ತೆಗ್ಗಿ ಗ್ರಾಮಸ್ಥರ ಪಕ್ಷಿ ಪ್ರೇಮಕ್ಕೆ ಕೈ ಮುಗಿ!


Team Udayavani, Nov 18, 2017, 3:05 AM IST

001.jpg

ಮಾನವ ಸಂಘ ಜೀವಿ ಹಾಗೂ ಸಮಾಜಜೀವಿ. ಪ್ರಾಚೀನ ಕಾಲದಿಂದಲೂ ಮಾನವನಿಗೂ, ಪಕ್ಷಿಗಳಿಗೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ ಕಾಲದಿಂದಲೂ ಸಂದೇಶ ರವಾನಿಸಲು ಪಾರಿವಾಳಗಳನ್ನು ಉಪಯೋಗಿಸುತ್ತಿದ್ದರು ಎಂಬುದು ಹಲವು ಉಲ್ಲೇಖದಿಂದ ತಿಳಿದು ಬರುತ್ತದೆ. ಈಗ ಅರಣ್ಯ ಸಂಪತ್ತು ಕಡಿಮೆಯಾಗುತ್ತಿರುವುದರಿಂದ ಪಕ್ಷಿ$, ಪ್ರಾಣಿ ಸಂಕುಲಗಳ ಸಂಖ್ಯೆ ಕೂಡ ಕಡಿಮೆಯಾಗುತ್ತಿವೆ. ಈ ಮಾತಿಗೆ ಅಪವಾದವೆಂಬಂತೆ ಇಲ್ಲೊಂದು ಪುಟ್ಟ ಗ್ರಾಮವಿದೆ. ಇಲ್ಲಿ ಇಡೀ ಊರಿನ ಗ್ರಾಮಸ್ಥರೇ ಪಾರಿವಾಳಗಳನ್ನು ಸಾಕಿ ಪಕ್ಷಿ$ ಪ್ರೇಮ
 ಮೆರೆದಿದ್ದಾರೆ.

  ಅದುವೇ ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ತೆಗ್ಗಿ ಗ್ರಾಮ. ಇಲ್ಲಿ 2000 ಜನಸಂಖ್ಯೆ ಇದೆ.  ಎಲ್ಲಾ ವರ್ಗದವರೂ ಇದ್ದಾರೆ. ಈ ಊರಿನ ಮಧ್ಯದಲ್ಲಿ ಮಾರುತೇಶ್ವರ(ಆಂಜನೇಯ) ದೇವಸ್ಥಾನವಿದೆ. ಇದನ್ನು ಸಂಪೂರ್ಣ ಕಲ್ಲಿನಲ್ಲೇ ನಿರ್ಮಿಸಲಾಗಿದೆ.  ಇದರ ಮೇಲ್ಭಾಗದಲ್ಲಿ  ಸಾವಿರಾರು ಪಾರಿವಾಳಗಳು ವಾಸವಾಗಿವೆ. ಇವುಗಳ ವಾಸಕ್ಕಾಗಿ ಚಿಕ್ಕ ಚಿಕ್ಕ ಮನೆ(ಗೂಡು) ನಿರ್ಮಿಸಿ ಪಾರಿವಾಳಗಳ ವಾಸಕ್ಕೆ ಅನುಕೂಲ ಮಾಡಿ ಕೊಡಲಾಗಿದೆ.  ಇದನ್ನೆಲ್ಲಾ ಮಾಡಿದ್ದು ಗ್ರಾಮಸ್ಥರು ಅನ್ನೋದು ವಿಶೇಷ. 

ರಾತ್ರಿ ಸಮಯದಲ್ಲಿ ಪಾರಿವಾಳಗಳು ವಾಸ್ತವ್ಯ ಮಾಡಿ, ಹಗಲು ಹೊತ್ತಿನಲ್ಲಿ ಆಹಾರದ ಸಲುವಾಗಿ ಬೇರೆ ಕಡೆ ಹೋಗಿ ಪುನಃ ರಾತ್ರಿ ತಮ್ಮ ವಾಸಸ್ಥಳಕ್ಕೆ ಬರುತ್ತವೆ. ಇವುಗಳಿಗೆ ಊರ ಗ್ರಾಮಸ್ಥರೇ ಆಹಾರದ ವ್ಯವಸ್ಥೆ ಮಾಡುತ್ತಿದ್ದಾರೆ. ಇದಕ್ಕೆ ಊರ ಎಲ್ಲ ಹಿರಿಯರು, ಯುವಕರು ಕಾರ್ಯ ನಿರ್ವಹಿಸುತ್ತಾರೆ. 

 ಬೇರೆ ಊರಿನವರು ಪಾರ್ಶ್ವವಾಯು ರೋಗಕ್ಕೆ ಮದ್ದಿಗಾಗಿ ಪಾರಿವಾಳಗಳನ್ನು ಹಿಡಿದೊಯ್ಯಲು ಬಂದರೆ ತಡೆಯುತ್ತಾರೆ. ಎಲ್ಲರೂ ಭದ್ರತಾ ಕಾವಲುಗಾರರಂತೆ ನಿಗಾ ವಹಿಸುತ್ತಾರೆ. ಊರ ದೇವಾಲಯದ ಪಕ್ಕದಲ್ಲೇ ಬಾವಿ ಇದೆ. ಈ ಬಾವಿಯಲ್ಲಿ ಬೇಸಿಗೆಯಲ್ಲೂ ನೀರು ಇರುವುದರಿಂದ ಪಾರಿವಾಳಗಳಿಗೆ ನೀರಿನ ಸಮಸ್ಯೆ ಇಲ್ಲ. ಬಾವಿಯಲ್ಲಿ ಪಾರಿವಾಳಗಳು ಇರಲು, ನಿಲ್ಲಲು ವ್ಯವಸ್ಥೆ ಮಾಡಲಾಗಿದೆ. ಈ ಬಾವಿಗೆ ತಂತಿ ಬೇಲಿ ನಿರ್ಮಿಸಿರುವುದರಿಂದ ಪಾರಿವಾಳಗಳನ್ನು ಬೆಕ್ಕು ಮತ್ತು ಇತರ ಪ್ರಾಣಿಗಳಿಂದ ರಕ್ಷಿಸಲೂ ಸಹಕಾರಿಯಾಗಿದೆ. ಅಪರೂಪದ ಪಾರಿವಾಳ ಸಂಕುಲ ವೀಕ್ಷಿಸಲು ಸುತ್ತಮುತ್ತಲಿನ ಜನರು ದೂರದ ಊರಿನಿಂದ ತಂಡ ತಂಡವಾಗಿ ಬಂದು ಹೋಗುತ್ತಾರೆ. 

ಎಚ್‌.ಆರ್‌.ಕಡಿವಾಲ

ಟಾಪ್ ನ್ಯೂಸ್

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.