ಪುಟಾಣಿ ನ್ಯೂಸ್‌ ಆ್ಯಂಕರ್‌ಗಳು!


Team Udayavani, Nov 16, 2017, 6:20 AM IST

side1.jpg

ಪುಟಾಣಿ ಮಕ್ಕಳು ಸಮಸ್ಯೆಗಳ ಕುರಿತು ಪ್ಯಾನಲ್‌ ಡಿಸ್ಕಶನ್‌ ನಡೆಸಿದರೆ ಹೇಗಿರುತ್ತೆ? ಹಾಂ, ಇಂಥ ವಿಭಿನ್ನ ಐಡಿಯಾದ ಶೋ ಒಂದು ಸಿದ್ಧವಾಗಿದೆ. “ದ ಚಿಲ್ಡ್ರನ್ಸ್‌ scrappy ನ್ಯೂಸ್‌ ಸರ್ವಿಸ್‌’  ಹೆಸರಿನ ಇಂಡಿಯನ್‌ ಶೋನ ಸಂಪೂರ್ಣ ಜವಾಬ್ದಾರಿ ಮಕ್ಕಳದ್ದೇ ಆಗಿದೆ. ಇಬ್ಬರು ಪುಟಾಣಿ ನಿರೂಪಕರು ಈ ಶೋ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸೇರಿದಂತೆ ಭಾರತದ ಆಯ್ದ ನಗರಗಳಿಂದ ಪುಟಾಣಿ ವರದಿಗಾರರು ತಮಗೆ ಕುತೂಹಲವೆನಿಸಿದ ಸಂಗತಿಗಳನ್ನು, ಸಮಸ್ಯೆಗಳನ್ನು ಚಿತ್ರೀಕರಣ ನಡೆಸಿ ವರದಿ ಮಾಡುತ್ತಾರೆ. ಅದರ ಕುರಿತು ಕೇಂದ್ರ ಕಚೇರಿ ಮುಂಬೈನ ಸ್ಟುಡಿಯೋನಲ್ಲಿ ಮಕ್ಕಳು ಕಾರ್ಯಕ್ರಮವನ್ನು ನಡೆಸಿಕೊಡುತ್ತಾರೆ.

ಒಂದು ಗಂಟೆಯ ಅವಧಿಯ ಶೋ ಇದಾಗಿದ್ದು, ಆಟದ ಮೈದಾನಕ್ಕೆ ಜಾಗದ ಕೊರತೆ, ಸಮುದ್ರವನ್ನು ಸೇರುತ್ತಿರುವ ಪ್ಲಾಸ್ಟಿಕ್‌ ಇವೇ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ದೊಡ್ಡವರನ್ನೂ ನ್ಯೂಸ್‌ರೂಂಗೆ ಆಹ್ವಾನಿಸಲಾಗುತ್ತದೆ. ಸದ್ಯ ಈ ತಂಡದವರು ಬೆಂಗಳೂರಿನಲ್ಲಿ ಈ ವಾರವಿಡೀ ಸ್ಥಳೀಯ ಸಮಸ್ಯೆಗಳ ಕುರಿತು ಜನರನ್ನು ಮಾತನಾಡಿಸಿ ಶೂಟಿಂಗ್‌ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮವನ್ನು ಅವರದೇ ವೆಬ್‌ಸೈಟಿನಲ್ಲಿ, ಅಂದರೆ “www.scrappynews.com’ನಲ್ಲಿ ವೀಕ್ಷಿಸಬಹುದು.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.