ವಿಚಾರಣೆ ತಪ್ಪಿಸಿಕೊಳ್ಳುವ ತಂತ್ರಕ್ಕೆ ಬೇಸ್ತು ಬಿದ್ದರು


Team Udayavani, Nov 14, 2017, 5:31 AM IST

44.jpg

ಪೊಲೀಸರಿಂದ ವಿಚಾರಣೆ ತಪ್ಪಿಸಿಕೊಳ್ಳಲು ಬಂಧನಕ್ಕೆ ಒಳಗಾದವರು ಎದೆ ನೋವು ಎಂದು ನೆಪ ಹೇಳಿ ಆಸ್ಪತ್ರೆಗೆ
ದಾಖಲಾಗುವವರನ್ನು ನೋಡುತ್ತೇವೆ. ಆದರೆ ಅಮೆರಿಕದಲ್ಲಿ ಆಪಾದಿತನೊಬ್ಬ ವಿಚಾರಣೆ ತಪ್ಪಿಸಿಕೊಳ್ಳಲು
ವಿಭಿನ್ನ ಮಾರ್ಗ ಹಿಡಿದಿದ್ದು ಈಗ ಸುದ್ದಿಯಾಗಿದೆ.

ಆತ ಮಾಡಿದ ತಂತ್ರ ಏನೆಂದರೆ, ಅಧಿಕಾರಿ ವಿಚಾರಣೆ ಆರಂಭಿಸುತ್ತಿದ್ದಂತೆಯೇ ಸತತವಾಗಿ ಹೂಸಲು ಆರಂಭಿಸಿದ. ಆತ ತನ್ನ ತಂತ್ರದಲ್ಲಿ ಯಶಸ್ವಿಯಾದ ಕೂಡ. ಆತನ ಹೂಸುವಿಕೆಯಿಂದ ಅಸಹ್ಯಕ್ಕೊಳಗಾದ ಅಧಿಕಾರಿ ಇನ್ನು ವಿಚಾರಣೆ ನಡೆಸಲಾಗುವುದಿಲ್ಲ ಎಂದು ಎದ್ದೇ ಬಿಟ್ಟರು.

ಈ ರೀತಿಯ ತಂತ್ರಹೂಡಿದ ಆಪಾದಿತನ ಹೆಸರು ಸಿಯಾನ್‌ ಸಕೈಸ್‌ ಜ್ಯೂನಿಯರ್‌. ಈತನನ್ನು ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿದ್ದ ಶಂಖೆಯ ಮೇಲೆ ಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಅಧಿಕಾರಿಯೊಬ್ಬರು ಅವರ ವಿಚಾರಣೆ ನಡೆಸುತ್ತಿದ್ದರು. ಆದರೆ ವಿಚಾರಣೆ ನಡೆಸಲು ಸಾಧ್ಯವಾಗದೇ ಅವರು ಕೋರ್ಟ್‌ಗೆ “ಆತ ಸತತವಾಗಿ ಹೂಸು ಬಿಡುತ್ತಿದ್ದುದರಿಂದ ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗಲಿಲ್ಲ. ಆತ ತಾನು ನಿರಪರಾಧಿ ಎಂದು ಹೇಳಿದ್ದಾನೆ’ ವರದಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.