ಸದನಕ್ಕೆ ಅಡ್ಡಿ: ಈಶ್ವರಪ್ಪ ಹೇಳಿಕೆಗೆ ಹೊರಟ್ಟಿ ಆಕ್ಷೇಪ 


Team Udayavani, Nov 13, 2017, 6:50 AM IST

Basawaraj-Horatti-600.jpg

ಹುಬ್ಬಳ್ಳಿ: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆಗೆ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯದಂತೆ ಬಿಜೆಪಿ ತಡೆಯಲಿದೆ ಎಂಬ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿಕೆಯನ್ನು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಧಿವೇಶನ ನಡೆಯದಂತೆ ತಡೆಯುವುದು ಪ್ರಜಾಪ್ರಭುತ್ವದ ಕಗ್ಗೊಲೆ
ಮಾಡಿದಂತೆ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳೊಂದಿಗೆ ರೈತರ, ಬಡವರ ಹಾಗೂ ಧ್ವನಿ ಇಲ್ಲದವರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರಕಾರದಿಂದ ಕೆಲಸ ಮಾಡಿಸುವ ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರು ಪ್ರಚಾರಕ್ಕಾಗಿ ಕ್ಷುಲ್ಲಕ ವಿಚಾರಗಳನ್ನು ಎತ್ತಿಕೊಂಡು ಸದನ ಸ್ಥಗಿತಗೊಳಿಸಿ ಹೋರಾಟ ಮಾಡಲಾಗುವುದು ಎಂದು
ಹೇಳುವುದು ಅವರಿಗೆ ಶೋಭೆ ತರುವುದಿಲ್ಲ. ಡಿವೈಎಸ್ಪಿ ಗಣಪತಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆಗೆ ತನ್ನ ಕೆಲಸ ಮಾಡಲು ಬಿಡಬೇಕು. ಸಾರ್ವಜನಿಕರ ಹಣ ಖರ್ಚು ಮಾಡಿ ನಡೆಸುತ್ತಿರುವ ಸದನದಲ್ಲಿ ವಿಷಯ ಪ್ರಸ್ತಾಪಿಸಿ ಸಾರ್ವಜನಿಕರಿಗೆ ಮೋಸ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಮುಂಬೈ ಕರ್ನಾಟಕ ಹಾಗೂ ಹೈದರಾಬಾದ್‌ ಕರ್ನಾಟಕದ ಮೂಲ ಸೌಕರ್ಯಗಳ ಬಗ್ಗೆ ಸದನದಲ್ಲಿ ಚರ್ಚಿಸಿ ಈ ಭಾಗದ ಜನರ ಜನಜೀವನ ಸುಧಾರಣೆಗೆ ನಾವೆಲ್ಲ ಶ್ರಮಿಸಬೇಕು. ಬಿಜೆಪಿಯವರು ಸದನದ ಹೊರಗೆ ಏನಾದರೂ ಮಾಡಿಕೊಳ್ಳಲಿ. ಆದರೆ ನಮ್ಮನ್ನು ಆಯ್ಕೆ ಮಾಡಿದವರ ಆಶೋತ್ತರ ಹಾಗೂ ಬೇಡಿಕೆಗಳಿಗೆ ಸ್ಪಂದಿಸಲು ಸದನ ಒಂದು ವೇದಿಕೆ. ಈ ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳಲು ನಾವು ಬಿಡಲ್ಲ ಎಂದು ಹೊರಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.