ಸ್ವಯಂ ಚಾಲಿತ ಪಂಪ್‌


Team Udayavani, Nov 19, 2017, 11:24 AM IST

swayamchalita.jpg

ಬೆಂಗಳೂರು: ಸಿಂಪರಣೆಗೆ ಕೈಪಂಪ್‌ ಮಾಡಬೇಕಿಲ್ಲ. ಡೀಸೆಲ್‌ ಅವಶ್ಯಕತೆಯೂ ಇಲ್ಲ. ಬೆನ್ನಿಗೆ ಹಾಕಿಕೊಂಡು ಹೊರಟರೆ ಸಾಕು, ಯಂತ್ರ ಸ್ವಯಂಚಾಲಿತವಾಗಿ ಸಿಂಪರಣೆ ಮಾಡುತ್ತದೆ. 

ಬೆನ್ನಿಗೇರಿಸಿಕೊಂಡು ಹೋಗಬಹುದಾದ ಈ ಪಂಪಿನ ಮೇಲ್ಭಾಗದಲ್ಲಿ ಸೋಲಾರ್‌ ಪ್ಯಾನೆಲ್‌ಗ‌ಳನ್ನು ಅಳವಡಿಸಲಾಗಿದೆ. ಅದರ ಮೇಲೆ ಬೀಳುವ ಸೂರ್ಯನ ಕಿರಣಗಳನ್ನು ಹಿಡಿದಿಟ್ಟುಕೊಂಡು, ಪಂಪ್‌ ಕೆಳಭಾಗದಲ್ಲಿರುವ ಯಂತ್ರಕ್ಕೆ ಕಳುಹಿಸುತ್ತದೆ. ಅದು ಔಷಧ ಸಿಂಪರಣಾ ಹಿಡಿಕೆಗೆ ವರ್ಗಾವಣೆ ಆಗುತ್ತದೆ. 

ಇದರ ಸಾಮರ್ಥ್ಯ 16 ಲೀ. ಇದ್ದು, ಒಟ್ಟಾರೆ 20 ಕೆಜಿ ತೂಗುತ್ತದೆ. ಸಾಮಾನ್ಯ ಕೈಪಂಪುಗಳಿಂದ ಕೈನೋವು ಬರುತ್ತದೆ. ಡೀಸೆಲ್‌ ಚಾಲಿತ ಪಂಪ್‌ಗೆ ಎಕರೆಗೆ ಕನಿಷ್ಠ 5ರಿಂದ 6 ಲೀ. ಡೀಸೆಲ್‌ ಬೇಕಾಗುತ್ತದೆ. ಆದರೆ, ಇದಕ್ಕೆ ಯಾವುದೇ ಖರ್ಚು-ವೆಚ್ಚ ಇಲ್ಲ. ಕೈನೋವು ಕೂಡ ಬರುವುದಿಲ್ಲ. ಕನಿಷ್ಠ 4ರಿಂದ 5 ತಾಸು ನಿರಂತರವಾಗಿ ಸಿಂಪರಣೆ ಮಾಡಬಹುದು.

ತಲೆ ಮೇಲೆ ನೆರಳೂ ಆಗುತ್ತದೆ ಎಂದು ರಾಯಚೂರು ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ವಸಂತಕುಮಾರ್‌ ತಿಳಿಸಿದರು. ಹಾಗೊಂದು ವೇಳೆ ಮಳೆ ಇದ್ದರೆ, ಬ್ಯಾಟರಿಯನ್ನು ಕನಿಷ್ಠ ನಾಲ್ಕು ತಾಸು ಚಾರ್ಜ್‌ ಮಾಡಬೇಕು. ಇದರಿಂದ 4ರಿಂದ 5 ತಾಸು ಈ ಯಂತ್ರ ಕಾರ್ಯನಿರ್ವಹಿಸುತ್ತದೆ ಎಂದರು.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.