ಪುಣೆ ತುಳುಕೂಟ ಬ್ಯಾಡ್ಮಿಂಟನ್‌: ಬ್ಲ್ಯಾಕ್‌ ಪರ್ಲ್ ಗೆ ಪ್ರಶಸ್ತಿ


Team Udayavani, Nov 19, 2017, 2:48 PM IST

17-mum04A.jpg

ಪುಣೆ: ಪುಣೆ ತುಳುಕೂಟದ ಯುವ ವಿಭಾಗದ ವತಿಯಿಂದ ತುಳುಕನ್ನಡಿಗರಿಗಾಗಿ ಬ್ಯಾಡ್ಮಿಂಟನ್‌ ಪಂದ್ಯಾಟವನ್ನು ನ.12ರಂದು ನಗರದ ಕಟಾರಿಯಾ ಹೈಸ್ಕೂಕ್‌ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ  ಆಯೋಜಿಸಲಾಗಿತ್ತು.  ಬೆಳಗ್ಗಿನಿಂದ ಸಂಜೆಯವರೆಗೆ ನಡೆದ ಪಂದ್ಯಾಟದಲ್ಲಿ ಸಿಂಗಲ್ಸ್‌, ಡಬಲ್ಸ್‌ ಮತ್ತು ಮಿಕ್ಸ್‌ಡ್‌ ಡಬಲ್ಸ್‌ ವಿಭಾಗಗಳನ್ನು ಮಾಡಲಾಗಿದ್ದು, 30 ವರ್ಷದೊಳಗಿನ ವಯೋಮಾನದವರಿಗಾಗಿ ಹಾಗೂ 30 ವರ್ಷ ಮೇಲ್ಪಟ್ಟವರಿಗಾಗಿ ಎ ಮತ್ತು ಬಿ ವಿಭಾಗಗಳಲ್ಲಿ ತಂಡಗಳನ್ನು ರಚಿಸಲಾಗಿತ್ತು. ಇದರಲ್ಲಿ  ಮಿಕ್ಸ್‌ಡ್‌ ಡಬಲ್ಸ್‌ ವಿಭಾಗದಲ್ಲಿ ಅಭಿಜಿತ್‌ ಶೆಟ್ಟಿ ನೇತೃತ್ವದ ಸುವಿತ್‌ ಶೆಟ್ಟಿ ,ಸ್ಮಿತಾ ಶೆಟ್ಟಿ ,ಖುಷಿ ಸುವರ್ಣ ಅವರನ್ನೊಳಗೊಂಡ ಬ್ಲ್ಯಾಕ್‌ ಪರ್ಲ್ ತಂಡ ಜಯ ಗಳಿಸಿ ಟ್ರೋಫಿಯನ್ನು ಪಡೆದರೆ, ಸಚಿನ್‌ ಶೆಟ್ಟಿ ನೇತೃತ್ವದ ಶುಭಂ ಶೆಟ್ಟಿ ,ನಮ್ರತಾ ಶೆಟ್ಟಿ ,ರಶ್ಮಿತಾ ಶೆಟ್ಟಿ ಅವರನ್ನೊಳಗೊಂಡ ತಂಡ ರನ್ನರ್ಸ್‌ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಬಿ ವಿಭಾಗದಲ್ಲಿ ಕಿರಣ್‌ ಸುವರ್ಣ ಹಾಗೂ ಖುಷಿ ಸುವರ್ಣ ಜಯಗಳಿಸಿದರೆ ಗಣೇಶ್‌ ಪೂಂಜಾ ಹಾಗೂ ನಿಶ್ಮಿತಾ ಪೂಂಜಾ ರನ್ನರ್ಸ್‌ ಪ್ರಶಸ್ತಿ ಪಡೆದುಕೊಂಡರು. ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ ಕೆ. ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ವಿಜೇತರಿಗೆ ಟ್ರೋಫಿಯೊಂದಿಗೆ ಪ್ರಮಾಣಪತ್ರಗಳನ್ನೂ ನೀಡಲಾಯಿತು.

ಈ ಪಂದ್ಯಾಟಕ್ಕೆ ಮಾಧವ ಆರ್‌ ಶೆಟ್ಟಿ ,ಅಜಿತ್‌ ಹೆಗ್ಡೆ ,ಗಣೇಶ್‌ ಪೂಂಜಾ ,ದಿನೇಶ್‌ ಶೆಟ್ಟಿ, ತಾರಾನಾಥ ರೈ ಹಾಗೂ ಪ್ರವೀಣ… ಶೆಟ್ಟಿ ಪ್ರಾಯೋಜಕತ್ವವನ್ನು ವಹಿಸಿದ್ದರು.  ರೋಹನ್‌ ಶೆಟ್ಟಿ, ಕಾರ್ಯದರ್ಶಿ ಭಾಗೆÂàಶ್‌ ಬಿ. ಶೆಟ್ಟಿ ಮತ್ತು ಪದಾಧಿಕಾರಿಗಳು ಪ್ರಾಯೋಜಕರನ್ನು ಸತ್ಕರಿಸಿದರು.

ಚಿತ್ರ-ವರದಿ:ಕಿರಣ್‌ ಬಿ ರೈ ಕರ್ನೂರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.