ಪೂಜಾರಿಗೆ ಶಿರಬಾಗಿದ ನಳಿನ್‌


Team Udayavani, Nov 20, 2017, 10:48 AM IST

20-9.jpg

ಬಂಟ್ವಾಳ: ಶ್ರೀಕ್ಷೇತ್ರ ಪೊಳಲಿಗೆ ರವಿವಾರ ನಡೆದ ಧ್ವಜಸ್ತಂಭ ಮೆರವಣಿಗೆ ಹಲವು ಹೊಸ ನೋಟಗಳಿಗೆ ಕಾರಣವಾಗಿದೆ. ಹಿರಿಯ ನೇತಾರ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಬರುತ್ತಿದ್ದಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರಿಗೆ ಶಿರಬಾಗಿ ವಂದಿಸಿ ಆಶೀರ್ವಾದ ಪಡೆದರು.

ಪೂಜಾರಿಯವರ ಆರೋಗ್ಯ ವಿಚಾರಿಸಿದ ನಳಿನ್‌ ಅವರು ಪೂಜಾರಿ ಅವರ ತೋಳನ್ನು ಆಧರಿಸಿ ಹಿಡಿದುಕೊಂಡು ಬಂದು ಆಸನದಲ್ಲಿ ಕುಳ್ಳಿರಿಸಿದರು. ಬಳಿಕ ಕುಶಲೋಪರಿ ವಿಚಾರಿಸಿಕೊಂಡರು. ಮೆರ ವಣಿಗೆಗೆ ಚಾಲನೆ ನೀಡು ವಾಗಲೂ ಜತೆಗಿದ್ದರು. ಈ ಸಂದರ್ಭ ತಾನು ಬಿ.ಸಿ.ರೋಡಿನ ನಿವಾಸದಲ್ಲಿ ವಿಶ್ರಾಂತಿ ಪಡೆಯು ತ್ತಿರುವುದಾಗಿ ಪೂಜಾರಿ ತಿಳಿಸಿದರು.

ಸಚಿವ ಬಿ. ರಮಾನಾಥ ರೈ ಬಂದಾಗಲೂ ಪೂಜಾರಿ ಅವರ ಕೈಕುಲುಕಿ ಮಾತನಾಡಿದರು. ತನಗೆ ಕಾಡುತ್ತಿರುವ ಆರೋಗ್ಯ ಸಮಸ್ಯೆ ಬಗ್ಗೆ ತಿಳಿ ಸಿದರು. ಸಚಿವರ ಜತೆಗಿದ್ದವರು ಕುತೂಹಲದಿಂದ ವಿದ್ಯಮಾನವನ್ನು ನೋಡಿ ಸಂಭ್ರಮಿಸಿದರು.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.