಯಂತಿ ಪೋಸ್ಟರ್‌ ಹಾಗೂ ಬ್ಯಾನರ್‌ಗಳಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ರಾರಾಜಿಸುತ್ತಿರುವುದು ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಿದೆ.

ತಕ್ಷಣ ಆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸತೀಶ್‌ರೆಡ್ಡಿ, ತಮಗೂ ಆ ಬ್ಯಾನರ್‌ಗಳಿಗೂ ಸಂಬಂಧವಿಲ್ಲ. ಫೋಟೋ ಹಾಕುವ ಮುನ್ನ ನನ್ನ ಅನುಮತಿ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಟಿಪ್ಪು ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸತೀಶ್‌ ರೆಡ್ಡಿ ಬೆಂಬಲಿಗರು ಹಾಕಿದ್ದ ಪೋಸ್ಟರ್‌ಗಳಲ್ಲಿ ಸತೀಶ್‌ ರೆಡ್ಡಿ ಚಿತ್ರವಿತ್ತು. ಇದು ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಬಿಜೆಪಿ ಟಿಪ್ಪು ಜಯಂತಿ ವಿರೋಧಿಸುತ್ತಿದ್ದರೆ ಆ ಪಕ್ಷದ ಶಾಸಕರು ಟಿಪ್ಪು ಜಯಂತಿ ಪೋಸ್ಟರ್‌ಗಳಲ್ಲಿ ತಮ್ಮ ಫೋಟೋ ಹಾಕಿಕೊಂಡಿದ್ದಾರೆ. ಇದು ದ್ವಂದ್ವವಲ್ಲವೇ ಎಂದು ಪ್ರಶ್ನೆಗಳು ಕೇಳಿ ಬಂದಿದ್ದವು.

“ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ತಮ್ಮ ಬೆಂಬಲಿಗರು ಈ ಭಾವಚಿತ್ರ ಹಾಕಿರಬಹುದು. ಆದರೆ, ಟಿಪ್ಪು ಜಯಂತಿಗೆ ಸಂಬಂಧಿಸಿದಂತೆ ಪಕ್ಷದ ನಿಲುವಿಗೆ ನಾನು ಬದ್ಧ,’ ಎಂದು ಹೇಳುವ ಮೂಲಕ ಸತೀಶ್‌ ರೆಡ್ಡಿ ವಿವಾದಕ್ಕೆ ತೆರೆ ಎಳೆದರು.

ಟಾಪ್ ನ್ಯೂಸ್

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

stalin

PM  ಮೋದಿಯಿಂದ ರಾಜ್ಯಗಳ ನಡುವೆ ಸಂಘರ್ಷ ತಂದಿಡಲು ಕುತಂತ್ರ: ಸ್ಟಾಲಿನ್‌

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.